ಬಿಜೆಪಿಗೆ ವೃದ್ಧಿಸಿದ ಆತ್ಮಬಲ; ಕಾಂಗ್ರೆಸ್‌ ಆತ್ಮಾವಲೋಕನ


Team Udayavani, May 27, 2019, 6:10 AM IST

bjp–congress

ಮಂಗಳೂರು: ಮತ ಎಣಿಕೆಯೊಂದಿಗೆ ಫಲಿತಾಂಶದ ಬಗ್ಗೆ ಇದ್ದ ಕುತೂಹಲ, ಲೆಕ್ಕಾಚಾರಗಳಿಗೆ ತೆರೆ ಬಿದ್ದಿದೆ. ಆದರೆ ಹೊರ ಬಿದ್ದಿರುವ ಫಲಿತಾಂಶದ ಬಗ್ಗೆ ಎಲ್ಲೆಡೆ ವಿಶ್ಲೇಷಣೆ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಗೆಲುವಿನೊಂದಿಗೆ ಬೀಗುತ್ತಿರುವ ಬಿಜೆಪಿ ಲೆಕ್ಕಾಚಾರ ಮೀರಿ ದೊರಕಿರುವ ಮತಗಳು ಬಂದದ್ದೆಲ್ಲಿಂದ, ಕಾರಣಗಳೇನಿರಬಹುದು ಎಂಬ ಬಗ್ಗೆ ವಿಶ್ಲೇಷಣೆಯಲ್ಲಿ ತೊಡಗಿದೆ. ಇದೇವೇಳೆ ಈ ಬಾರಿ ಜನರ ವಿಶ್ವಾಸ ಅಥವಾ ಮತಗಳನ್ನು ಕಳೆದುಕೊಂಡದ್ದೆಲ್ಲಿ ಎಂಬುದನ್ನು ವಿಮರ್ಶಿಸುವ ಕಾರ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ.

ಜಿಲ್ಲೆಯಲ್ಲಿ ಮೇ 29ರಂದು ಮೂಲ್ಕಿ, ಮೂಡುಬಿದಿರೆ, ಸುಳ್ಯ ನಗರಾಡಳಿತ ಸಂಸ್ಥೆಗಳಿಗೆ ಚುನಾವಣೆನಡೆಯಲಿದೆ. ಮುಂದಿನ ನವೆಂಬರ್‌ ವೇಳೆಗೆ ಮಂಗಳೂರು ಮನಪಾ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತುಕಾಂಗ್ರೆಸ್‌ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಹೆಚ್ಚುಗಂಭೀರವಾಗಿ ಪರಿಗಣಿಸಿವೆ. ಚುನಾವಣೆಯಲ್ಲಿ ತೋರಿರುವ ನಿರ್ವಹಣೆಯನ್ನು ವಿಶ್ಲೇಷಿಸಿ ನಗರಾಡಳಿತ ಚುನಾವಣೆಯ ಫಲಿತಾಂಶದ ಜಾಡು ಅಂದಾಜಿಸುವ ಕಾರ್ಯದಲ್ಲಿ ಬಿಜೆಪಿ ತೊಡಗಿದ್ದು, ಪ್ರಚಾರ ಕಾರ್ಯತಂತ್ರವನ್ನು ಇನ್ನಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಕಾಂಗ್ರೆಸ್‌, ಫಲಿತಾಂಶದ ಅಂಕಿಅಂಶಗಳನ್ನು ವಿಶ್ಲೇಷಿಸಿ ನಗರಾಡಳಿತ ಚುನಾವಣೆಯಲ್ಲಿ ತನ್ನ ಜನಾದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾದ ಸಂದರ್ಭ ಎದುರಾಗಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾರೆ ಮತ ಗಳಿಕೆಯಲ್ಲಿ ಬಿಜೆಪಿ ಒಟ್ಟು 8 ಕ್ಷೇತ್ರಗಳಲ್ಲಿ 7,15,208 ಮತ್ತು ಕಾಂಗ್ರೆಸ್‌ 5,77,935 ಮತಗಳನ್ನು ಗಳಿಸಿದೆ. ಅಂದರೆ, ಕಾಂಗ್ರೆಸ್‌ಗಿಂತ ಬಿಜೆಪಿ 1,37,273 ಅಧಿಕ ಮತ ಪಡೆದಿತ್ತು.

ವಿಧಾನಸಭಾ ಚುನಾವಣೆಯ ವರ್ಷದ ಬಳಿಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮುನ್ನಡೆ ಮತ ಪ್ರಮಾಣದಲ್ಲಿ ಮತ್ತೆ 1.37 ಲಕ್ಷ ಹೆಚ್ಚಳವಾಗಿದ್ದು, 2.74 ಲಕ್ಷ ಮತಗಳ ಲೀಡ್‌ ದಾಖಲಿಸಿದೆ. ಮಂಗಳೂರು ಕ್ಷೇತ್ರ ಹೊರತುಪಡಿಸಿ ಇನ್ನುಳಿದಂತೆ ಪ್ರತಿ ಕ್ಷೇತ್ರದಲ್ಲೂ ಬಿಜೆಪಿಯ ಮತ ಮುನ್ನಡೆ ದ್ವಿಗುಣಗೊಂಡಿದೆ. ಇದು ಬಿಜೆಪಿಯಲ್ಲಿ ಹರ್ಷ ತಂದಿದೆ.

ಕಾಂಗ್ರೆಸ್‌ ಮತ ಗಳಿಕೆಯಲ್ಲಿ ಕುಸಿತ ಕಂಡಿದ್ದು, ಇದರ ಕಾರಣ ಕಂಡುಹಿಡಿಯುವ ಕಾರ್ಯದಲ್ಲಿ ನಿರತವಾಗಿದೆ. ಈ ಬಾರಿ ಇಷ್ಟು ಪ್ರಮಾಣದ ಹಿನ್ನಡೆ ಆಗಲು ಕಾರಣ, ಕೈತಪ್ಪಿರುವ ಮತಗಳು ಮತ್ತು ಎಲ್ಲಿ ವೈಫಲ್ಯ ಆಗಿದೆ ಎಂಬ ಬಗ್ಗೆ ಆಂತರಿಕ ವಿಶ್ಲೇಷಣೆ ಆರಂಭಗೊಂಡಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.