ನೀತಿ ಸಂಹಿತೆ ಬಿಸಿ: ಇಂದಿನಿಂದ ನಿರಾಳ

ಉಡುಪಿ ಜಿಲ್ಲೆ: 36 ಪ್ರಕರಣ ದಾಖಲು

Team Udayavani, May 27, 2019, 10:09 AM IST

ud1

ಉಡುಪಿ: ಅಂತೂ 2019ರ ಲೋಕಸಭಾ ಚುನಾವಣೆ ಯಶಸ್ವಿಯಾಗಿ ಪೂರ್ಣ
ಗೊಂಡಿದೆ. ಅಭ್ಯರ್ಥಿಗಳ ಆಯ್ಕೆಯಿಂದ ಸೋಲು- ಗೆಲುವಿನವರೆಗಿನ ಲೆಕ್ಕಾಚಾರಕ್ಕೆ ಸ್ಪಷ್ಟ ಉತ್ತರ ಸಿಕ್ಕಿದೆ. ಆದರೂ ಚುನಾವಣೆ ನಿಮಿತ್ತ ವಿಧಿಸಿದ್ದ ಮಾದರಿ ನೀತಿ ಸಂಹಿತೆಯು ಜನಪ್ರತಿನಿಧಿಗಳು ಸಹಿತ ಜನಸಾಮಾನ್ಯರಿಗೆ ಇರಿಸುಮುರಿಸು ಮಾಡಿದ್ದಂತೂ ಹೌದು.

ಮಾ. 10ರಿಂದ ಮಾದರಿ ನೀತಿ ಸಂಹಿತೆ ಆರಂಭ ಗೊಂಡಿದ್ದು, ಮೇ 27ರ ವರೆಗೆ ಮುಂದುವರಿಯಲಿದೆ. ಈ ಸಮಯದಲ್ಲಿ ಜನಪ್ರತಿನಿಧಿಗಳಿಗೆ ಹಲವಾರು ಷರತ್ತುಗಳನ್ನು ವಿಧಿಸಲಾಗಿತ್ತು.

ಸರಕಾರಿ ವಾಹನ ಬಳಸುವಂತಿರಲಿಲ್ಲ
ನೀತಿ ಸಂಹಿತೆ ಜಾರಿಯಾದಾಗಿನಿಂದ ರಾಜಕಾರಣಿಗಳು ಸರಕಾರಿ ವಾಹನಗಳನ್ನು ಬಳಸುವಂತಿರಲಿಲ್ಲ. ಚುನಾವಣೆ ಗಾಗಿ ಸರಕಾರಿ ಅಥವಾ ಸ್ಥಳೀಯ ಸಂಸ್ಥೆಗಳ ನೌಕರರ ಸೇವೆ ಬೇಕೆಂದು ಚುನಾವಣಾ ಪ್ರಾಧಿಕಾರದಿಂದ ಕೋರಿಕೆ ಬಂದಲ್ಲಿ ಮಾತ್ರ ಆದ್ಯತೆಯ ಮೇರೆಗೆ ನೀಡಬಹುದಿತ್ತು.

ಅಧಿಕಾರಿಗಳಿಗೆ ಅಧಿಕಾರ
ಚುನಾವಣೆ ಸಂದರ್ಭ ರಾಜಕಾರಣಿಗಳು ಸರಕಾರಿ ಕೆಲಸಗಳನ್ನು ನಿರ್ವಹಿಸಲು ಅನುಕೂಲ ವಾತಾವರಣವನ್ನು ಅಧಿಕಾರಿಗಳು ಕಲ್ಪಿಸಿಕೊಡಬೇಕಿತ್ತು. ಚುನಾವಣಾ ಆಯೋಗದ ಸೂಚನೆಯನ್ನು ಪಾಲಿಸದಿದ್ದರೆ ಇದನ್ನು ಚುನಾವಣಾ ಪ್ರವಾಸ ಎಂದು ಅಂದಾಜಿಸಲಾಗುತ್ತದೆ.

ಯೋಜನೆ ವಿಳಂಬ
ಚುನಾವಣ ಆಯೋಗವು ಚುನಾವಣೆ ಘೋಷಣೆ ದಿನಾಂಕ ಪ್ರಕಟಿಸಿ ಮುಗಿಯುವ ತನಕ ಯಾವುದೇ ಹೊಸ ಯೋಜನೆ, ಘೋಷಣೆಗಳನ್ನು ಕೈಗೊಳ್ಳುವಂತಿರಲಿಲ್ಲ. ಚುನಾವಣೆ ಪೂರ್ವ ಕೈಗೊಂಡ ಯೋಜನೆಗಳನ್ನಷ್ಟೇ ಮುಂದುವರಿಸಲು ಅವಕಾಶವಿತ್ತು. ಬಜೆಟ್‌ನಲ್ಲಿ ಯೋಜನೆ ಅಂಗೀಕಾರವಾಗಿದ್ದರೂ ಅನುಷ್ಠಾನಗೊಳಿಸುವಂತಿರಲಿಲ್ಲ. ಜನ ಸಾಮಾನ್ಯರಿಗೂ ತೊಂದರೆ ಮನೆ, ಹಾಲ್‌ಗ‌ಳಲ್ಲಿ ಸಭೆ, ಸಮಾರಂಭ ನಡೆಸಲೂ ಪೊಲೀಸರ ಅನುಮತಿಯನ್ನು ಕಡ್ಡಾಯವಾಗಿ ಪಡೆಯ ಬೇಕಿತ್ತು. ಅನುಮತಿ ಪಡೆಯದೆ ಸಮಾರಂಭಗಳನ್ನು ಆಯೋಜಿಸುವಂತಿರಲಿಲ್ಲ. ಅಲ್ಲದೆ ಖಾಸಗಿ ಸಮಾರಂಭಗಳಲ್ಲಿ ರಾಜಕಾರಣಿಗಳೂ ಪ್ರವೇಶಿಸುವಂತಿರಲಿಲ್ಲ.

ಸಂಸದ, ಶಾಸಕರ ಕಚೇರಿಗೂ ಬೀಗ
ಚುನಾವಣೆ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆ ಸಂಸದರ, ಶಾಸಕರ, ಜಿ.ಪಂ., ತಾ.ಪಂ., ಗ್ರಾ.ಪಂ. ಅಧ್ಯಕ್ಷರ ಕಚೇರಿ, ಸರಕಾರಿ ಕಾಮಗಾರಿಗಳಲ್ಲಿ ರಾಜಕಾರಣಿಗಳ ಹೆಸರು ಇದ್ದ ಕಡೆಯೆಲ್ಲ ಅದನ್ನು ಮುಚ್ಚಲಾಗಿತ್ತು.
ನೀತಿ ಸಂಹಿತೆ ಮುಗಿದ ತತ್‌ಕ್ಷಣ ಇದನ್ನು ತೆರವುಗೊಳಿ ಸಲಾಗುತ್ತದೆ. ಜನಸಾಮಾನ್ಯರು ಈ ಅವಧಿಯಲ್ಲಿ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಅಹವಾಲು ಸ್ವೀಕರಿ ಸುವಂತಿರಲಿಲ್ಲ. ಎಲ್ಲ ಸಮಸ್ಯೆಗಳಿಗೂ ಅಧಿಕಾರಿಗಳು ಉತ್ತರದಾಯಿಗಳಾಗಿದ್ದರು.

ನೇಮಕ, ವರ್ಗಾವಣೆ ಇಲ್ಲ
ಚುನಾವಣೆ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರಕಾರಿ ಸೇವೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸಿಬಂದಿ ಬೇಕಾಗುತ್ತಿತ್ತು. ಇದನ್ನು ಕಾರ್ಯಗತ ಗೊಳಿಸಲು  ಚುನಾವಣ ಆಯೋಗದೊಂದಿಗೆ  ಸಮಾಲೋಚನೆ ನಡೆಸದೆ ನೌಕರರನ್ನು ವರ್ಗಾವಣೆ ಮಾಡುವಂತಿಲ್ಲ. ತುರ್ತು ಸಂದರ್ಭದಲ್ಲಿ 1ರಿಂದ 2 ದಿನವಷ್ಟೇ ರಜೆ ನೀಡಲು ಅವಕಾಶವಿತ್ತು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.