ಅಗ್ನಿಶಾಮಕ ದಳಕ್ಕೆ ಸವಾಲಾಗುತ್ತಿರುವ ಬೆಂಕಿ ಅವಘಡಗಳು

ದುರಂತಗಳಿಗೆ ಮಾನವ ಕಾರಣಗಳೇ ಹೆಚ್ಚು

Team Udayavani, May 27, 2019, 10:22 AM IST

blm1

ಬೆಳ್ಮಣ್‌: ಸುಡು ಬಿಸಿಲ ಬೇಗೆಗೆ ಕಾರ್ಕಳ ತಾಲೂಕಿನ ಗ್ರಾಮೀಣ ಭಾಗದ ಗುಡ್ಡ-ಬೆಟ್ಟಗಳಿಗೆ ಬೆಂಕಿ ತಗುಲಿ ಅಪಾರ ಸಂಖ್ಯೆ ಗಿಡ-ಮರಗಳು ಸುಟ್ಟು ಕರಕಲಾಗುತ್ತಿದ್ದು ಈ ಭಾಗದ ಜನರು ಮನೆ ಸಹಿತ ತಮ್ಮ ಸೊತ್ತುಗಳ ರಕ್ಷಣೆಗೆ ಹರಸಾಹಸಪಡಬೇಕಾಗಿದೆ.ತಾಲೂಕಿನಾದ್ಯಂತ ಆಕಸ್ಮಿಕ ಬೆಂಕಿಗೆ ನೂರಾರು ಎಕರೆ ಕೃಷಿ ಭೂಮಿ ಸಹಿತ ಖಾಸಗಿ-ಸರಕಾರಿ ಗುಡ್ಡ ಪ್ರದೇಶಗಳು ಆಹುತಿಯಾಗಿವೆ.

ಕಳೆದ ವರ್ಷಕ್ಕಿಂತ ಹೆಚ್ಚು ಅವಘಡ
ಬೆಳ್ಮಣ್‌, ಮಾಳ, ನಿಟ್ಟೆ, ಸಾಂತೂರು, ಇನ್ನಾ, ನಂದಳಿಕೆ, ಬೋಳ, ಮುಂಡ್ಕೂರು ಸೇರಿದಂತೆ ತಾಲೂಕಿನಾದ್ಯಂತ ಈ ಹಿಂದಿನ ವರ್ಷಕ್ಕಿಂತ ಈ ಬಾರಿ ಅತೀ ಹೆಚ್ಚಿನ ಬೆಂಕಿ ಅವಘಡಗಳು ನಡೆದಿವೆ.

2018ರ ಮಾರ್ಚ್‌ ಅವಧಿಯಲ್ಲಿ ಕಾರ್ಕಳ ಅಗ್ನಿಶಾಮಕ ದಳದ ಕಚೇರಿಗೆ 52 ಕರೆಗಳು ಬಂದಿದ್ದು ಈ ಬಾರಿ ಮೇ ತಿಂಗಳವರೆಗೆ ಕರೆಗಳ ಸಂಖ್ಯೆ ನೂರರ ಗಡಿ ದಾಟಿದೆ. ದಿನೇ ದಿನೆ ಬಿಸಿಲ ತಾಪಕ್ಕೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅವಘಡಗಳು ನಿರಂತರ ನಡೆಯುತ್ತಿದೆ.

ಮಾನವನೇ ಕಾರಣ!
ಇಲ್ಲಿನ ಹಲವಾರು ಅಗ್ನಿ ದುರಂತಗಳಿಗೆ ಸಾಮಾನ್ಯ ಕಾರಣ ಎಂದರೆ ಮಾನವನೇ. ವಾಹನಗಳಲ್ಲಿ ಸಂಚರಿಸುವವರು ಧೂಮಪಾನ ಮಾಡಿ ರಸ್ತೆ ಪಕ್ಕದ ಕಾಡು ಪ್ರದೇಶಗಳಲ್ಲಿ ಎಸೆಯುವುದರಿಂದ ಹುಲ್ಲಿಗೆ ಬೆಂಕಿ ತಗುಲಿ ಗಾಳಿಗೆ ಹಬ್ಬಿದೆ. ಇತ್ತೀಚೆಗೆ ಬೆಳ್ಮಣ್‌ ಭಾಗದ ಪೆರೆಲ್ಪಾದೆ ಎಂಬಲ್ಲಿ ಸಿಗರೇಟಿನಿಂದ ಹತ್ತಿದ ಬೆಂಕಿ 2 ಎಕ್ರೆಗೂ ಅ ಧಿಕ ರಬ್ಬರ್‌ ತೋಟಕ್ಕೆ ಬೆಂಕಿ ಬಿದ್ದು ಮರ ಗಿಡಗಳು ಸಂಪೂರ್ಣ ಸುಟ್ಟು ಹೋಗಿದ್ದು ಅಪಾರ ನಷ್ಟ ಸಂಭವಿಸಿದೆ.


ಬೋಳ ಪದವು ಗುಡ್ಡೆ ಎಂಬಲ್ಲಿ ಬೆಂಕಿ ಬಿದ್ದು ಇಡೀ ಗುಡ್ಡವೇ ನಾಶವಾಗಿತ್ತು. ಕೆಲವೆಡೆ ಅಗ್ನಿಶಾಮಕ ಸಿಬಂದಿ ಬಂದರೂ ಹೋಗಲು ಸರಿಯಾದ ದಾರಿಯಿಲ್ಲದೆ ಹರಸಾಹಸ ಪಡಬೇಕಾಗಿತ್ತು. ಹೈಟೆನ್ಶನ್‌ ವಿದ್ಯುತ್‌ ತಂತಿಗಳಿರುವಲ್ಲಿ, ಮರದ ಕೊಂಬೆಗಳು ತಾಗಿಯೂ ಕೆಲವೆಡೆ ಅಗ್ನಿ ಸೃಷ್ಟಿಯಾಗಿತ್ತು.

ಕಾರ್ಕಳ ಬಲು ದೂರ
ತಾಲೂಕಿನ ಯಾವುದೇ ಭಾಗದಲ್ಲಿ ಬೆಂಕಿ ಅವಘಡಗಳು ಸಂಭವಿಸಿದರೆ ಅಗ್ನಿಶಾಮಕ ದಳದವರು ಕಾರ್ಕಳದಿಂದಲೇ ಧಾವಿಸಿಬರಬೇಕು. ಅವರು ಅಲ್ಲಿಂದ ಬರುವುದರ ಒಳಗಾಗಿಯೇ ಕೆಲವೊಮ್ಮೆ ಸ್ಥಳೀಯರೇ ಬೆಂಕಿ ನಂದಿಸಿದ ಉದಾಹರಣೆಗಳೂ ಇವೆ.

ಜಾಗೃತರಾಗಬೇಕು
ಆಕಸ್ಮಿಕ ಬೆಂಕಿ ಅವಘಡ ತಪ್ಪಿಸಲು ಜನರೇ ಜಾಗೃತರಾಗಬೇಕಾಗಿದೆ. ಆಯಾ ಜಮೀನಿನವರು ಆಯಾ ಜಾಗದ ಕಳೆಗಳನ್ನು ಕಿತ್ತರೆ ಉತ್ತಮ.
-ದೀಪಕ್‌ ಕಾಮತ್‌, ಸಾಮಾಜಿಕ ಕಾರ್ಯಕರ್ತ

ಕೂಡಲೇ ಸ್ಪಂದನೆ
ಈ ಬಾರಿ ಕಾರ್ಕಳ ತಾಲೂಕಿನಲ್ಲಿ ಅತ್ಯಂತ ಹೆಚ್ಚಿನ ಬೆಂಕಿ ಅವಘಡದ ಕರೆಗಳು ಬಂದಿವೆ. ಅವುಗಳಿಗೆ ಕೂಡಲೇ ಸ್ಪಂದಿಸಿದ್ದೇವೆ.
ವಸಂತ್‌ , ಡಿ.ಎಫ್‌.ಒ. ಉಡುಪಿ

ಶರತ್‌ ಶೆಟ್ಟಿ ಬೆಳ್ಮಣ್‌

ಟಾಪ್ ನ್ಯೂಸ್

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.