ಮಹಿಳೆಗೆ ಆಸರೆಯಾದ ವಿನಾಯಕ ಮಿತ್ರ ಮಂಡಳಿ

ಸ್ವಚ್ಚ ಭಾರತ್‌ ಕಲ್ಪನೆಯಲ್ಲಿ ಮನೆ ಮೇಲ್ಛಾವಣಿ ದುರಸ್ತಿ

Team Udayavani, May 28, 2019, 6:04 AM IST

2705HALE-4

ಪಡುಪಣಂಬೂರು: ಇಲ್ಲಿನ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಬೆಳ್ಳಾಯರು ಗ್ರಾಮದ ಕೆರೆಕಾಡು ಜಳಕದ ಕೆರೆಯ ನಿವಾಸಿ ಪ್ರಮಿಳಾ ಅವರು ಪತಿಯನ್ನು ಕಳೆದುಕೊಂಡು ಬುದ್ಧಿಮಾಂದ್ಯ ಮಗ ಚರಣ್‌ನೊಂದಿಗೆ ಬೀಡಿ ಕಟ್ಟಿ ಜೀವನ ನಡೆಸುತ್ತಿದ್ದಾರೆ.

ಈಕೆ ವಾಸಿಸುತ್ತಿದ್ದ ಮನೆಯ ಮೆಲ್ಛಾವಣಿ ಕುಸಿಯುವ ಹಂತ ದಲ್ಲಿದ್ದು ಅಪಾಯವನ್ನು ಗಮನಿಸಿದ ಪಕ್ಷಿಕೆರೆಯ ಶ್ರೀ ವಿನಾಯಕ ಮಿತ್ರಮಂಡಳಿಯ ಸದಸ್ಯರು ತಮ್ಮ ತಿಂಗಳ ಸ್ವತ್ಛ ಭಾರತ್‌ ಅಭಿಯಾನದಲ್ಲಿ ದುರಸ್ತಿ ಮಾಡಿ ಪ್ರಮೀಳಾ ಅವರಿಗೆ ಆಸರೆಯಾಗಿದ್ದಾರೆ.

ಮಂಗಳೂರಿನ ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಇದರ ಮಾರ್ಗದರ್ಶನದಲ್ಲಿ ಅಲ್ಲಲ್ಲಿ ಸ್ವತ್ಛತಾ ಕಾರ್ಯವನ್ನು ನಡೆಸುತ್ತಿರುವ ವಿನಾಯಕ ಮಿತ್ರ ಮಂಡಳಿಯು ಪ್ರಮೀಳಾ ಅವರ ಮನೆಯ ಅಂಗಣವನ್ನೇ ತಿಂಗಳ ಸ್ವತ್ಛತಾ ಅಭಿಯಾನಕ್ಕೆ ಬಳಸಿಕೊಂಡು ಬೀಳುವ ಸ್ಥಿತಿಯಲ್ಲಿದ್ದ ಮೇಲ್ಛಾವಣಿಯನ್ನು ದಿನಪೂರ್ತಿ ನಡೆಸಿದ ಶ್ರಮದಾನದ ಮೂಲಕ ಹೆಂಚುಗಳನ್ನು ತೆಗೆದು, ಪಕ್ಕಾಸು ಮತ್ತು ರೀಪುಗಳನ್ನು ಕಳಚಿ ದೀರ್ಘ‌ಕಾಲಿಕಾವಾಗಿ ಬಾಳಿಕೆ ಬರುವ ಶೀಟ್‌ಗಳನ್ನು ಅಳವಡಿಸಿ, ಸುತ್ತ ಸಿಮೆಂಟ್‌ ಬ್ಲಾಕ್‌ನಿಂದ ಮನೆಗೆ ಭದ್ರತೆಯನ್ನು ನೀಡಿದೆ.

ದಾನಿಗಳ ಸಹಕಾರವನ್ನು ಹಾಗೂ ಮಂಡಳಿಯ ಸದಸ್ಯರ ನೆರವಿನಿಂದ ಸುಮಾರು 35 ಸಾವಿರ ರೂ. ವೆಚ್ಚದ ಸಾಮಗ್ರಿಗಳನ್ನು ಬಳಸಲಾಗಿದೆ. ಸದಸ್ಯರ ಶ್ರಮದಾನಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಡುಪಣಂಬೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌, ಸದಸ್ಯರಾದ ಹೇಮನಾಥ ಅಮೀನ್‌, ಸುದರ್ಶನ್‌ ಬಂಗೇರ, ಧನಂಜಯ ಪಿ. ಶೆಟ್ಟಿಗಾರ್‌, ರಾಜೇಶ್‌ ದಾಸ್‌, ಉಮೇಶ್‌ ಶೆಟ್ಟಿಗಾರ್‌, ಮಾರ್ಗದರ್ಶಕರಾದ ವಿನೋದ್‌ ತೋಕೂರು, ಉಮೇಶ್‌ ಪಂಜ, ಕಿರಣ್‌ ಸಾಲ್ಯಾನ್‌, ಹರೀಶ್‌ ಹೊಸಕಾಡು, ಧನುಷ್‌, ಅಶೋಕ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.