ಖರ್ಜೂರದಲ್ಲಿದೆ ಸಾಕಷ್ಟು ಪ್ರಯೋಜನ


Team Udayavani, May 28, 2019, 6:00 AM IST

w-20

ಪ್ರತಿಯೊಂದು ಹಣ್ಣುಗಳು ತನ್ನ ವಿಭಿನ್ನ ಸ್ವಾದ‌ ಮತ್ತು ಆರೋಗ್ಯ ಗುಣ ವಿಶೇಷತೆಗಳಿಂದ ಗುರುತಿಸಿಕೊಂಡಿವೆೆ. ಅದರಂತೆ ಹಸಿ ಖರ್ಜೂರ ಮತ್ತು ಒಣ ಖರ್ಜೂರ ಎರಡರಲ್ಲೂ ದೇಹಕ್ಕೆ ಬೇಕಾದ ಪೋಷಕಾಂಶಗಳು ಹೇರಳವಾಗಿವೆ.

ಹೆಚ್ಚಿನ ಪೋಷಕಾಂಶ 

ಖರ್ಜೂರದಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳು ಇವೆ. ಹಸಿ ಖರ್ಜೂರ ಹಣ್ಣುಗಳಿಗಿಂತ ಒಣ ಖರ್ಜೂರದಲ್ಲಿ ಹೆಚ್ಚಿನ ಪೋಷಕಾಂಶಗಳು ಲಭ್ಯವಿವೆ.
ಕ್ಯಾಲೋರಿ- 277, ಕಾಬೋಹೈಡ್ರೇಟ್‌- 75 ಗ್ರಾಮ್ಸ್‌ , ಫೈಬರ್‌-7 ಗ್ರಾಮ್ಸ್‌ , ಪ್ರೋಟೀನ್‌ -2 ಗ್ರಾಮ್ಸ್‌, ಪೊಟಾಶಿಯಮ್‌: 20ಶೇ, ಮ್ಯಾಗ್ನೇಶಿಯಮ್‌ : ಶೇ.14, ಕಾಪರ್‌- ಶೇ.18 , ಮ್ಯಾಂಗನೀಸ್‌ -ಶೇ.15, ಕಬ್ಬಿಣಾಂಶ -ಶೇ. 5 , ವಿಟಮಿನ್‌ ಬಿ6-ಶೇ. 12 ಒಳಗೊಂಡಿದೆ.

ರೋಗ ನಿರೋಧಕ ಶಕ್ತಿ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹಣ್ಣುಗಳಲ್ಲಿ ಖರ್ಜೂರವೂ ಒಂದು. ಜೀವಕೋಶವನ್ನು ಸುಸ್ಥಿತಿಯಲ್ಲಿಡಲು ಶ್ರಮಿಸುತ್ತದೆ. ಡಯಾಬಿಟೀಸ್‌, ಅಲೆಮೆರಿಯಾ, ಕ್ಯಾನ್ಸರ್‌ನಂತಹ ರೋಗಗಳನ್ನು ದೂರವಿಡಲು ಈ ಹಣ್ಣು ಉತ್ತಮವಾದುದು.

ಮೆದುಳಿನ ಆರೋಗ್ಯಕ್ಕೆ ಪೂರಕ
ಖರ್ಜೂರ ಮೆದುಳಿನ ಆರೋಗ್ಯಕ್ಕೆ ಪೂರಕ. ಖರ್ಜೂರದಿಂದ ಮಿದುಳಿನ ಕಾರ್ಯಚಟುವಟಿಕೆಗಳು ಚುರುಕಾಗುತ್ತದೆ.

·  ಖರ್ಜೂರ ಹಣ್ಣುಗಳ ಸೇವನೆ ಬೌದ್ಧಿಕ ಕ್ಷಮತೆ ಹೆಚ್ಚಾಗುತ್ತದೆ.
·  ಗರ್ಭಿಣಿಯರು ಸೇವಿಸಿದರೆ ತಾಯಿ ಮತ್ತು ಮಗುವಿನ ಆರೋಗ್ಯದ ರಕ್ಷಣೆ.
·  ಖರ್ಜೂರದಲ್ಲಿ ನೈಸರ್ಗಿಕ ಸಿಹಿ ಇರುವುದರಿಂದ ದೇಹಕ್ಕೆ ಯಾವುದೇ ಅಡ್ಡ ಪರಿಣಾಮಗಳು ಬೀರುವುದಿಲ್ಲ.
·  ಹೃದಯ ಸಂಬಂಧಿ ಕಾಯಿಲೆ ಇರುವವರು ಬೇರೆ ರೀತಿಯ ಅಡ್ಡ ಪರಿಣಾಮಗಳಿಂದ ಖರ್ಜೂರದಲ್ಲಿರುವ ಆ್ಯಸಿಡ್‌ ಗುಣ ತಡೆಯುತ್ತದೆ.

- ವಿಶ್ವಾಸ್‌

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.