ರಫೆಲ್‌ ನಡಾಲ್‌, ಜೊಕೋ ಗೆಲುವಿನ ಆರಂಭ


Team Udayavani, May 28, 2019, 6:00 AM IST

AP5_27_2019_000101A

ಪ್ಯಾರಿಸ್‌: “ಕ್ಲೇ ಕೋರ್ಟ್‌ ಕಿಂಗ್‌’ ರಫೆಲ್‌ ನಡಾಲ್‌ ಫ್ರೆಂಚ್‌ ಓಪನ್‌ ಪಂದ್ಯಾವಳಿಯಲ್ಲಿ ಗೆಲುವಿನ ಆರಂಭ ಪಡೆದಿದ್ದಾರೆ. ಸೋಮವಾರದ ಮೊದಲ ಸುತ್ತಿನ ಪಂದ್ಯದಲ್ಲಿ ಅವರು ಜರ್ಮನಿಯ ಅರ್ಹತಾ ಆಟಗಾರ ಯಾನಿಕ್‌ ಹಾಫ್ಮ್ಯಾನ್‌ ವಿರುದ್ಧ 6-2, 6-1, 6-3 ಅಂತರದ ಸುಲಭ ಜಯ ಸಾಧಿಸಿದರು.

ಈವರೆಗೆ 11 ಸಲ ಫ್ರೆಂಚ್‌ ಓಪನ್‌ ಚಾಂಪಿ ಯನ್‌ ಆಗಿರುವ ನಡಾಲ್‌, ಇಲ್ಲಿ ತಮ್ಮ ಗೆಲುವಿನ ದಾಖಲೆಯನ್ನು 87-2ಕ್ಕೆ ವಿಸ್ತರಿಸಿದರು.

ಮೊದಲ ದಿನದಾಟದಲ್ಲಿ ಕೂಟದ ಮತ್ತೋರ್ವ ನೆಚ್ಚಿನ ಆಟಗಾರ ರೋಜರ್‌ ಫೆಡರರ್‌ ಕೂಡ ಗೆಲುವಿನ ಓಟ ಆರಂಭಿಸಿದರು. ಅವರು ಇಟೆಲಿಯ ಲೊರೆಂಜೊ ಸೊನೆಗೊ ವಿರುದ್ಧ 6-2, 6-4, 6-4 ಅಂತರದಿಂದ ಜಯ ಸಾಧಿಸಿದರು.

ವಿಶ್ವದ ನಂ.1 ಆಟಗಾರ ನೊವಾಕ್‌ ಜೊಕೋವಿಕ್‌ ಮೊದಲ ಸುತ್ತಿನ ಮುಖಾಮುಖೀಯಲ್ಲಿ ಪೋಲೆಂಡಿನ ಹ್ಯೂಬರ್ಟ್‌ ಹರ್ಕಾಝ್ ಅವರನ್ನು 6-4, 6-2, 6-2 ಅಂತರದಿಂದ ಮಣಿಸಿದರು.

ವೋಜ್ನಿಯಾಕಿಗೆ ಆಘಾತ
ವಿಶ್ವದ ಮಾಜಿ ನಂಬರ್‌ ವನ್‌ ಆಟಗಾರ್ತಿ ಡೆನ್ಮಾರ್ಕ್‌ನ ಕ್ಯಾರೋಲಿನ್‌ ವೋಜ್ನಿಯಾಕಿ ಮೊದಲ ಸುತ್ತಿನಲ್ಲೇ ಆಘಾತಕಾರಿ ಸೋಲನುಭವಿಸಿದ್ದಾರೆ. ಅವರನ್ನು ವಿಶ್ವದ 68ನೇ ರ್‍ಯಾಂಕಿಂಗ್‌ ಆಟಗಾರ್ತಿ, ರಶ್ಯದ ವೆರೋನಿಕಾ ಕುದರ್ಮೆಟೋವಾ 0-6, 6-3, 6-3 ಅಂತರದಿಂದ ಪರಾಭವಗೊಳಿಸಿದರು.

ಡಚ್‌ ಆಟಗಾರ್ತಿ ಕಿಕಿ ಬರ್ಟೆನ್ಸ್‌ ಫ್ರಾನ್ಸ್‌ ನ ಪೌಲಿನ್‌ ಪರ್ಮೆಂಟೀರ್‌ ಅವರನ್ನು 6-3, 6-4ರಿಂದ ಮಣಿಸಿ ದ್ವಿತೀಯ ಸುತ್ತಿಗೆ ಮುನ್ನಡೆದರು.

ಅನುಭವಿ ವೀನಸ್‌ ವಿಲಿಯಮ್ಸ್‌ ಕೂಡ ಮೊದಲ ಸುತ್ತಿನ ಆಘಾತಕ್ಕೆ ಸಿಲುಕಿದ್ದಾರೆ. ಅವರನ್ನು ರಶ್ಯದ ಎಲೆನಾ ಸ್ವಿಟೋಲಿನಾ 6-3, 6-3 ನೇರ ಸೆಟ್‌ಗಳಲ್ಲಿ ಮಣಿಸಿದರು.

ಕ್ವಿಟೋವಾ ಕೂಟದಿಂದ ಹೊರಕ್ಕೆ
ಜೆಕ್‌ ಗಣರಾಜ್ಯದ ಸುಂದರಿ, ವಿಶ್ವದ ಖ್ಯಾತ ಟೆನಿಸ್‌ ಆಟಗಾರ್ತಿಯರಲ್ಲೊಬ್ಬರಾದ ಪೆಟ್ರಾ ಕ್ವಿಟೋವಾಗೆ ಫ್ರೆಂಚ್‌ ಓಪನ್‌ ಟೆನಿಸ್‌ನಿಂದ ಹಿಂದೆ ಸರಿಯಬೇಕಾದ ಅನಿವಾರ್ಯತೆ ಎದುರಾಗಿದೆ. ಅವರಿಗೆ ಎಡ ಮೊಳಕೈ ನೋವು ಕಾಣಿಸಿದ್ದು, ದಿಢೀರನೆ ಕೂಟದಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಫ್ರೆಂಚ್‌ ಓಪನ್‌ನಲ್ಲಿ ಕ್ವಿಟೋವಾ 2012ರಲ್ಲಿ ಸೆಮಿಫೈನಲ್‌ ತಲುಪಿದ್ದರು.

ಎರಡು ವರ್ಷದ ಹಿಂದೆ ಕ್ವಿಟೋವಾ ಫ್ರೆಂಚ್‌ ಓಪನ್‌ ಆಡುವ ಮೂಲಕವೇ ಟೆನಿಸ್‌ಗೆ ಮರಳಿದ್ದರು. ಅದಕ್ಕೂ ಮುಂಚೆ ಕೈಗೆ ತೀವ್ರ ಗಾಯ ಮಾಡಿಕೊಂಡಿದ್ದರು. ಕಳ್ಳನೊಬ್ಬ ಮನೆಗೆ ನುಗ್ಗಿದ್ದರಿಂದ ಆತನನ್ನು ತಡೆಯಲು ಕ್ವಿಟೋವಾ ಯತ್ನಿಸಿದ್ದರು. ಆ ವೇಳೆ ಕ್ವಿಟೋವಾ ಕೈಗೆ ಚಾಕು ತಗುಲಿ ಭಾರೀ ಗಾಯವಾಗಿತ್ತು. ಹೆಚ್ಚು ಕಡಿಮೆ ಅವರ ಟೆನಿಸ್‌ ಬದುಕೇ ಮುಗಿದು ಹೋಯಿತು ಎಂಬ ಅನುಮಾನ ಹುಟ್ಟಿಕೊಂಡಿತ್ತು.
ಆದರೆ ಪರಿಸ್ಥಿತಿ ವಿರುದ್ಧ ಹೋರಾಡಿದ ಕ್ವಿಟೋವಾ ಒಂದು ವರ್ಷದಲ್ಲಿ ಸುಧಾರಿ ಸಿಕೊಂಡು ಮತ್ತೆ ಟೆನಿಸ್‌ ಅಂಕಣಕ್ಕೆ ಇಳಿದಿ ದ್ದರು. ಆಗ ಅವರು ಹಿಂತಿರುಗಿದ್ದು ಫ್ರೆಂಚ್‌ ಓಪನ್‌ ಟೆನಿಸ್‌ ಮೂಲಕವೇ. ಆದ್ದರಿಂದ ಫ್ರೆಂಚ್‌ ಓಪನ್‌ನಿಂದ ಹೊರಬಿದ್ದಿರುವುದು ತನಗೆ ಬಹಳ ನೋವು ತಂದಿದೆ ಎಂದು ಕ್ವಿಟೋವಾ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.