ದಿಕ್ಕು ಮುಚ್ಚಿದವರ ದಿಗಿಲುಗಳು

ಸಾವು ಗೆದ್ದವರ ಕಥೆ

Team Udayavani, May 28, 2019, 11:29 AM IST

paradise

ಪ್ಯಾರಡೈಸ್‌ ರೋಡ್‌ (1997)
ನಿರ್ದೇಶನ: ಬ್ರೂಸ್‌ ಬಿರೆಸ್ಫೋರ್ಡ್‌
ಅವಧಿ: 122 ನಿಮಿಷ

ಬದುಕಿನ ಆಕಸ್ಮಿಕ ಪಯಣಕ್ಕೆ ದಿಕ್ಕುಗಳಿಲ್ಲ ಎನ್ನುವ ಮಾತು “ಪ್ಯಾರಡೈಸ್‌ ರೋಡ್‌’ ನೋಡಿದಾಗ ನಿಜವೆನಿಸುತ್ತದೆ. ಅನಿರೀಕ್ಷಿತವಾಗಿ ಎದುರಾದ ಸವಾಲಿಗೆ ಮುಖಾಮುಖೀಯಾದ ದಿಟ್ಟೆಯರು, ತಾವೇ ನಿರ್ಮಿಸಿಕೊಳ್ಳುವ ಸುಂದರ ದಾರಿಯನ್ನು ನಿರ್ದೇಶಕರು ಮನೋಜ್ಞವಾಗಿ
ತೋರಿಸಿದ್ದಾರೆ .

ಅದು ಎರಡನೇ ಮಹಾಯುದ್ಧದ ಕಾಲ. ಸಿಂಗಾಪುರದ ಕ್ರಿಕೆಟ್‌ ಕ್ಲಬ್‌ನ ಕಪ್ಪು ಸಂಜೆಯಲ್ಲಿ ಒಂದು ಪಾರ್ಟಿ. ಸಂಗೀತದ ಅಬ್ಬರಕ್ಕೆ ಮೈಮರೆಯುತ್ತಿರುವ ಹೊತ್ತಿನಲ್ಲೇ ಹೊರಗೆ ಬಾಂಬ್‌ ದಾಳಿ ಆಗುತ್ತೆ. ಜಪಾನ್‌, ಆಗಷ್ಟೇ ಸಿಂಗಾಪುರವನ್ನು ಆಕ್ರಮಿಸಿ, ಅಮಾನವೀಯ ಬೇಟೆಗೆ ಸಜ್ಜಾಗುತ್ತಿರುತ್ತೆ. ಹೋಟೆಲ್‌ನವರು, ಪಾರ್ಟಿಯಲ್ಲಿ ಪಾಲ್ಗೊಂಡ ಸದಸ್ಯರನ್ನು ಬೋಟ್‌ ಹತ್ತಿಸಿ, ಪಾರು ಮಾಡಲು ಯತ್ನಿಸುತ್ತಾರಾದರೂ, ಜಪಾನ್‌ ಪಡೆ ಆ ದೋಣಿಯನ್ನೂ ಬಿಡುವುದಿಲ್ಲ. ಬಾಂಬ್‌ನ ಬೆಂಕಿಗೆ, ದೋಣಿ ತನ್ನ ಸಾಕ್ಷ್ಯಗಳನ್ನೇ ಉಳಿಸಿಕೊಳ್ಳುವುದಿಲ್ಲ.

ಆದರೆ, ಮಕ್ಕಳನ್ನು ಕಟ್ಟಿಕೊಂಡು, ಅಲ್ಲಿಂದ ಹೇಗೋ ಜಿಗಿಯುವ ನಾಲ್ಕಾರು ಮಹಿಳೆಯರ ಹೆಜ್ಜೆಗಳೇ ಇಲ್ಲಿ ಕುತೂಹಲದ ಕಥಾಪಯಣ. ಡಚ್‌, ಇಂಗ್ಲಿಷ್‌, ಐರಿಶ್‌, ಪೋರ್ಚ್‌ಗೀಸ್‌, ಚೈನೀಸ್‌, ಆಸ್ಟ್ರೇಲಿಯನ್‌ ಮಹಿಳೆಯರು, ಇಡೀ ಜೈಲಿನಲ್ಲಿನ ಭಯವನ್ನು ಹೋಗಲಾಡಿಸಿ, ತಮ್ಮದೇ ಅಭಿರುಚಿಯಿಂದ ಇತರರನ್ನು ಪ್ರಭಾವಿಸುವ, ಸಾಂತ್ವನಿಸುವ ಅಂಶಗಳು ಇಲ್ಲಿ ಆಪ್ತ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.