ಇಂದಿನಿಂದ ವಿಶ್ವಕಪ್‌ ವೈಭವ


Team Udayavani, May 30, 2019, 6:00 AM IST

world-cup

ಲಂಡನ್‌: ವಿಶ್ವಕಪ್‌ ಏಕದಿನ ಕ್ರಿಕೆಟ್ ಕೂಟಕ್ಕೆ ಆಂಗ್ಲರ ನಾಡಿನಲ್ಲಿ ಗುರುವಾರ ವರ್ಣರಂಜಿತ ಚಾಲನೆ ದೊರೆಯಲಿದೆ. ‘ಕೆನ್ನಿಂಗ್ಟನ್‌ ಓವೆಲ್’ನಲ್ಲಿ ನಡೆಯುವ ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ಪ್ರಬಲ ದಕ್ಷಿಣ ಆಫ್ರಿಕಾ ಎದುರಿಸುವ ಮೂಲಕ ಮಹಾಸಮರಕ್ಕೆ ಕಿಚ್ಚು ಹೊತ್ತಿಕೊಳ್ಳಲಿದೆ. ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್‌ ಬಲಾಡ್ಯ ಎನ್ನುವುದನ್ನು ಈಗಾಗಲೇ ಸಾರಿದೆ. ದಕ್ಷಿಣ ಆಫ್ರಿಕಾ ಕೂಡ ಅಷ್ಟೇ ಪ್ರಬಲ ತಂಡವಾಗಿದ್ದು ಡು ಪ್ಲೆಸಿಸ್‌, ಹಾಶಿಮ್‌ ಆಮ್ಲ ರಂತಹ ದೈತ್ಯ ಆಟಗಾರರ ಒಳಗೊಂಡಿದೆ, ಒಟ್ಟಿನಲ್ಲಿ 46 ದಿನಗಳ ಒಟ್ಟಾರೆ ವಿಶ್ವ ಕ್ರಿಕೆಟ್ ಜಾತ್ರೆಯಲ್ಲಿ ಹತ್ತು ಹಲವಾರು ರೋಚಕ ಸನ್ನಿವೇಶಗಳು ಕಾಣುವುದಂತೂ ಖಚಿತ.

ಇಂಗ್ಲೆಂಡ್‌ ತಾರಾ ಆಟಗಾರರು: ಜಾನಿ ಬೇರ್‌ಸ್ಟೊ, ಜೋ ರೂಟ್, ಜೋಸ್‌ ಬಟ್ಲರ್‌, ಜೊಫ್ರಾ ಆರ್ಚರ್‌.

ದಕ್ಷಿಣ ಆಫ್ರಿಕಾ ತಾರಾ ಆಟಗಾರರು: ಡು ಪ್ಲೆಸಿಸ್‌, ಹಾಶಿಮ್‌ ಆಮ್ಲ, ಕ್ವಿಂಟನ್‌ ಡಿ ಕಾಕ್‌, ಕ್ಯಾಗಿಸೊ ರಬಾಡ.

ಭಾರತದ ಮೇಲಿದೆ ನಿರೀಕ್ಷೆ

ವಿಶ್ವಕಪ್‌ನಲ್ಲಿ ಈ ಸಲ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಹೆಚ್ಚು ನಿರೀಕ್ಷೆ ಮೂಡಿಸಿದೆ. ಕಪಿಲ್ ದೇವ್‌ (1983), ಎಂ.ಎಸ್‌. ಧೋನಿ (2011) ಬಳಿಕ ವಿರಾಟ್ ಕೊಹ್ಲಿ ಇಂಗ್ಲೆಂಡ್‌ ನೆಲದಲ್ಲಿ ಕಪ್‌ ಗೆದ್ದು ಭಾರತಕ್ಕೆ ಮರಳುವ ನಿರೀಕ್ಷೆ ಮೂಡಿಸಿದ್ದಾರೆ. ವಿಶ್ವ ಏಕದಿನ ಶ್ರೇಯಾಂಕದಲ್ಲಿ ನಂ.2 ಸ್ಥಾನದಲ್ಲಿರುವ ಭಾರತ, ಕೊಹ್ಲಿ, ರೋಹಿತ್‌ ಶರ್ಮ, ಶಿಖರ್‌ ಧವನ್‌, ಕೆ.ಎಲ್.ರಾಹುಲ್, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜರಂತಹ ತಾರಾ ಆಟಗಾರರನ್ನು ಒಳಗೊಂಡಿದೆ.

ಇಬ್ಬರಿಗೂ ಕೈಗೂಡದ ಕನಸು

ವಿಶ್ವಕ್ಕೆ ‘ಕ್ರಿಕೆಟ್ ಜನಕ’ರೆಂದು ಕರೆಯಿಸಿಕೊಳ್ಳುವ ಇಂಗ್ಲೆಂಡ್‌ 1979, 1987 ಹಾಗೂ 1992ರಲ್ಲಿ ವಿಶ್ವಕಪ್‌ ಫೈನಲ್ ಪ್ರವೇಶಿಸಿತ್ತು. ಆದರೆ ಮೂರೂ ಸಲವೂ ಕಪ್‌ ಗೆಲ್ಲದೆ ಕಣ್ಣೀರಿಟ್ಟಿತ್ತು. ಇದೀಗ 27 ವರ್ಷದ ಬಳಿಕ ಫೈನಲ್ ಪ್ರವೇಶಿಸಿ ಆತಿಥೇಯರು ಕಪ್‌ ಗೆಲ್ಲುವ ಸಂಕಲ್ಪ ಮಾಡಿದ್ದಾರೆ. ದಕ್ಷಿಣ ಆಫ್ರಿಕಾದ್ದೂ ಕೂಡ ಅದೃಷ್ಟ ಚೆನ್ನಾಗಿಲ್ಲ. 1992, 1999, 2007, 2015ರಲ್ಲಿ ಸೆಮಿಫೈನಲ್ ತನಕ ಪ್ರವೇಶಿಸಿತ್ತು. ಆದರೆ ಫೈನಲ್ ಪ್ರವೇಶಿಸಿ ಕಪ್‌ ಗೆಲ್ಲುವ ಭಾಗ್ಯ ದೊರಕಿಲ್ಲ. ಈ ಬರ ನೀಗಿಸುವ ನಿಟ್ಟಿನಲ್ಲಿ ಹರಿಣಗಳು ಪ್ರಾಮಾಣಿಕ ಪ್ರಯತ್ನ ನಡೆಸುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.