ಸರಕಾರ ರಕ್ಷಣೆಯೇ ಅತಂತ್ರ

ಸಿಎಲ್ಪಿ ಸಭೆಗೆ ರಮೇಶ್‌ ಜಾರಕಿಹೊಳಿ, ಬೇಗ್‌ ಗೈರು

Team Udayavani, May 30, 2019, 6:00 AM IST

atantra

ಬೆಂಗಳೂರು: ಸಮ್ಮಿಶ್ರ ಸರಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ನ ಕಸರತ್ತು ಮುಂದುವರಿದಿದ್ದು, ಬುಧವಾರವಿಡೀ ದಿನ ಮ್ಯಾರಥಾನ್‌ ಸಭೆಗಳು ನಡೆದರೂ ಫ‌ಲಿತಾಂಶ ‘ಶೂನ್ಯ’ವಾಗಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡೂ ಅನುಮಾನ.

ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆಯ ಬಗ್ಗೆ ಅಂತಿಮ ತೀರ್ಮಾನಕ್ಕೆ ಬರಲು ಆಗುತ್ತಿಲ್ಲ. ಜೆಡಿಎಸ್‌ ಕಡೆಯಿಂದ ಎರಡಕ್ಕೂ ಆಕ್ಷೇಪ ಅಥವಾ ಷರತ್ತು ಇಲ್ಲ. ಸಂಪುಟ ವಿಸ್ತರಣೆ ಮಾಡಬೇಕಾದರೆ ಯಾರೆಲ್ಲ ಅತೃಪ್ತರಿಗೆ ಅವಕಾಶ ಕೊಡಬೇಕು, ಸಂಪುಟ ಪುನಾರಚನೆಯಾದರೆ ಯಾರನ್ನು ಕೈಬಿಟ್ಟು ಯಾರನ್ನು ಸೇರಿಸಬೇಕು ಎಂಬ ಬಗ್ಗೆ ಕಾಂಗ್ರೆಸ್‌ನಲ್ಲಿ ಸ್ಪಷ್ಟತೆ ಇಲ್ಲ.

ಹೀಗಾಗಿ ಬುಧವಾರ ನಡೆದ ಸಚಿವರ ಸಭೆ ಮತ್ತು ಸಂಜೆಯ ಶಾಸಕಾಂಗ ಪಕ್ಷದ ಸಭೆಯಲ್ಲೂ ಒಮ್ಮತ ಮೂಡಿಲ್ಲ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ದಿನವಿಡೀ ನಾಯಕರ ಜತೆ ಚರ್ಚೆ ನಡೆಸಿದರೂ ಯಾವುದೇ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ಗುರುವಾರ ಮತ್ತೂಮ್ಮೆ ಸರಣಿ ಸಭೆ ನಿಗದಿಯಾಗಿದೆ. ಇದರ ನಡುವೆಯೂ ಬಿಜೆಪಿಯತ್ತ ಮುಖ ಮಾಡಿರುವ ಶಾಸಕರ ಪ್ರಯತ್ನ ನಡೆದಿದೆ.

ಆದರೆ ರಮೇಶ್‌ ಜಾರಕಿಹೊಳಿ ಮತ್ತು ರೋಷನ್‌ ಬೇಗ್‌ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದು ವೇಣುಗೋಪಾಲ್ ರಾಜ್ಯ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಯಾರೂ ಹೋಗಬೇಡಿ

ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಮಾತನಾಡಿ, ಯಾರೂ ಬಿಜೆಪಿಗೆ ಹೋಗಬಾರದು. ಯಾರೂ ಆಮಿಷಕ್ಕೆ ಬಲಿಯಾಗಬೇಡಿ ಎಂದರು.

ಕೆಲವು ಶಾಸಕರು ಮಾತನಾಡಲು ಅವಕಾಶ ಕೇಳಿದರಾದರೂ ಸಿದ್ದರಾಮಯ್ಯ ಕೊಡಲಿಲ್ಲ. ಗುರುವಾರ ಸಂಜೆ ಆಯ್ದ ಶಾಸಕರನ್ನು ಕರೆದು ಮಾತನಾಡಿಸುವುದಾಗಿ ಹೇಳಿದ್ದಾರೆ. ಯಾರೂ ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದೂ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಗುರುವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಸಚಿವರಿಗೆ ಉಪಾಹಾರ ಕೂಟ ಆಯೋಜಿಸಿದ್ದು, ಅದೇ ನೆಪದಲ್ಲಿ ಸಭೆಯೂ ನಡೆಯಲಿದೆ. ಸಂಜೆ ಮತ್ತೆ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ.

ರಮೇಶ್‌ ಜಾರಕಿಹೊಳಿ ಮತ್ತು ರೋಷನ್‌ ಬೇಗ್‌ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗಿದ್ದರು. ಮಹೇಶ್‌ ಕುಮಟಳ್ಳಿ, ಶ್ರೀಮಂತ ಪಾಟೀಲ್, ಬಸವರಾಜ ದದ್ದಲ್, ಶಿವರಾಂ ಹೆಬ್ಟಾರ್‌, ಡಾ| ಕೆ. ಸುಧಾಕರ್‌, ಬಿ.ಸಿ. ಪಾಟೀಲ್, ಬಿ. ನಾಗೇಂದ್ರ , ಆನಂದ್‌ ಸಿಂಗ್‌ ಹಾಜರಾಗಿದ್ದರು. ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಬಾಗೇಪಲ್ಲಿಯ ಸುಬ್ಟಾರೆಡ್ಡಿ, ಬಸವಕಲ್ಯಾಣದ ನಾರಾಯಣರಾವ್‌ ಅನುಮತಿ ಪಡೆದು ಗೈರು ಹಾಜರಾಗಿದ್ದರು. ಕಂಪ್ಲಿ ಗಣೇಶ್‌ ಅವರ ಅಮಾನತು ಆದೇಶ ದಿಢೀರ್‌ ವಾಪಸ್‌ ಪಡೆದಿದ್ದರಿಂದ ಅವರೂ ಸಭೆಗೆ ಹಾಜರಾಗಿದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.