ಅತೃಪ್ತರು ಶಾಸಕಾಂಗ ಸಭೆಗೆ ಹಾಜರು
Team Udayavani, May 30, 2019, 6:01 AM IST
ಬಂಡಾಯ ಶಾಸಕ ರಮೇಶ್ ಜಾರಕಿಹೊಳಿಯನ್ನು ಹೊರತು ಪಡಿಸಿ ಅವರೊಂದಿಗೆ ಗುರುತಿಸಿಕೊಂಡು, ಬಿಜೆಪಿಯ ‘ಆಪರೇಷನ್ ಕಮಲ’ಕ್ಕೆ ತುತ್ತಾಗುತ್ತಾರೆ ಎಂದು ಹೇಳಲಾಗುತ್ತಿದ್ದ ಮಹೇಶ್ ಕುಮಠಳ್ಳಿ, ಬಿ.ಸಿ.ಪಾಟೀಲ್, ಡಾ.ಸುಧಾಕರ್, ಶರಣ ಬಸಪ್ಪ ದರ್ಶನಾಪುರ್, ಮಹಾಂತೇಶ್ ಕೌಜಲಗಿ, ಪ್ರತಾಪ್ಗೌಡ ಪಾಟೀಲ್, ಬಸನಗೌಡ ದದ್ದಲ್, ಭೀಮಾನಾಯ್ಕ, ಆನಂದ್ಸಿಂಗ್, ಶ್ರೀಮಂತ ಪಾಟೀಲ್, ಶಿವರಾಮ್ ಹೆಬ್ಟಾರ್ ಹಾಗೂ ಪಕ್ಷದಿಂದ ಅಮಾನತುಗೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಿದ್ದರು.
ಗಣೇಶ್ ಮೇಲಿನ ಅಮಾನತು ವಾಪಸ್: ಕಳೆದ ಜನವರಿಯಲ್ಲಿ ಬಿಡದಿ ರೆಸಾರ್ಟ್ನಲ್ಲಿ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರನ್ನು ಅಮಾನತು ಮಾಡಿದ ಆದೇಶವನ್ನು ಕಾಂಗ್ರೆಸ್ ವಾಪಸ್ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ