ವಿಕ್ರಂ ಜೈನ್‌ ಕೊಲೆ: ಮೂವರ ಬಂಧನ


Team Udayavani, May 30, 2019, 10:40 AM IST

crime

ಬೆಳ್ತಂಗಡಿ,: ಮುಂಡೂರು ಕೋಟಿಕಟ್ಟೆಯಲ್ಲಿ ಉಪನ್ಯಾಸಕ ವಿಕ್ರಮ್‌ ಜೈನ್‌ ಅವರ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮುಖ ಆರೋಪಿ ಮುಂಡೂರಿನ ಉಜ್ರೆಬೈಲು ನಿವಾಸಿ ನಾಗೇಶ್‌ ಪೂಜಾರಿ (32), ಮುಂಡೂರಿನ ಪರನೀರು ನಿವಾಸಿ ಡೀಕಯ್ಯ ನಲ್ಕೆ (39) ಹಾಗೂ ಹಂತಕರು ಪರಾರಿ ಯಾಗಲು ಸಹಕರಿಸಿದ ಮಾಲಾಡಿ ಸಮೀಪದ ಊರ್ಲ ನಿವಾಸಿ ಗಣೇಶ್‌ ಪೂಜಾರಿ (34) ಬಂಧಿತರು.

ಇಬ್ಬರಿಗೂ ಇತ್ತು ದ್ವೇಷ
ತನ್ನ ಹತ್ತಿರದ ಸಂಬಂಧಿ ಮಹಿಳೆ ಜತೆ ವಿಕ್ರಂ ಜೈನ್‌ ಸ್ನೇಹ ಹೊಂದಿ ದ್ದಕ್ಕೆ ನಾಗೇಶ್‌ ತಗಾದೆ ಎತ್ತಿದ್ದ. ಇನ್ನೋರ್ವ ಆರೋಪಿ ಡೀಕಯ್ಯ ಮನೆ ಕಟ್ಟುತ್ತಿದ್ದು, ಈತನಿಗೆ ರಸ್ತೆ ಬಿಟ್ಟು ಕೊಡದಿದ್ದಕ್ಕೆ ದ್ವೇಷವಿದ್ದ ಕಾರಣ ಇಬ್ಬರು ಸೇರಿ ವಾರದ ಹಿಂದೆ ಕೊಲೆಗೆ ಸಂಚು ರೂಪಿ ಸಿದ್ದರು. ಆರೋಪಿಗಳು ವಿಕ್ರಂನ ನೆರೆಹೊರೆ ಯವರಾಗಿದ್ದರು. ವಿಕ್ರಮ್‌ ಜತೆ ಮಾತನಾಡುವ ನೆಪದಲ್ಲಿ ಮದ್ಯ ಕುಡಿಸಿ ನಾಗೇಶ್‌ ಚೂರಿಯಿಂದ ಇರಿ ದಿದ್ದು, ಪಕ್ಕದಲ್ಲಿ ಅಡಗಿ ಕುಳಿತಿದ್ದ ಡೀಕಯ್ಯ ಮಚ್ಚಿನಿಂದ ಕಡಿದಿದ್ದಾನೆ. ಈ ವೇಳೆ ವಿಕ್ರಂ ಆರೋಪಿಗಳ ಕೈಗೆ ಕಡಿದಿದ್ದರಿಂದ ಗಾಯವಾಗಿದೆ. ಬಳಿಕ ಬಿದ್ದ ವಿಕ್ರಂಗೆ ಆರೋಪಿಗಳು ಕಡಿದು ರೈಲಿನಲ್ಲಿ ಮುಂಬಯಿಗೆ ಪರಾರಿ ಯಾಗಲೆತ್ನಿಸಿದ್ದು, ಬೈಂದೂರು ರೈಲು ನಿಲ್ದಾಣದಲ್ಲಿ ಸಿಕ್ಕಿಬಿದ್ದರು.

ಕೊಲೆ ಬಳಿಕ ಆರೋಪಿಗಳು ಪರಾರಿಯಾಗಲು ನಾಗೇ ಶನ ಅಣ್ಣ ಮಾಲಾಡಿ ಗ್ರಾಮದ ಊರ್ಲ ನಿವಾಸಿ ಗಣೇಶ್‌ ಪೂಜಾರಿ(34)ಯ ಮನೆಗೆ ತೆರಳಿದ್ದರು. ರಾತ್ರಿ ಇಡೀ ಅಲ್ಲೇ ತಂಗಿದ್ದು, ಬೆಳಗ್ಗೆ 7 ಗಂಟೆಗೆ ಮೂರ್ಜೆ ಮೂಲಕ ಪರಾರಿಯಾಗಿದ್ದರು. ಆರೋಪಿಗಳು ಬಳಸಿದ್ದ ದ್ವಿಚಕ್ರ ವಾಹನ ಮತ್ತು ಕೃತ್ಯದ ಸಮಯದಲ್ಲಿ ಧರಿಸಿದ್ದ ಬಟ್ಟೆಗಳನ್ನು ಸುಟ್ಟ ಸ್ಥಿತಿಯಲ್ಲಿ ವಶಕ್ಕೆ ಪಡೆಯಲಾಗಿದೆ.

ಬಹುಮಾನ ಘೋಷಣೆ
ಆರೋಪಿಗಳನ್ನು 8 ಗಂಟೆಯೊಳಗೆ ಬಂಧಿಸಿದ ಬೆಳ್ತಂಗಡಿ ಸಿಐ ಸಂದೇಶ್‌ ಪಿ.ಜಿ., ಎಸ್‌.ಐ. ರವಿ ಬಿ.ಎಸ್‌. ಬಂಟ್ವಾಳ ಪ್ರಭಾರ ಡಿವೈಎಸ್‌ಪಿ ನಟರಾಜ್‌ ಅವರನ್ನು ಅಭಿನಂದಿಸಿದ ದ.ಕ. ಎಸ್‌ಪಿ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.