ಶಹಾಪುರ ನಗರಸಭೆ ಚುನಾವಣೆ: ಶೇ. 61.69 ಮತದಾನ


Team Udayavani, May 30, 2019, 3:08 PM IST

30-May-36

ಶಹಾಪುರ: ಮತದಾನ ಮಾಡಲು ಸರದಿಯಲ್ಲಿ ನಿಂತ ಮಹಿಳೆಯರು.

ಶಹಾಪುರ: ಮೇ 29ರಂದು ಇಲ್ಲಿನ ನಗರಸಭೆಯ 31 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು ಶೇ. 61.69ರಷ್ಟು ಮತದಾನವಾಗಿದೆ ಎಂದು ತಹಶೀಲ್ದಾರ್‌ ಸಂಗಮೇಶ ಜಿಡಗೆ ತಿಳಿಸಿದರು.

ಒಟ್ಟು 48,031 ಮತದಾರರನ್ನು ಹೊಂದಿದ್ದ ಶಹಾಪುರ ನಗರ, ಅದರಲ್ಲಿ 24,000 ಪುರುಷರು ಮತ್ತು 24,023 ಮಹಿಳಾ ಮತದಾರರನ್ನು ಹೊಂದಿತ್ತು. ನಿನ್ನೆ ನಡೆದ ಮತದಾನದಲ್ಲಿ 15,263 ಪುರುಷರು ಮತದಾನ ಮಾಡಿದರೆ, 14,366 ಮಹಿಳೆಯರು ಮತದಾನ ಮಾಡಿದ್ದಾರೆ. ಉಳಿದಂತೆ ವಿಕಲಚೇತನ ಮತ್ತು ಇತರೆ ಕಾಲಂ ಅಡಿ ಬರುವ ಮತದಾರಾರರು ಬೆರಳಣಿಕೆಯಷ್ಟಿತ್ತು. ಅದರಲ್ಲಿ ಯಾರೊಬ್ಬರು ಮತದಾನ ಮಾಡದಿರುವ ಕುರಿತು ಮಾಹಿತಿ ದೊರೆತಿದೆ.

ಉಳಿದಂತೆ ಒಟ್ಟು 29,629 ಜನ ಮತದಾನ ಮಾಡಿದ್ದಾರೆ. ಒಟ್ಟು 51 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಮತದಾನ ವೇಳೆ ಯಾವುದೇ ಗಲಾಟೆ ಸಮಸ್ಯೆ ಉಂಟಾಗಿರುವುದು ಕಂಡು ಬರಲಿಲ್ಲ. ಮರು ಮತದಾನ ನಡೆಯುವಂತೆ ಯಾವುದೇ ಘಟನೆಗಳು ಜರುಗಲಿಲ್ಲ. ಪ್ರತಿ ಮತಗಟ್ಟೆಯಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಆರೋಪ: ನಗರದಲ್ಲಿ ನಡೆಯುತ್ತಿರುವ ಚುನಾವಣೆ ಹಿನ್ನೆಲೆಯಲ್ಲಿ ಆಯಾ ಶಾಲೆಯಲ್ಲಿ ಮತಗಟ್ಟೆಗಳನ್ನು ತೆರಯಲಾಗಿತ್ತು. ಬೇಕಾದ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆದರೆ ಮತದಾರರನ್ನು ಸೆಳೆಯುವ ಯಾವುದೇ ವಿಶೇಷ ಮತಗಟ್ಟೆಗಳನ್ನು ತೆರೆದಿರುವುದು ಕಂಡು ಬರಲಿಲ್ಲ. ಮತದಾರರ ಸೆಳೆತಕ್ಕೆ ಜಿಲ್ಲಾಡಳಿತ ಯಾವುದೇ ಜಾಗೃತಿ, ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದವು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.