ನಿಜವಾದ ಶಿಕ್ಷಣ


Team Udayavani, May 31, 2019, 6:00 AM IST

v-10

ಕಾಲ ಏಕೆ ಹೀಗೆ ಬದಲಾಗುತ್ತಿದೆ ! ಮನಸ್ಸು ನಿಯಂತ್ರಣವನ್ನು ಮೀರುತ್ತಿದೆ. ಕನಸಲ್ಲಿ ಕಾಣುವ ಕಲ್ಪನಾಲೋಕ ಮೆಲ್ಲನೆ ದೂರವಾಗಲಾರಂಭಿಸಿದೆ. ನಡೆಯುವ ಹೆಜ್ಜೆಗಳಲ್ಲಿ ದೃಢತೆಯ ಭಾವವಿಲ್ಲ. ಮನಸ್ಸು ಭವಿಷ್ಯವನ್ನು ಚಿಂತಿಸಿ ವಿಚಲಿತ ಪಡುತ್ತಿದೆ.

ಸ್ವಾಮಿ ವಿವೇಕಾನಂದರು ಹೇಳಿದ್ದರು, ಶಿಕ್ಷಣದ ಗುರಿ “ಪುರುಷ ಸಿಂಹಗಳ ನಿರ್ಮಾಣ’ ಎಂದು. ಹಾಗಿದ್ದರೆ, ಶಿಕ್ಷಣ ನಮ್ಮಲ್ಲಿ ಶ್ರದ್ಧೆ- ಆತ್ಮವಿಶ್ವಾಸಗಳನ್ನು ಬಲಪಡಿಸ ಬೇಡವೆ? ಶಿಕ್ಷಣ ನಮ್ಮಲ್ಲಿ ಚಾರಿತ್ರ್ಯ ನಿರ್ಮಾಣ ಮಾಡಬೇಡವೆ? ವಿವೇಕಾನಂದರು ಮುಂದುವರಿದು ಹೇಳುತ್ತಾರೆ, “ನಮ್ಮ ಈಗಿನ ಶಿಕ್ಷಣ ನಮಗೆ ದೌರ್ಬಲ್ಯ ಗಳನ್ನು ಮಾತ್ರ ಕಾಣಿಸುತ್ತಿದೆ. ನಮ್ಮ ಈಗಿನ ಶಿಕ್ಷಣ ನಮಗೆ ಸೋಲುವುದನ್ನು ಕಲಿಸುತ್ತದೆ. ನಮ್ಮ ಈಗಿನ ಶಿಕ್ಷಣ ನಮಗೆ ಯಾವುದನ್ನು ಸಾಧ್ಯವಿಲ್ಲ ಎಂಬುದನ್ನು ಕಲಿಸುತ್ತದೆ. ಪರಮ ಶಕ್ತಿಯ ಪ್ರತಿಪಾದಕರಾದ ನಾವು ನಮ್ಮಿಂದ ಸಾಧ್ಯವಿಲ್ಲ ಎನ್ನುವಂಥ‌ ಕಲ್ಪನೆಯಲ್ಲಿ ಮುಳುಗಿದ್ದೇವೆ. ಯಾವಾಗಲೂ ಭಯ ಮತ್ತು ಭ್ರಮೆಯ ನಡುವೆ ಪುಸ್ತಕದ ಪುಟಗಳನ್ನು ತಿರುವಿಹಾಕಲಾಗುತ್ತದೆ. ಅಸಂಖ್ಯ ತಲ್ಲಣಗಳ ನಡುವೆ ಅವರಿವರ ನಿಯಮಗಳು ತಲೆಗೆ ಹೋಗುತ್ತವೆ. ರಾಮಕೃಷ್ಣ , ಬುದ್ಧ , ಭಗತ್‌ ಸಿಂಗ್‌ ಆಜಾದ್‌, ಗಾಂಧೀಜಿ ಇಂಥ ಮಹಾತ್ಮರ ಉಸಿರು ಈ ಗಾಳಿಯಲ್ಲಿ ಇದೆ. ಆದರೆ, ಅದನ್ನು ಗುರುತಿಸಲಾಗುತ್ತಿಲ್ಲ. ನಾವು ನಮ್ಮನ್ನು ಕಂಡುಕೊಳ್ಳುವುದಕ್ಕೆ ಶಿಕ್ಷಣ ಕಾರಣವಾಗಬೇಕು.

ವಿಷ್ಣುವರ್ಧನ ಶೆಟ್ಟಿ
ಪ್ರಥಮ ಬಿ. ಎ.
ಸರಕಾರಿ ಪ್ರಥಮ ದರ್ಜೆ ಕಾಲೇಜು, ಹೆಬ್ರಿ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.