ಕಣ್ಣ ತುಂಬಾ ಬಿಂಬ
ಕಣ್ಣ ತುಂಬಾ, ಬಿಂಬ
Team Udayavani, Jun 1, 2019, 3:00 AM IST
ಚಿಣ್ಣರ ರಂಗಭೂಮಿಯಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಾ ಬಂದಿರುವ ರಂಗಸಂಸ್ಥೆ ವಿಜಯನಗರ “ಬಿಂಬ’ಕ್ಕೆ 23ರ ಹರೆಯ. ಇಲ್ಲಿನ ವಿದ್ಯಾರ್ಥಿಗಳಲ್ಲನೇಕರು ವೃತ್ತಿರಂಗಭೂಮಿಯಲ್ಲಿ, ಧಾರಾವಾಹಿ, ಸಿನಿಮಾ ಮಾಧ್ಯಮಗಳಲ್ಲಿ ಕೆಲಸ ನಿರ್ವಹಿಸುತ್ತಿರುವುದು ಸಂಸ್ಥೆಯ ಹೆಗ್ಗಳಿಕೆ. 2019ನೇ ಸಾಲಿನ ಮಕ್ಕಳ ನಾಟಕ ಶಾಲೆ ಉದ್ಘಾಟನಾ ಕಾರ್ಯಕ್ರಮವನ್ನು ಇದೀಗ ಹಮ್ಮಿಕೊಳ್ಳಲಾಗಿದೆ.
ಸಾಹಿತಿ ಎಂ.ಎಸ್ ಆಶಾದೇವಿ, ಹಿರಿಯ ರಂಗಕರ್ಮಿ ಗುಂಡಪ್ಪ ಚಿಕ್ಕಮಗಳೂರು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ರವೀಂದ್ರ ಟ್ಯಾಗೋರ್ ಅವರ ಕಥೆಯನ್ನು ಆಧರಿಸಿದ ಮಕ್ಕಳ ನಾಟಕ “ಮೆಟ್ಟು ಪುರಾಣ’ ಪ್ರದರ್ಶನಗೊಳ್ಳಲಿದೆ. ಡಾ. ಎಸ್.ವಿ. ಕಶ್ಯಪ್, ನಾಟಕವನ್ನು ರಚಿಸಿ ನಿರ್ದೇಶಿಸಿದ್ದಾರೆ.
ಎಲ್ಲಿ?: ನಗರ ಕೇಂದ್ರ ಗ್ರಂಥಾಲಯ, ಹಂಪಿನಗರ
ಯಾವಾಗ?: ಜೂನ್ 1, ಸಂಜೆ 5.30
ಪ್ರವೇಶ: ಉಚಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ