“ಸಸಿಹಿತ್ಲು ಬೀಚ್‌ಗೆ ಹೊಸ ಆಯಾಮ’


Team Udayavani, Jun 1, 2019, 6:00 AM IST

e-9

ಶಾಸಕ ಉಮಾನಾಥ ಕೋಟ್ಯಾನ್‌ ಕಾಮಗಾರಿ ಪರಿಶೀಲನೆ ನಡೆಸಿದರು.

ಸಸಿಹಿತ್ಲು: ಇಲ್ಲಿನ ಮುಂಡ ಬೀಚ್‌ಗೆ ಹೊಸ ಆಯಾಮವನ್ನು ನೀಡಿ, ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಒದಗಿಸುವ ಪ್ರಯತ್ನ ನಡೆಸಲಾಗುವುದು. ಇದಕ್ಕೆ ಪೂರ್ವ ಭಾವಿಯಾಗಿ ಅದಕ್ಕಿರುವ ಅಪಾಯದ ಬಗ್ಗೆ ತ್ವರಿತ ಕಾಮಗಾರಿ ನಡೆಸಲಾಗುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದರು.

ಸಸಿಹಿತ್ಲು ಕದಿಕೆ ಸೇತುವೆಯಲ್ಲಿ ಎರಡನೇ ಹಂತದ ಕಾಮಗಾರಿಯಾಗಿ ಹೂಳೆತ್ತಲು ವಿವಿಧ ಯಂತ್ರಗಳನ್ನು ಬಳಸಲಾಗುತ್ತಿರುವುದನ್ನು ಸ್ಥಳ ವೀಕ್ಷಣೆ ನಡೆಸಿ ಅವರು ಮಾಧ್ಯಮದೊಂದಿಗೆ ಮಾತನಾಡಿದರು. ಸಸಿಹಿತ್ಲುವಿನ ಮುಂಡ ಬೀಚ್‌ನಲ್ಲಿ ತೀವ್ರವಾದ ನದಿ ಕೊರೆತಕ್ಕೆ ಪರೋಕ್ಷವಾಗಿ ಕಾರಣವಾಗಿರುವ ವಿವಿಧ ಸೇತುವೆಗಳ ಹೂಳು ತೆರವುಗೊಳಿಸುವ ಕಾರ್ಯ ಕಳೆದ ಇಪ್ಪತ್ತೈದು ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಸೇತುವೆ ನಿರ್ಮಾಣ ಮಾಡಿದ ಅನಂತರವೇ ತೆರವು ಮಾಡಿದ್ದಲ್ಲಿ ಇಷ್ಟೊಂದು ಸುದೀರ್ಘ‌ ಕಾಮಗಾರಿ ಅಗತ್ಯವಿರಲಿಲ್ಲ. ಆದರೆ ಮಳೆಗಾಲದ ಮುಂಚೆ ಎಲ್ಲ ಹೂಳನ್ನು ತೆರವು ಮಾಡಲು ಜಿಲ್ಲಾಧಿಕಾರಿಗಳ ಮೂಲಕ ಸೂಚನೆ ನೀಡಲಾಗಿದೆ ಎಂದರು.

ಬೃಹತ್‌ ಕ್ರೇನ್‌ ಮೂಲಕ ಹಿಟಾಚಿಯನ್ನು ನದಿಯ ಸೇತುವೆಯ ಮೇಲಿನಿಂದ ಕೆಳಗಿಳಿಸಿ, ಹಿಟಾಚಿಯ ಬಕೆಟ್‌ನ ಮೂಲಕ ಮಣ್ಣನ್ನು ತೆರವು ಮಾಡಲಾಗುತ್ತಿರುವುದನ್ನು ವೀಕ್ಷಿಸಿದ ಶಾಸಕರು ಈ ಕಾರ್ಯಾಚರಣೆ ಮುಗಿದ ಅನಂತರ ಮತ್ತೂಮ್ಮೆ ಭೇಟಿ ನೀಡಿ ಮುಂದಿನ ಹಂತದ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆಯನ್ನು ಸ್ಥಳೀಯರಿಗೆ ನೀಡಿದರು. ಜಿ.ಪಂ.ಸದಸ್ಯ ವಿನೋದ್‌ ಬೊಳ್ಳೂರು ಹಾಗೂ ಮೀನುಗಾರಿಗಾ ಪ್ರಕೋಷ್ಠದ ಶೋಭೇಂದ್ರ ಸಸಿಹಿತ್ಲು ಕಾಮಗಾರಿಯ ವಿವರನ್ನು ಶಾಸಕರಿಗೆ ತಿಳಿಸಿದರು.

ತಾ.ಪಂ. ಸದಸ್ಯ ಜೀವನ್‌ಪ್ರಕಾಶ್‌ ಕಾಮೆರೊಟ್ಟು, ಹಳೆಯಂಗಡಿ ಗ್ರಾ.ಪಂ.ನ ಸದಸ್ಯರಾದ ಅಶೋಕ್‌ ಬಂಗೇರ, ಚಿತ್ರಾ ಸುಖೇಶ್‌, ವಿನೋದ್‌ಕುಮಾರ್‌ ಕೊಳುವೈಲು, ಸುಕೇಶ್‌ ಪಾವಂಜೆ, ಪಿಸಿಎ ಬ್ಯಾಂಕ್‌ನ ನಿರ್ದೇಶಕ ಹಿಮಕರ್‌ ಕದಿಕೆ, ಸ್ಥಳೀಯರಾದ ಅನಂದ ಸುವರ್ಣ, ಸೂರ್ಯ ಕಾಂಚನ್‌, ಅನಿಲ್‌, ವಾಸುದೇವ, ಮನೋಜ್‌ಕುಮಾರ್‌, ಎಚ್‌. ರಾಮಚಂದ್ರ ಶೆಣೈ, ಮಹಾಬಲ ಅಂಚನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.