ಅರಕಲಗೂಡು, ಆಲೂರು ಪಪಂ ಅತಂತ್ರ

ಅರಕಲಗೂಡಿನಲ್ಲಿ ಜೆಡಿಎಸ್‌- ಬಿಜೆಪಿ ಸಮಬಲ, "ಕೈ' ಪ್ರಬಲ , ಆಲೂರಿನಲ್ಲಿ ಜೆಡಿಎಸ್‌ ಬಹುಮತಕ್ಕೆ ಒಂದು ಸ್ಥಾನ ಕೊರತೆ

Team Udayavani, Jun 1, 2019, 10:20 AM IST

hasan-tdy-1…

ಹಾಸನ: ಅರಕಲಗೂಡು ಮತ್ತು ಆಲೂರು ಪಟ್ಟಣ ಪಂಚಾಯ್ತಿಗಳಿಗೆ ಬುಧವಾರ ನಡೆದಿದ್ದ ಚುನಾವಣೆ ಫ‌ಲಿತಾಂಶ ಹೊರಬಿದ್ದಿದ್ದು, ಎರಡೂ ಪಪಂಗಳಿಗೆ ಮತದಾರರು ಅತಂತ್ರ ತೀರ್ಪು ನೀಡಿದ್ದಾರೆ.

ಅರಕಲಗೂಡು ಪಟ್ಟಣದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಗ್ಗೆ 8ಕ್ಕೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಿ 9.30ರ ವೇಳೆಗೆ ಪೂರ್ಣ ಫಲಿತಾಂಶ ಹೊರಬಿತ್ತು. 1ರಿಂದ 9ನೇ ವಾರ್ಡ್‌ಗಳ ಮತ ಎಣಿಕೆ ಕಾರ್ಯ ಒಂದು ಟೇಬಲ್ ಮತ್ತು 10 ರಿಂದ 17ನೇ ವಾರ್ಡ್‌ಗಳ ಮತ ಎಣಿಕೆ ಕಾರ್ಯ ಮತ್ತೂಂದು ಟೇಬಲ್ನಲ್ಲಿ ಏಕ ಕಾಲದಲ್ಲಿ ನಡೆಯಿತು.

ಫಲಿತಾಂಶ ಹೊರ ಬೀಳುತ್ತಿದ್ದಂತೆ ವಿಜೇತ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸಿ ವಿಜ ಯೋತ್ಸವ ಆಚರಿಸಿ ಸಂಭ್ರಮಿಸಿದರು. ಮಧ್ಯಾಹ್ನ ತಾ| ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತ ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿಗಳಾದ ಶಿವರಾಜ್‌ ಹಾಗೂ ಶಿವನಂಜೇಗೌಡ ಪ್ರಮಾಣ ಪತ್ರ ವಿತರಿಸಿದರು.

ಅರಕಲಗೂಡು ಪಪಂನಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ತಲಾ 6 ವಾರ್ಡುಗಳಲ್ಲಿ ಗೆದ್ದು ಸಮಬಲ ಸಾಧಿ ಸಿದ್ದರೆ, 11 ಸದಸ್ಯ ಬಲದ ಅಲೂರು ಪಪಂನಲ್ಲಿ ಜೆಡಿಎಸ್‌ 5 ಸ್ಥಾನ ಗೆದ್ದು, ಬಹುಮತಕ್ಕೆ ಒಂದು ಸ್ಥಾನದ ಕೊರತೆ ಎದುರಿಸುತ್ತಿದೆ. ಅಧಿಕಾರ ಹಿಡಿಯಲು ಪಕ್ಷೇತ ರರು ಅಥವಾ ಕಾಂಗ್ರೆಸ್‌ ಬೆಂಬಲ ಅಗತ್ಯವಿದೆ. 17 ವಾರ್ಡುಗಳಿರುವ ಅರಕಲಗೂಡು ಪಪಂನಲ್ಲಿ ಜೆಡಿಎಸ್‌ – 6, ಬಿಜೆಪಿ – 6, ಕಾಂಗ್ರೆಸ್‌ 5 ಸ್ಥಾನ ಪಡೆದುಕೊಂಡಿದ್ದರೆ, 11 ವಾರ್ಡುಗಳಿರುವ ಆಲೂರು ಪಪಂನಲ್ಲಿ ಜೆಡಿಎಸ್‌ – 5, ಪಕ್ಷೇತರರು – 3, ಕಾಂಗ್ರೆಸ್‌ -2 ಹಾಗೂ ಬಿಜೆಪಿ 1 ಸ್ಥಾನ ಪಡೆದಿದೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.