ಬಿಜೆಪಿ ಕಾರ್ಯತಂತ್ರ ಇಲ್ಲಿ ನಡೆಯಲ್ಲ

ಜನರ ಕೆಲಸ ಮಾಡಿಕೊಡಲು ಸಿದ್ಧ •ಸಂಡೂರು ಅಭಿವೃದ್ಧಿಗೆ ಬದ್ಧ •ಅಭ್ಯರ್ಥಿಗಳ ಮೆರವಣಿಗೆ

Team Udayavani, Jun 1, 2019, 11:43 AM IST

1-June-9

ಸಂಡೂರು: ಪುರಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ ಹಾಗೂ ಅನಿಲ್ ಲಾಡ್‌ ಮೆರವಣಿಗೆಯಲ್ಲಿ ಪಾಲ್ಗೊಂಡರು

ಸಂಡೂರು: ಪುರಸಭೆ ಚುನಾವಣೆಯನ್ನು ಸರಳವಾಗಿ ಗೆಲ್ಲಬೇಕಾಗಿತ್ತು. ಆದರೆ ನಮ್ಮವರೇ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರೇ ಖುದ್ದು ಬಿಜೆಪಿ ಪರ ಪ್ರಚಾರ ಮಾಡಿದ ಪರಿಣಾಮ ಪ್ರಯಾಸದಿಂದ ಕಾಂಗ್ರೆಸ್‌ ಪುರಸಭೆಯ ಗದ್ದುಗೆ ಹಿಡಿಯಬೇಕಾಯಿತು. ಇಲ್ಲಿ ಮೋದಿ ಅಲೆ ನಡೆಯದು ಎಂದು ಮಾಜಿ ಶಾಸಕ ಅನಿಲ್ ಲಾಡ್‌ ತಿಳಿಸಿದರು.

ಪುರಸಭೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಮೆರವಣಿಗೆ ವೇಳೆ ಮಾತನಾಡಿದ ಅವರು, ಜನತೆ ಸಚಿವ ತುಕಾರಾಂ ಅವರ ಶ್ರಮ, ಸಂತೋಷ್‌ ಲಾಡ್‌ ಅವರ ಕಾರ್ಯ, ಕಾಂಗ್ರೆಸ್‌ ಪಕ್ಷದ ಅಭಿವೃದ್ಧಿ ಪರಿಗಣಿಸಿ ಎಷ್ಟೇ ಒತ್ತಡವಿದ್ದರೂ ಸಹ ಮತ ಹಾಕುವ ಮೂಲಕ ನಮ್ಮನ್ನು ಗೆಲ್ಲಿಸಿದ್ದಾರೆ. ಸಂಡೂರು ಕಾಂಗ್ರೆಸ್‌ ಭದ್ರಕೋಟೆಯಾಗಿದೆ. ಇಡೀ ಜಿಲ್ಲೆಯಲ್ಲಿ ಜನಾರ್ದನರಡ್ಡಿ ಸಮಯದಲ್ಲಿ ಸಂಡೂರಿನಲ್ಲಿ ಕಾಂಗ್ರೆಸ್‌ ಗೆದ್ದಿದೆ. ಇಲ್ಲಿ 16-18 ಸ್ಥಾನಗಳನ್ನು ಗೆಲ್ಲಬೇಕಾಗಿತ್ತು. ಆದರೆ ನಮ್ಮವರೇ ಕೆಲವರು ಉಂಟು ಮಾಡಿದ ಗೊಂದಲ, ಅಲ್ಲದೆ ಪಕ್ಷ ಬಿಟ್ಟು ಮನೆತನಗಳು ಚುನಾವಣೆಯಲ್ಲಿ ಭಾಗವಹಿಸಿದ ಪರಿಣಾಮ ಬೀರಿದೆ. 15 ವರ್ಷ ಕಾಂಗ್ರೆಸ್‌ ಅಡಳಿತ ನಡೆಸಿದೆ. ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರು ಬಿಜೆಪಿ ಪರವಾಗಿ ಪ್ರಚಾರ ನಡೆಸಿದ್ದಾರೆ. ಈ ಬಗ್ಗೆ ಖುದ್ದಾಗಿ ದಿನೇಶ್‌ ಗುಂಡೂರಾವ್‌ ಅವರಿಗೆ ದೂರು ನೀಡಿದ್ದೇವೆ ಎಂದರು.

ಹಗರಿಬೊಮ್ಮನಹಳ್ಳಿಯಿಂದಲೂ ಸಹ ಭೀಮಾನಾಯ್ಕ ದೂರು ನೀಡಿದ್ದಾರೆ. ಕ್ರಮ ಏಕೆ ಇಲ್ಲ ಎಂದಾಗ ಚುನಾವಣೆ ಹತ್ತಿರ ಇದ್ದ ಕಾರಣ ಕ್ರಮವಾಗಿಲ್ಲ, ಈಗ ಮಾತ್ರ ಆ ರೀತಿಯಾಗದು ಎಂದರು.

ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಮಾತನಾಡಿ, ಜನತೆಯ ಅಶೀರ್ವಾದ, ಯಾರೇ ಎಷ್ಟೇ ವಿರೋಧಿಸಿದರೂ ಸಹ ಜನತೆ ಕೈ ಹಿಡಿದಿದ್ದಾರೆ. ನಾವು ಜನರ ಕೈ ಬಿಡುವುದಿಲ್ಲ, ಅವರ ಕೆಲಸಗಳನ್ನು ಮಾಡಿಕೊಡುತ್ತೇವೆ. ಸಂಡೂರಿನ ಪೂರ್ಣ ಅಭಿವೃದ್ಧಿ ಮಾಡುತ್ತೇವೆ ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಅಕ್ಷಯ ಲಾಡ್‌ ಇತರರು ಇದ್ದರು.

ಟಾಪ್ ನ್ಯೂಸ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.