ಹೊಳೆನರಸೀಪುರ : ಎತ್ತಿನಗಾಡಿ ಕೆರೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಬಲಿ
ರೈತ ದಂಪತಿ, ಮೊಮ್ಮಕ್ಕಳಿಬ್ಬರ ದಾರುಣ ಸಾವು
Team Udayavani, Jun 1, 2019, 12:13 PM IST
ಸಾಂದರ್ಭಿಕ ಚಿತ್ರ
ಹಾಸನ: ಎತ್ತಿನಗಾಡಿಯೊಂದು ಕೆರೆಗೆ ಬಿದ್ದುಒಂದೇ ಕುಟುಂಬದ ನಾಲ್ವರು ದಾರಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಶನಿವಾರ ಹೊಳೆನರಸೀಪುರದನ ಉದ್ದೂರು ಹೊಸಹಳ್ಳಿ ಎಂಬಲ್ಲಿ ನಡೆದಿದೆ.
ಮೃತ ದುರ್ದೈವಿಗಳು ರೈತರಾದ ರಾಜೇಗೌಡ(55) , ಲಕ್ಷ್ಮೀ ಮೊಮ್ಮಕ್ಕಳಾದ ರುಚಿತಾ ಮತ್ತು ರಚಿತಾ ಎನ್ನುವವರಾಗಿದ್ದಾರೆ.
ಆಲೂಗಡ್ಡೆ ನಾಟಿಗೆಂದು ಬಂಡಿಯಲ್ಲಿ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಇಬ್ಬರ ಶವಗಳನ್ನುಮೇಲಕ್ಕೆತ್ತಲಾಗಿದ್ದು, ಇನ್ನಿಬ್ಬರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಹಳೆ ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ