ಸಿಎಂ ಎಚ್ಡಿಕೆ ಭೇಟಿಯಾದ ಬಿಜೆಪಿ ಶಾಸಕ; ಕುತೂಹಲಕ್ಕೆ ಕಾರಣ
Team Udayavani, Jun 2, 2019, 10:37 AM IST
ಬೆಂಗಳೂರು: ಕೊಪ್ಪಳದ ಕನಕಗಿರಿ ಎಸ್ಟಿ ಮೀಸಲು ಕ್ಷೇತ್ರದ ಶಾಸಕ ಬಸವರಾಜ್ ದಡೇಸಗೂರ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಯಿತು.
ಸಚಿವ ವೆಂಕಟರಾವ್ ನಾಡಗೌಡ ಅವರೊಂದಿಗೆ ಆಗಮಿಸಿದ ದಡೇಸಗೂರ್ ಅವರು ಸಿಎಂ ಭೇಟಿಯಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.
ಆಪರೇಷನ್ ಕಮಲ ನಡೆದರೆ ಪ್ರತಿಯಾಗಿ ಆಪರೇಷನ್ ಮೈತ್ರಿ ನಡೆಸಲು ಸಿದ್ದತೆ ನಡೆಸಲಾಗಿದೆ ಎನ್ನುವ ಬೆನ್ನಲ್ಲೇ ದಡೇಸಗೂರ್ ಅವರು ಸಿಎಂ ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಯಿತು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಸವರಾಜ್ ದಡೇಸಗೂರ್ ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುತ್ತಿಲ್ಲ. ಎಲ್ಲಾ ಸುಳ್ಳು ಸುದ್ದಿಗಳು. ನಾನು ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕಾಗಿ ಸಚಿವರೊಂದಿಗೆ ಸಿಎಂ ಭೇಟಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ