ಪರಿಸರದ ಉಳಿವಿಗೆ ನಗರದಲ್ಲಿ ಗಿಡ ಮರಗಳು ಹೆಚ್ಚಲಿ


Team Udayavani, Jun 2, 2019, 11:21 AM IST

TREES

ಬದಲಾಗುತ್ತಿರುವ ಈ ಕಾಲ ಘಟ್ಟದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಮುಂದೆ ಆಗಲಿರುವ ಅನಾಹುತಗಳ ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಷಯ. ಸಸ್ಯ ಸಂಪತ್ತು ನಾಶವಾಗುತ್ತಿರುವ ಇಂದಿನ ದಿನಗಳಲ್ಲಿ, ಮುಂದೆ ಆಗಲಿರುವ ಅನಾಹುತಗಳನ್ನು ಪರಿಗಣಿಸಿ ಸಸ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಎಲ್ಲಾ ಮನುಕುಲದ ಕರ್ತವ್ಯ. ನಮ್ಮ ನಗರಕ್ಕೆ ಹಸುರು ಹೊದಿಕೆಯನ್ನು ಹಾಕಲು ಹೆಚ್ಚಿನ ರೀತಿಯಲ್ಲಿ ಗಿಡ ಮರಗಳನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿದುಕೊಳ್ಳಬೇಕು.

ಪರಿಸರ ಉಳಿವಿಗೆ ನಾವೇನು ಮಾಡಬಹುದು ?
1. ಮಂಗಳೂರಿನ ಮುಖ್ಯ ನಗರ ಪ್ರದೇಶದಲ್ಲಿ, ವಿದ್ಯುತ್‌ ತಂತಿಗಳನ್ನು ಸಂಪೂರ್ಣವಾಗಿ ಭೂಗತಗೊಳಿಸಲು ಸಂಬಂಧಪಟ್ಟವರು ಉತ್ತಮ ಯೋಜನೆಯನ್ನು ರೂಪಿಸಬೇಕಾಗಿದೆ. ಇದರಿಂದಾಗಿ ಕಾಲಕಾಲಕ್ಕೆ ಕಂಬದಲ್ಲಿರುವ ವಿದ್ಯುತ್‌ ತಂತಿಗಳನ್ನು ತಾಗುವ ಮರಗಳನ್ನು/ಕೊಂಬೆಗಳನ್ನು ಕಡಿಯುವ ಪರಿಪಾಠ ಕಡಿಮೆಯಾಗುವುದರೊಂದಿಗೆ ಮರಗಳು ಹೆಚ್ಚು ಎತ್ತರಕ್ಕೆ ಬೆಳೆಯಲು ಸಹಕಾರಿಯಾಗಲಿವೆ.

2. ಎಲ್ಲೆಲ್ಲಿ ರಸ್ತೆಯಂಚಿನಲ್ಲಿ ಗಿಡ ಮರಗಳು ಇಲ್ಲವೋ, ಅಂತಹ ಪ್ರದೇಶಗಳಲ್ಲಿ ಮುಖ್ಯವಾಗಿ ಹಂಪನಕಟ್ಟೆಯ ವೆನ್ಲಾಕ್‌ ಆಸ್ಪತ್ರೆ ಹೊರ ಪ್ರದೇಶದಲ್ಲಿ, ಕಾರ್‌ಸ್ಟ್ರೀಟ್ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟು ಮರವಾಗಿ ಬೆಳೆೆಸಬೇಕು.

3. ಕೆಲವೊಂದು ಕಡೆಗಳಲ್ಲಿ ನೆಟ್ಟ ಗಿಡಗಳು ಶಿಥಿಲಾವಸ್ಥೆಯಲ್ಲಿದ್ದು, ಅಲ್ಲಿ ಹೊಸ ಗಿಡಗಳನ್ನು ಮಳೆಗಾಲದ ಆದಿಯಲ್ಲಿ ನೆಟ್ಟು ಪೋಷಿಸಬೇಕು (ಮುಖ್ಯವಾಗಿ ಉರ್ವಸ್ಟೋರ್‌-ಲೇಡಿಹಿಲ್ ಪ್ರದೇಶ, ಲೇಡಿಹಿಲ್-ಲಾಲ್ಬಾಗ್‌, ಲೇಡಿಹಿಲ್-ಮಣ್ಣಗುಡ್ಡ ಪ್ರದೇಶಗಳು).

4. ಕೆಲವೊಂದು ಖಾಲಿ ಜಾಗ ಇದ್ದ ಕಡೆ (ಲಾಲ್ಬಾಗ್‌, ಮಣ್ಣಗುಡ್ಡ ಇತ್ಯಾದಿ ಪ್ರದೇಶಗಳು), ಗಿಡಗಳನ್ನು ನೆಟ್ಟು ಪೋಷಿಸುವಂತಿರಬೇಕು.

5.ಶಾಲಾ, ಕಾಲೇಜುಗಳ ಆವರಣದಲ್ಲಿ ಮತ್ತು ಮೈದಾನದಂಚಿನಲ್ಲಿ ಗಿಡ ಮರಗಳನ್ನು ಬೆಳೆಸಿ ಪೋಷಿಸಬೇಕು. ಅದೇ ರೀತಿ ಸರಕಾರಿ ಕಚೇರಿಗಳಲ್ಲಿ, ಆಸ್ಪತ್ರೆಗಳಲ್ಲಿ, ಉದ್ದಿಮೆಗಳ ಆವರಣಗಳಲ್ಲಿ ಗಿಡಮರಗಳನ್ನು ಬೆಳೆಸಿ ಪೋಷಿಸಬೇಕು.

ಗಿಡಗಳನ್ನು ನೆಡುವ, ಮರಗಳಾಗುವಂತೆ ಪೋಷಿಸುವ ಮತ್ತು ಎಲ್ಲರ ಮುಂದಿನ ಜೀವನ ಸುಖಮಯವಾಗುವಂತೆ ಚಿಂತನೆ ಮಾಡುವ, ಈ ಬಗ್ಗೆ ನಾಗರಿಕರೊಂದಿಗೆ ಸಂಬಂಧಪಟ್ಟಂತಹ ಅಧಿಕಾರಿಗಳೂ ಚಿಂತನೆ ಮಾಡುವುದರೊಂದಿಗೆ ನಮ್ಮ ಮಂಗಳೂರು ಮುಂದಿನ ದಿನಗಳಲ್ಲಿ ಉತ್ತಮ ಹಸುರು ಹೊದಿಕೆಯನ್ನು ಹೊಂದಲಿ ಎಂಬುದು ಆಪೇಕ್ಷೆ.

-ವಿಶ್ವನಾಥ್‌ ಕೋಟೆಕಾರ್‌

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.