ಭೈರಲಿಂಗಯ್ಯ, ಶಿವಸ್ವಾಮಿ ನಾಮಪತ್ರ ಸಲ್ಲಿಕೆ


Team Udayavani, Jun 2, 2019, 1:53 PM IST

ramanagar-tdy-3..

ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಆರ್‌.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು.

ರಾಮನಗರ: 2019-2024ರ ಅವಧಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಂಡಳಿಯ ಚುನಾವಣೆಗೆ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಹಾಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್‌.ಕೆ.ಭೈರಲಿಂಗಯ್ಯ ಶನಿವಾರ ನಾಮಪತ್ರ ಸಲ್ಲಿಸಿದರು. ಇವರೊಂದಿಗೆ ಶಿವಸ್ವಾಮಿ ಸಹ ನಾಮಪತ್ರ ಸಲ್ಲಿಸಿದರು.

ನಗರದ ಸ್ಫೂರ್ತಿ ಭವನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಕೆ.ಭೈರಲಿಂಗಯ್ಯ, ಪ್ರೌಢಶಿಕ್ಷಣ ಇಲಾಖೆ ವಿಭಾಗಕ್ಕೆ ಎರಡು ಸ್ಥಾನಗಳು ಮೀಸಲಿದ್ದು, ತಾವು ಮತ್ತು ಶಿವಸ್ವಾಮಿ ಕಣಕ್ಕಿಳಿದಿದ್ದೇನೆ. ನಾಮಪತ್ರ ಸಲ್ಲಿಕೆ ವೇಳೆ ತಾಲೂಕಿನ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ವೃಂದದವರು ಖುದ್ದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮಗೆ ಬೆಂಬಲ ವ್ಯಕ್ತಪಡಿಸಿರುವುದು ಸಂತಸ ತಂದಿದೆ ಎಂದರು.

ಕಳೆದ ಸಾಲಿನಲ್ಲಿ ಪ್ರೌಢಶಿಕ್ಷಣ ಇಲಾಖೆ ವಿಭಾಗದಿಂದ ಆಯ್ಕೆಯಾಗಿ, ಎಲ್ಲ ಇಲಾಖೆಗಳ ನಿರ್ದೇಶಕರ ಸಹಕಾರದಿಂದ ಸಂಘದ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿರುವ ತೃಪ್ತಿ ತಮಗಿದೆ. ಮತ್ತೂಮ್ಮೆ ತಮ್ಮನ್ನು ಆಯ್ಕೆ ಮಾಡಿ ಸಂಘಟನೆಯ ಬಲ ಹೆಚ್ಚಿ ಸಲು ಅವಕಾಶ ಮಾಡಿಕೊಡಬೇಕು. ಸಂಘಟನೆ ಯಲ್ಲಿ ಸೇವೆ ಬಹಳ ಪ್ರಮುಖವಾಗಿದೆ. ಸಂಘದ ಮುಖಾಂತರ ಸಮಾಜಮುಖೀ ಸೇವೆಯನ್ನು ಮಾಡಿರುವುದಾಗಿ, ರಾಮನಗರ ಜಿಲ್ಲಾ ಸ.ನೌ.ಸಂಘ ತಮ್ಮ ಕಾರ್ಯಕ್ರಮಗಳಿಂದಲೇ ರಾಜ್ಯ ಸಂಘದ ಗಮನ ಸೆಳೆದಿದೆ ಎಂದರು. ಜಿಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು ಮಾತನಾಡಿ, ಸರ್ಕಾರಿ ನೌಕರರ ಸಂಘ ಕ್ರಿಯಾ ಶೀಲವಾಗಿ ಸಂಘಟನೆಯ ಜೊತೆಗೆ ಸಾಮಾಜಿಕ ಕಳಕಳಿ ಕಾರ್ಯಕ್ರಮಗಳನ್ನು ಮಾಡಿ ರಾಜ್ಯದಲ್ಲಿ ಮಾದರಿ ಸಂಘವನ್ನಾಗಿ ಕೊಂಡೊಯ್ಯವಲ್ಲಿ ಆರ್‌.ಕೆ.ಭೈರಲಿಂಗಯ್ಯ ಅವರ ಕೊಡುಗೆ ಅಪಾರವಾಗಿದೆ ಎಂದರು. ಪ್ರಸಕ್ತ ಚುನಾವಣೆಯಲ್ಲೂ ಪ್ರೌಢಶಿಕ್ಷಣ ಇಲಾಖೆ ಅವರ ಬೆಂಬಲಕ್ಕೆ ನಿಂತಿದೆ ಎಂದರು.

ಟಾಪ್ ನ್ಯೂಸ್

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

5-health

Female health: ಸ್ತ್ರೀ ದೇಹ ಮತ್ತು ಆರೋಗ್ಯ

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ATM: 5000 ಬದಲು 4040… ಇಂಡಿಯಾ ಎಟಿಎಂ ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್ !

ಡ್ರಾ ಮಾಡಿದ್ದು 5000 ಬಂದಿದ್ದು 4040; ಇಂಡಿಯಾ ATM ನಲ್ಲಿ ಹಣ ಡ್ರಾ ಮಾಡಿದ ಶಿಕ್ಷಕಿಗೆ ಶಾಕ್

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

Channapatna: ಪತ್ನಿಯನ್ನೇ ಹತ್ಯೆಗೈದು ಎಸ್ಕೇಪ್ ಆದ ಪತಿ… ಪೊಲೀಸರಿಂದ ಶೋಧ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.