ಮೈತ್ರಿ ಸರ್ಕಾರ ಪತನವಾಗದಿದ್ದರೆ ರಾಜಕೀಯ ನಿವೃತ್ತಿ : ರೇಣುಕಾಚಾರ್ಯ
Team Udayavani, Jun 2, 2019, 4:30 PM IST
ದಾವಣಗೆರೆ: ಬೆಟ್ಟಿಂಗ್ ಕಟ್ಟುತ್ತೇನೆ, ತಾಕತ್ ಇದ್ದರೆ ಬನ್ನಿ. ನೂರಕ್ಕೆ ನೂರು ಮೈತ್ರಿ ಸರ್ಕಾರ ಪತನವಾಗುತ್ತದೆ. ಆಗದೇ ಹೋದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿ ಶಾಸಕಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದು ಅವರು ರಾಜ್ಯದಲ್ಲಿರುವುದು ಕುಮಾರಸ್ವಾಮಿ, ರೇವಣ್ಣ, ಡಿ.ಕೆ.ಶಿವಕುಮಾರ್ ಮತ್ತು ಪರಮೇಶ್ವರ್ ನಡೆಸುತ್ತಿರುವ ನಾಲ್ಕು ಜನರ ಸರ್ಕಾರ. ಕಾಂಗ್ರೆಸ್ನ ಪ್ರಬಲ ಗುಂಪು ಸರ್ಕಾರ ಪತನಕ್ಕೆ ಸ್ಕೆಚ್ ಹಾಕಿದೆಎಂದರು.
ನಾವು ಆಪರೇಷನ್ ಕಮಲ ಮಾಡಲ್ಲ,ಮಾಡಲ್ಲ,ಮಾಡಲ್ಲ. ಬಿಜೆಪಿ ಸರ್ಕಾರ ಬರುವುದು ಸೂರ್ಯ ಚಂದ್ರರಿರುವಷ್ಟೇ ಸತ್ಯ.ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ, ಸಿದ್ದರಾಮಯ್ಯ ಪ್ರತಿಪಕ್ಷ ನಾಯಕನಾಗಿ ಕೂರುತ್ತಾರೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ನವರು ಚುನಾವಣೆಗುಮ್ಮ ಬಿಟ್ಟು ಸರ್ಕಾರದಲ್ಲಿನ ಗೊಂದಲಗಳನ್ನ ದೂರ ಮಾಡಲು ನೋಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case; ಪೆನ್ಡ್ರೈವ್ ಆರೋಪಿಗಳ ಜತೆ ಶ್ರೇಯಸ್: ಫೋಟೊ ವೈರಲ್
D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
MUST WATCH
ಹೊಸ ಸೇರ್ಪಡೆ
Prajwal Revanna Case; ಪೆನ್ಡ್ರೈವ್ ಆರೋಪಿಗಳ ಜತೆ ಶ್ರೇಯಸ್: ಫೋಟೊ ವೈರಲ್
D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!