25ರಲ್ಲಿ ಹೂಡಿಕೆ ಮಾಡಿ, 50 ರಲ್ಲಿ ಅನುಭವಿಸಿ…


Team Udayavani, Jun 2, 2019, 6:00 AM IST

z-21

ಇಂದಿನ ಯುವ ಜನತೆ ಕೈಯಲ್ಲಿ ಹಣ ಇದ್ದರೆ ಸಾಕು ಖರ್ಚು ಮಾಡುವ ನಾನಾ ಮಾರ್ಗಗಳನ್ನು ಹುಡುಕುತ್ತಾರೆಯೇ ಹೊರತು ಭವಿತವ್ಯದಲ್ಲಿ ಅವುಗಳ ಉಪಯೋಗದ ಬಗ್ಗೆ ಕಿಂಚಿತ್ತು ಯೋಚಿಸುವುದಿಲ್ಲ. 20ನೇ ವಯಸ್ಸಿನಲ್ಲೇ ಹೂಡಿಕೆ ಆರಂಭಿಸಿದರೆ 50 ವಯಸ್ಸಿಗೆ ಚಿಂತೆಯಿಲ್ಲದೆ ಬದುಕಬಹುದು ಎಂಬ ಸಣ್ಣ ಲೆಕ್ಕಾಚಾರ ಮನದಲ್ಲಿದ್ದರೇ ಇಂದಿನ ಎಲ್ಲ ಯುವ ಜನಾಂಗ ಹೂಡಿಕೆ, ಉಳಿತಾಯದ ಕಡೆ ಮುಖ ಮಾಡ ಬಹುದೇನೋ. 25ರಲ್ಲೇ ಹೂಡಿಕೆ /ಉಳಿತಾಯ ಮಾಡಿ 50ರಲ್ಲಿ ನೆಮ್ಮದಿಯ ಜೀವನ ಕಂಡುಕೊಳ್ಳಲು ಇಲ್ಲಿದೆ ದಾರಿ

1 ಐಆರ್‌ಎ ಆರಂಭಿಸಿ

ಒಂದು ವೇಳೆ ನೀವು ಉದ್ಯೋಗದಲ್ಲಿದ್ದರೇ ನಿಮ್ಮ ಕಂಪೆನಿಯಲ್ಲಿ ವೈಯಕ್ತಿಕ ನಿವೃತ್ತಿ ಖಾತೆ (ಐಆರ್‌ಎ)/ ತೆರಿಗೆ ಅನೂಕಲ ನಿವೃತ್ತಿ ಯೋಜನೆಗಳು ಇರುತ್ತವೆ. ಅದರಲ್ಲಿ ತತ್‌ಕ್ಷಣ ನಿಮ್ಮ ಹೆಸರಿನಲ್ಲಿ ಖಾತೆ ತೆರೆಯಿರಿ. ನಿವೃತ್ತಿಯ ವೇಳೆ ತೆರಿಗೆ ಮುಂದುಲ್ಪಡುವುದು ಮಾತ್ರವಲ್ಲದೇ ನಿಮ್ಮ ಕೊಡುಗೆಯ ಕೆಲವು ಶೇಕಡಾವಾರಿಗೆ ಕಂಪೆನಿ ಕೂಡ ಕೊಡುಗೆಗಳನ್ನು ನೀಡುತ್ತದೆ.

1 ಆಕ್ರಮಣಕಾರಿಯಾಗಿರಿ

30 ಅಥವಾ 40ನೇ ವಯಸ್ಸಿನಲ್ಲಿ ಮಾಡುವ ಹೂಡಿಕೆಗಿಂತ 25ನೇ ವಯಸ್ಸಿನಲ್ಲಿ ಮಾಡುವ ಹೂಡಿಕೆ ನಮ್ಯತೆಯನ್ನು ಹೊಂದಿರುತ್ತದೆ. ಬಹುಬೇಗನೆ ಆರಂಭ ನಿಮ್ಮ ಹೂಡಿಕೆಯ ಆಯ್ಕೆ ಮೇಲೆ ಆಕ್ರಮಣಕಾರಿಯಾಗಿರುವಂತೆ ಮಾಡುತ್ತದೆ ಮತ್ತು ಯಾವುದಾದರೂ ಹೂಡಿಕೆ ನಷ್ಟದಿಂದ ಹೊರಬರಲು ಸಾಕಷ್ಟು ಸಮಯಗಳಿರುತ್ತವೆ.

2 ತುರ್ತು ನಿಧಿ

ವಿಮಾ ಪಾಲಿಸಿಗಳು ಆಪ್ತತ್ಬಾಂದವನ ಹಾಗೇ ಕಾರ್ಯ ನಿರ್ವಹಿಸುತ್ತವೆೆ. ಇಂದಿನಿಂದಲೇ ವಿಮಾ ಪಾಲಿಸಿಗಳಲ್ಲಿ ಹೂಡಿಕೆ ಮಾಡಿ ಮುಂದೆ ಅನಾರೋಗ್ಯ, ಇತ್ಯಾದಿ ಸಮಸ್ಯೆಗಳು ಉಂಟಾದಾಗ ಅವುಗಳು ನಿಮ್ಮ ಕೈ ಹಿಡಿಯುವುದರಲ್ಲಿ ಅನುಮಾನವಿಲ್ಲ. ನಿಮ್ಮ 6 ತಿಂಗಳ ನಿಗದಿತ ಆದಾಯಕ್ಕೆ ಸಮಾನವಾಗಿ ತುರ್ತು ನಿಧಿ ಇದ್ದರೆ ಒಳ್ಳೆಯದು.

3 ನಂಬಿಕಸ್ಥ ಹೂಡಿಕೆ

ಹೂಡಿಕೆ ಮಾಡುವ ಸಂದರ್ಭದಲ್ಲಿ ನಂಬಿಕಸ್ಥ ಸಂಸ್ಥೆಗಳ ಮೇಲೆ ಹೂಡಿಕೆ ಮಾಡಬೇಕು. ತಪ್ಪಿದಲ್ಲಿ ಬಹಳಷ್ಟು ನಷ್ಟ ಅನುಭವಿಸಬೇಕಾಗುತ್ತದೆ. ಹೂಡಿಕೆ ಮಾಡುವ ಮುನ್ನ ಅನೇಕ ಕಡೆಗಳಲ್ಲಿ ವಿಚಾರಿಸಿ, ಅನೇಕ ವೆಬ್‌ಸೈಟ್‌ಗಳಲ್ಲಿ ಹುಡುಕಾಡಿ ಸರಿ ನಿರ್ಧಾರಕ್ಕೆ ಬರುವುದು ಉಳ್ಳೆಯದು.

4 ಹಣಕಾಸು ಯೋಜನೆ

ಸೂಕ್ತ ಹಣಕಾಸಿನ ಉಳಿತಾಯಕ್ಕೆ ಒಂದೊಳ್ಳೆ ಹಣಕಾಸಿನ ಯೋಜನೆ ಸಹಾಯಕವಾಗುತ್ತದೆ. ನೀವೇ ಯೋಜನೆ ಹಾಕಿಕೊಳ್ಳಬಹುದು ಅಥವಾ ಹಣಕಾಸಿನ ಯೋಜನೆ ಬಗ್ಗೆ ತಿಳಿದಿರುವ ವ್ಯಕ್ತಿಗಳೊಂದಿಗೆ ಮಾತುಕತೆ ನಡೆಸಿ.

5 ಉತ್ತಮ ಅಭ್ಯಾಸವಿರಲಿ

ಹಣ ಉಳಿಸುವುದು ಎಂದರೆ ಗುರಿಯನ್ನು ನಿರ್ಧರಿಸುವುದು ಮತ್ತು ಆ ಗುರಿಯನ್ನು ತಲುಪಲು ನಿರಂತರವಾಗಿ ಶಿಸ್ತಿನಿಂದಿರುವುದು. ಹೂಡಿಕೆ ಯೋಜನೆಗೆ ಈ ಅಭ್ಯಾಸಗಳು ಅತೀ ಮುಖ್ಯ

ನಮ್ಮ ಮುಂದಿನ ಆವಶ್ಯಕತೆಗಳಿಗಾಗಿ ಇಂದು ಉಳಿತಾಯವನ್ನು ಮಾಡಲೇಬೇಕು. 30 , 40 ವಯಸ್ಸಿನಲ್ಲಿ ಹೂಡಿಕೆ ಆರಂಭಿಸಿದಾಗ ಸಿಗುವ ಮೊತ್ತಗಿಂತ 25 ವಯಸ್ಸಿನಲ್ಲಿ ಆರಂಭಿಸುವ ಹೂಡಿಕೆಯಲ್ಲಿ ಲಭಿಸುವ ಲಾಭ ಅಧಿಕ. ಹೀಗಾಗಿ ಇಂದೇ ಹೂಡಿಕೆ/ ಉಳಿತಾಯದ ಕುರಿತು ಯೋಜನೆ ರೂಪಿಸಿಕೊಳ್ಳಿ.

•••ಧನ್ಯ ಶ್ರೀ

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.