ದೊಡ್ಡಾಟ ಅಪ್ಪಟ ಶ್ರೇಷ್ಠ ದೇಶೀಯ ಕಲೆ

ತಿಂಗಳ ಬೆಳಕು ಕಾರ್ಯಕ್ರಮ ದೊಡ್ಡಾಟ ಕಲಾವಿದ, ಕತೆಗಾರ ಬಸವರಾಜ ಶಿಗ್ಗಾಂವ ಅಭಿಪ್ರಾಯ

Team Udayavani, Jun 3, 2019, 10:01 AM IST

rn-tdy-1..

ರಾಮನಗರ: ದೊಡ್ಡಾಟವನ್ನು ಶ್ರೇಷ್ಠ ಕಲೆ, ಅಪ್ಪಟ ದೇಶೀ ಕಲೆ. ರಂಗಭೂಮಿಯಲ್ಲಿ ಜೀವಂತವಾಗಿರುವ ಕಲೆ. ವಿದ್ಯಾವಂತರೂ ಈ ಕಲೆಯನ್ನು ಕಲಿತು ಕಲೆಯನ್ನು ಮುಂದಿನ ಪೀಳಿಗೆಗಳಿಗೆ ಕೊಡುಗೆ ನೀಡ ಬೇಕೆಂದು ದೊಡ್ಡಾಟ ಕಲಾವಿದ ಮತ್ತು ಕತೆಗಾರ ಬಸವರಾಜ ಶಿಗ್ಗಾಂವ ಅಭಿಪ್ರಾಯಪಟ್ಟರು.

ತಾಲೂಕಿನ ಕೃಷ್ಣಾಪುರದೊಡ್ಡಿಯ ತಾನಿನ ರಂಗದಂಗಳದಲ್ಲಿ ಶಾಂತಲಾ ಚಾರಿಟಬಲ್ ಟ್ರಸ್ಟ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಿಂಗಳ ಬೆಳೆಕು ಕಾರ್ಯಕ್ರಮದ ಅತಿಥಿಯಗಿ ಭಾಗವಹಿಸಿದ್ದ ದೊಡ್ಡಾಟ ಕತೆಗಾರ ಬಸವರಾಜ ಶಿಗ್ಗಾಂವ ದೊಡ್ಡಾಟ ಕಲೆ ಹಾಗೂ ತಮ್ಮ ಜೀವನದ ಪುಟಗಳನ್ನು ತೆರೆದಿಟ್ಟರು.

ತಾವು ನೂರಾರು ದೊಡ್ಡಾಟ ಪ್ರದರ್ಶನ ಕೊಟ್ಟಿದ್ದು, ಕಲೆಯ ಉಳಿವಿಗಾಗಿ ಶಿಷ್ಯ ಬಳಗವನ್ನು ಸೃಷ್ಟಿಸಿದ್ದೇನೆ. ವಿದ್ಯಾವಂತರು ಈ ಕಲೆಯನ್ನು ಕಲಿತು ಪ್ರದರ್ಶನ ನೀಡಬಹುದು. ರಾಜ್ಯದ 24 ಜಿಲ್ಲೆಗಳಲ್ಲಿ ಬಯಲಾಟ, ದೊಡ್ಡಾಟವನ್ನು ಪ್ರದರ್ಶಿಲಾಗುತ್ತದೆ. ಉತ್ತರ ಕರ್ನಾಟಕ ಭಾಗದ ದೊಡ್ಡಾಟಕ್ಕೆ ತನ್ನದೆಯಾದ ಸ್ವರೂಪವಿವೆ. ಇಂತಹ ವಿಶೇಷ ಕಲೆಯನ್ನು ಉಳಿಸುವಲ್ಲಿ ಕಲಾವಿದರ ಪಾತ್ರ ಗಣನೀಯವಾಗಿದೆ ಎಂದರು.

ಅನಕ್ಷರಸ್ಥರ ಪ್ರಯೋಗ ಯಶಸ್ವಿ: ನಾಟ್ಯಶಾಸ್ತ್ರ ಅಧ್ಯಯನ ಮಾಡುವ ಅನೇಕರು ಕಲಾಪ್ರಕರಗಳನ್ನು ಹೊರತರುವಲ್ಲಿ ಯಶಸ್ವಿಯಾಗುವುದಿಲ್ಲ. ಆದರೆ ಅನಕ್ಷರಸ್ಥ ಜನರು ತಮ್ಮ ಜೀವನದ ಅನುಭವಗಳನ್ನು ದೊಡ್ಡಾಟ, ಬಯಲಾಟದಲ್ಲಿ ತೊಡಗಿಸಿಕೊಂಡು ಅನೇಕ ಪ್ರಯೋಗಗಳನ್ನು ಯಶಸ್ವಿಯಾಗಿ ಮಾಡುತ್ತಾರೆ ಎಂದು ದೊಡ್ಡಾಟ ಕಲಾವಿದರ ಹಿರಿಮೆಯ ಬಗ್ಗೆ ತಿಳಿಸಿಕೊಟ್ಟರು. ಆದರೆ ಇಂದು ಕಲಾವಿದರ ಸೋಗು ಹಾಕಿಕೊಂಡ ಅನೇಕರು ಸರ್ಕಾರದ ಮುಂದೆ ಭಿಕ್ಷುಕರಂತೆ ಅನುದಾನವನ್ನು ಬೇಡುತ್ತಿದ್ದಾರೆ ಎಂದು ವಿಷಾದಿಸಿದರು. ಕಲೆಯನ್ನು ರೂಢಿಸಿಕೊಳ್ಳುವುದರಿಂದ ಸಹನೆಯ ಗುಣ ಬೆಳೆಯುತ್ತದೆ. ಇಲ್ಲಿ ಆಯ್ಕೆ, ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮದಾದರೆ ಕಲೆ ಉಳಿಯುತ್ತದೆ. ದೊಡ್ಡಾಟ ಕಲೆ ಉಳಿವಿಗೆ ನಿರಂತರವಾಗಿ ಕಲಾಸಕ್ತರು ಪ್ರಾಮಾಣಿಕವಾದ ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ಕಲೆ ಉಳಿವಿಗೆ ಪ್ರಯತ್ನಿಸುವವರ ಸಂಖ್ಯೆ ಕ್ಷೀಣ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಲು ಕಲೆ ಸಹಾಯಕ ಎನ್ನುತ್ತಾರೆ. ಆದರೆ ಕಲೆ ಉಳುವಿಗಾಗಿ ಪ್ರಯತ್ನಿಸುವವರು ಸಂಖ್ಯೆ ಕ್ಷೀಣಿಸುತ್ತಿದೆ. ಕಲೆ ಪ್ರೋತ್ಸಾಹಿಸಿದಾಗ ಪಾರಂಪರಿಕ ಕಲೆ ಉಳಿದು, ಬೆಳೆಯಲು ಸಾಧ್ಯವಾಗುತ್ತದೆ. ಪ್ರಾಮಾಣಿಕ ಕಲಾವಿದನಿಗೆ ಕಲೆಯೇ ಉಸಿರಾಗಿರುತ್ತದೆ. ಈ ನಿಟ್ಟಿನಲ್ಲಿ ತಮ್ಮ ಬದುಕನ್ನು ಕಲೆಗಾಗಿ ಸವೆಸುತ್ತಿದ್ದೇನೆ ಎಂದು ತಿಳಿಸಿದರು.

ಹೋಮಿಯೋಪತಿ ವೈದ್ಯ ಡಾ. ಸತೀಶ್‌ ಮಾತನಾಡಿದರು. ದೊಡ್ಡಾಟ ಕಲಾವಿದರಾದ ವೀರೇಶ್‌ ಬಡಿಗೇರ್‌, ಮಲ್ಲೇಶಪ್ಪ ತಡಸದ, ಹೇಮಂತ್‌ ಕುಮಾರ್‌ ಭಜಂತ್ರಿ, ಕನಕಪ್ಪ, ಬಗರಿಕರ್‌, ಮಲ್ಲೇಶ್‌, ನೀಲಗುರಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಕೆ. ಕಾಳಯ್ಯ, ಉಪನ್ಯಾಸಕ ಕೆ.ಎಸ್‌. ಧನಂಜಯ, ಶಿಕ್ಷಕರಾದ ನೆ.ರ. ಪ್ರಭಾಕರ್‌, ಎಂ.ಎಚ್. ಚನ್ನವೀರಪ್ಪ, ನೃತ್ಯ ಕಲಾವಿದೆ ಚಿತ್ರಾರಾವ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.