3.5 ಲಕ್ಷ ಜನರಿಂದ 6 ಲಕ್ಷ ಜನರ ನೀರು ಬಳಕೆ!

ಶಿವಮೊಗ್ಗ ಅತಿ ಹೆಚ್ಚು ನೀರು ಪೋಲು ಮಾಡುವ ನಗರ •ಮಳೆ ಬಾರದಿದ್ದರೆ ಪರಿಸ್ಥಿತಿ ಕಠಿಣ

Team Udayavani, Jun 3, 2019, 12:33 PM IST

3-June-18

ಶಿವಮೊಗ್ಗ: ತುಂಗಾ ಜಲಾಶಯದ ಹಳೇ ಕಟ್ಟೆ ಕಾಣುತ್ತಿರುವುದು.

ಶಿವಮೊಗ್ಗ: ಮಹಾನಗರಗಳಲ್ಲಿ ವಾರಕ್ಕೆ ಎರಡು ಅಥವಾ ಮೂರು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದ್ದರೆ, ಶಿವಮೊಗ್ಗದಲ್ಲಿ ಮಾತ್ರ ಪ್ರತಿ ದಿನ ನೀರು ಸಿಗುತ್ತಿದ್ದು, ಜನರಿಗೆ ಈ ವರೆಗೂ ನೀರಿನ ಸಮಸ್ಯೆ ಕಾಡಿಲ್ಲ. ಆದರೆ ನೀರಿನ ಬಳಕೆ ಮತ್ತು ಉಳಿತಾಯದಲ್ಲಿ ಮಾತ್ರ ಇಲ್ಲಿನ ಜನ ತುಂಬಾ ಹಿಂದುಳಿದಿದ್ದು, ರಾಜ್ಯದ ಬೇರ್ಯಾವ ಮಹಾನಗರಗಳು ಬಳಸದಷ್ಟು ನೀರನ್ನು ಇಲ್ಲಿನ ಜನ ಬಳಸುತ್ತಿದ್ದಾರೆ. ಅತಿ ಹೆಚ್ಚು ನೀರು ಪೋಲು ಮಾಡುವ ನಗರಗಳಲ್ಲಿ ಶಿವಮೊಗ್ಗ ಮುಂದಿದೆ.

ರಾಜಧಾನಿ ಬೆಂಗಳೂರು, ದೊಡ್ಡ ನಗರಗಳಾದ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಹಾನಗರಗಳ ಜನ ಎರಡರಿಂದ ಐದು ದಿನಗಳಿಗೊಮ್ಮೆ ನೀರು ಪಡೆಯುತ್ತಿದ್ದರೆ ಮಲೆನಾಡಿನ ಹೆಬ್ಟಾಗಿಲು ಶಿವಮೊಗ್ಗ ನಗರದ ಜನರಿಗೆ ಮಾತ್ರ ಪ್ರತಿದಿನವೂ ನೀರು ಪೂರೈಕೆ ಮಾಡಲಾಗುತ್ತಿದೆ. ಇಲ್ಲಿ ಪ್ರತಿದಿನವೂ ಬಳಕೆಯಾಗುತ್ತಿರುವ ನೀರು ಶಿವಮೊಗ್ಗದಂಥಹ ಮತ್ತೂಂದು ನಗರಕ್ಕೆ ಪೂರೈಕೆ ಮಾಡಬಹುದು ಎನ್ನುತ್ತಾರೆ ಅಧಿಕಾರಿಗಳು.

ಒಬ್ಬ ವ್ಯಕ್ತಿಗೆ ಎಷ್ಟು ನೀರು?: ದಿನನಿತ್ಯ ಬಳಕೆ ಮಾಡುವ ನೀರಿನ ಪ್ರಮಾಣಕ್ಕೆ ಯಾವುದೇ ಮಾನದಂಡ ಇಲ್ಲವಾದರೂ ತಜ್ಞರು ಹೇಳುವ ಪ್ರಕಾರ ಗ್ರಾಮಾಂತರ ಪ್ರದೇಶದಲ್ಲಿ ಒಬ್ಬ ವ್ಯಕ್ತಿಗೆ ದಿನಕ್ಕೆ ಸರಾಸರಿ 40 ಲೀಟರ್‌ ಇದ್ದರೆ, ನಗರ ಪ್ರದೇಶದಲ್ಲಿ ಅದು 70 ಲೀಟರ್‌ ಇದೆ. ಶಿವಮೊಗ್ಗ ನಗರ ಪ್ರದೇಶ ಜನತೆ ಬಳಕೆ ಮಾಡುತ್ತಿರುವುದು 135 ಲೀಟರ್‌ಗೂ ಅಧಿಕ ಇದೆ. ಇದರ ಪ್ರಕಾರವೇ ಆದರೂ 3.50 ಲಕ್ಷ ಜನಸಂಖ್ಯೆ ಇರುವ ಶಿವಮೊಗ್ಗಕ್ಕೆ ಪ್ರತಿದಿನ 65 ದಶಲಕ್ಷ ಲೀಟರ್‌ ನೀರು ಬೇಕಾಗುತ್ತದೆ.

ಬಳಕೆ ಎಷ್ಟು: ಪಾಲಿಕೆಯಲ್ಲಿ ನೀರು ಪೂರೈಕೆ ಜವಾಬ್ದಾರಿ ಹೊತ್ತಿರುವ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳ ಮಾಹಿತಿ ಪ್ರಕಾರ ನಗರಕ್ಕೆ ತುಂಗಾನದಿಯಿಂದ 10 ದಶಲಕ್ಷ ಲೀಟರ್‌ ಮತ್ತು ತುಂಗಾ ಜಲಾಶಯದಿಂದ 84 ದಶಲಕ್ಷ ಲೀಟರ್‌ ಸೇರಿ ಒಟ್ಟು 94 ದಶಲಕ್ಷ ಲೀಟರ್‌ ನೀರೆತ್ತಲಾಗುತ್ತಿದೆ. ಶುದ್ಧೀಕರಣ ಮತ್ತು ಪೂರೈಕೆ ಹಂತದಲ್ಲಿ ಪೈಪ್‌ಗ್ಳಲ್ಲಿ 5 ದಶಲಕ್ಷ ಲೀಟರ್‌ ಸೋರಿಕೆ ಸಾಮಾನ್ಯವಂತೆ. ಶಿವಮೊಗ್ಗದ ಪೈಪ್‌ಲೈನ್‌ ಸೋರಿಕೆ ಅಧಿಕವಾಗಿರುವುದರಿಂದ 10 ದಶಲಕ್ಷ ಲೀಟರ್‌ ಸೋರಿಕೆಯಾಗಬಹುದು. ಉಳಿದ 84 ದಶಲಕ್ಷ ಲೀಟರ್‌ ನೀರನ್ನು ಜನ ಬಳಕೆ ಮಾಡುತ್ತಿದ್ದಾರೆ. ಹೆಚ್ಚುವರಿಯಾಗಿ 19 ದಶಲಕ್ಷ ಲೀಟರ್‌ ಬಳಕೆಯಾಗುತ್ತಿದೆ.

ಭದ್ರಾವತಿಗೂ ಹಂಚಬಹುದು: ಉತ್ತರ ಕರ್ನಾಟಕದ ನಗರಗಳಲ್ಲಿ 5ರಿಂದ 6 ಲಕ್ಷ ಜನತೆ ಬಳಸಬಹುದಾದಷ್ಟು ನೀರನ್ನು ಶಿವಮೊಗ್ಗದಲ್ಲಿ ಕೇವಲ 3.50 ಲಕ್ಷ ಜನ ಬಳಕೆ ಮಾಡುತ್ತಿದ್ದಾರೆ. ಅಂದರೆ ಇಲ್ಲಿ ಬಳಕೆಯಾಗುತ್ತಿರುವ ನೀರನ್ನು ಉಳಿತಾಯ ಮಾಡಿದಲ್ಲಿ ಇಡೀ ಭದ್ರಾವತಿಗೆ ಪ್ರತಿದಿನ ನೀರು ಹರಿಸಬಹುದು ಎನ್ನುತ್ತಾರೆ ಅಧಿಕಾರಿಗಳು.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.