ಸಂಸತ್ತಿನಲ್ಲಿ ಮತ್ತೆ ತ್ರಿವಳಿ ತಲಾಕ್ ಮಸೂದೆ ಮಂಡನೆ: ಕಾನೂನು ಸಚಿವ
Team Udayavani, Jun 3, 2019, 5:40 PM IST
ಹೊಸದಿಲ್ಲಿ : ತ್ರಿವಳಿ ತಲಾಕ್ ಪದ್ಧತಿಯನ್ನು ನಿಷೇಧಿಸುವ ಮಸೂದೆಯನ್ನು ಸರಕಾರ ಪುನಃ ಸಂಸತ್ತಿನಲ್ಲಿ ಮಂಡಿಸಲಿದೆ ಎಂದು ಕಾನೂನು ಸಚಿವ ರವಿಶಂಕರ ಪ್ರಸಾದ್ ಇಂದು ಸೋಮವಾರ ಹೇಳಿದ್ದಾರೆ.
ಕಳೆದ ತಿಂಗಳಲ್ಲಿ 16ನೇ ಲೋಕಸಭೆಯ ವಿರ್ಸನೆಯೊಂದಿಗೆ ವಿವಾದಿತ ತ್ರಿವಳಿ ತಲಾಕ್ ಮಸೂದೆಯು, ರಾಜ್ಯ ಸಭೆಯಲ್ಲಿ ಪಾಸಾಗದೆ ಬಾಕಿ ಉಳಿದ ಕಾರಣ, ಅನೂರ್ಜಿತಗೊಂಡಿತ್ತು.
ರಾಜ್ಯಸಭೆಯಲ್ಲಿ ಮಂಡಿಸಲ್ಪಟ್ಟ ಮತ್ತು ಪಾಸಾಗಲು ಬಾಕಿ ಉಳಿದಿದ್ದ ಮಸೂದೆಯು, ಲೋಕಸಭೆಯ ವಿಸರ್ಜನೆಯೊಂದಿಗೆ ಅನೂರ್ಜಿತವಾಗುವುದಿಲ್ಲ. ಆದರೆ ಲೋಕಸಭೆಯಲ್ಲಿ ಪಾಸಾದ ಮತ್ತು ರಾಜ್ಯ ಸಭೆಯಲ್ಲಿ ಬಾಕಿ ಉಳಿದ ಮಸೂದೆ ಅನೂರ್ಜಿತವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ