ಬಾಲಗೋಕುಲದಿಂದ ಹಿಂದೂ ಸಂಸ್ಕೃತಿ ಕಲಿಕೆ ಸಾಧ್ಯ: ದೇವದಾಸ್‌


Team Udayavani, Jun 4, 2019, 6:00 AM IST

02-VNR-PIC02

ವಿದ್ಯಾನಗರ: ದೇಶದ ಧರ್ಮ ಮತ್ತು ಇತಿಹಾಸವನ್ನು ಮಕ್ಕಳಿಗೆ ಬೋಧಿಸುವ ಬಾಲಗೋಕುಲಗಳು ಹಿಂದೂ ಧರ್ಮದ ಸಂಸ್ಕೃತಿಯನ್ನು ಕಲಿಸುವ ಪಾಠಶಾಲೆ ಎಂದು ಬಾಲಗೋಕುಲ ತಾಲೂಕು ಸಮಿತಿ ಕಾರ್ಯದರ್ಶಿ ದೇವದಾಸ್‌ ನುಳ್ಳಿಪ್ಪಾಡಿ ಹೇಳಿದರು.


ಅವರು ಅಣಂಗೂರಿನ ಶಾರದಾ ಬಾಲಗೋಕುಲದ ದ್ವಿತೀಯ ವರ್ಷದ ಪುಸ್ತಕ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. .ಬಾಲಗೋಕುಲಗಳು ಜ್ಞಾನವನ್ನು ಬೆಳಗಿಸುವ ಕೇಂದ್ರಗಳಾಗಿದ್ದು ನಾಯಕತ್ವ ಗುಣವನ್ನು ಬೆಳೆಸುವ ಕೆಲಸ ಮಾಡುತ್ತದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸುವ ಧೆ„ರ್ಯ ಮತ್ತು ಮನೋಬಲವನ್ನು ತುಂಬಿ ಸುದೃಢ ಪ್ರಜೆಗಳನ್ನು ಸೃಷ್ಠಿಸುತ್ತದೆ. ಮಾತ್ರವಲ್ಲದೆ ಸಾಮಾಜಿಕ ಕಳಕಳಿಯನ್ನು ಜಾಗೃತಗೊಳಿಸಿ ಸ್ಪರ್ಧಾತ್ಮಕ ಮನೋಭಾವದಿಂದ ದೂರವಿರಿಸಿ ತನ್ನತನದಿಂದ ತಾನು ಬೆಳೆಸು ಬರುವಂತೆ ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾರದಾ ಬಾಲಗೋಕುಲ ಸಮಿತಿಯ ಅಧ್ಯಕ್ಷ‌ ದಿನೇಶ್‌ ಕೊಲ್ಲಂಬಾಡಿ ಮಕ್ಕಳಿಗೆ ಶಿಸ್ತು ಮತ್ತು ಸಮಯಪ್ರಜ್ಞೆಯನ್ನು ಕಲಿಸುವಲ್ಲಿ ಬಾಲಗೋಕುಲ ಮಹತ್ವದ ಪಾತ್ರವಹಿಸುತ್ತದೆ ಎಂದರು. ಎನ್‌.ಎಸ್‌.ಎಸ್‌ ಕ್ಲಬ್‌ ಅಧ್ಯಕ್ಷ ವೆಂಕಟೇಶ್‌ ಅಣಂಗೂರು ಶುಭಾಶಂಸನೆಗೈದರು. ಬಾಲಗೋಕುಲ ಶಿಕ್ಷಕಿ ಉಷಾಸುರೇಶ್‌, ಸುರೇಶ್‌ ಅಣಂಗೂರು, ಎಂ.ಡಿ.ವಿಜಯನ್‌, ವಿಷ್ಣು ಇನೀವೇ, ವಿಘ್ನೇಶ್, ಪ್ರವೀಣ್‌, ಅನಂತೇಶ್ವರ ಶೆಟ್ಟಿ, ಬಾಲಗೋಕುಲ ನಗರ ಪ್ರಮುಖ್‌ ಭಾಗ್ಯರಾಜ್‌ ನುಳ್ಳಿಪ್ಪಾಡಿ ಉಪಸ್ಥಿತರಿದ್ದರು ಬಾಲಗೋಕುಲದ 73 ವಿದ್ಯಾಥಿ- ವಿದ್ಯಾರ್ಥಿನಿಯರಿಗೆ ಪುಸ್ತಕಗಳನ್ನು ವಿತರಿಸಲಾಯಿತು. ರಕ್ಷಿತಾ ಸುನಿಲ್‌ ಮತ್ತು ಸಮನ್ವಿತಾ ಗಣೇಶ್‌ ಪ್ರಾರ್ಥನೆ ಹಾಡಿದರು. ಗ್ರೀಷ್ಮಾ ಸ್ವಾಗತಿಸಿದರು. ಅಪೇಕ್ಷಾ
ವಂದಿಸಿದರು. ಆದಿರಾ ಕಾರ್ಯಕ್ರಮ ನಿರೂಪಿಸಿದರು

ಪ್ರಯತ್ನವಿದ್ದಲ್ಲಿ ಅನುಗ್ರಹ
ಪ್ರಯತ್ನತೇ ಪರಮೇಶ್ವರ ಎನ್ನುವಂತೆ ಪ್ರಯತ್ನವಿದ್ದಲ್ಲಿ ಅನುಗ್ರಹವಿದೆ.ಶಿಕ್ಷಕಿಯರ ಶ್ರಮ ಮತ್ತು ಸಾಮಾಜಿಕ ಕಳಕಳಿ ಬಾಲಗೋಕುಲದ ಬಲ. ಶಾರದಾ ಬಾಲಗೋಕುಲ ಹದಿಮೂರು ವರುಷ ಪೂರ್ತಿಗೊಳಿಸುವಾಗ ನೂರಾರು ವಿದ್ಯಾರ್ಥಿಗಳಿಗೆ ಜೀವನ ಪಾಠವನ್ನು ನೀಡಿ ಅನುಗ್ರಹಿಸಿದೆ. ಜಿಲ್ಲೆಯ ಬಾಲಗೋಕುಲಗಳಲ್ಲಿ ಮಹತ್ವದ ಸ್ಥಾನ ಈ ಬಾಲಗೋಕುಲಕ್ಕಿದೆ. ಅತ್ಯಂತ ಜವಾಬ್ದಾರಿಯುತವಾಗಿದ್ದು ಶಿಸ್ತಬದ್ಧವಾದ, ನೇರವಾದ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿರುವುದೇ ಶಾರದಾ ಬಾಲಗೋಕುಲದ ವಿಶೇಷತೆ.
ದಿನೇಶ್‌ ಕೊಲ್ಲಂಬಾಡಿ,
ಅಧ್ಯಕ್ಷ‌ ಶಾರದಾ ಬಾಲಗೋಕುಲ ಸಮಿತಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.