ಫೋನಿ ಚಂಡಮಾರುತ ಅಪ್ಪಳಿಸಿ ತಿಂಗಳಾದರೂ ಐದು ಲಕ್ಷ ಜನರು ಇನ್ನೂ ಕತ್ತಲಲ್ಲಿ
Team Udayavani, Jun 4, 2019, 12:31 PM IST
ಭುವನೇಶ್ವರ : ಒಡಿಶಾ ಕರಾವಳಿಗೆ ವಿನಾಶಕಾರಿ ಫೋನಿ ಚಂಡಮಾರುತ ಅಪ್ಪಳಿಸಿ ವ್ಯಾಪಕ ಜೀವ ಹಾನಿ, ನಾಶ, ನಷ್ಟ ಉಂಟಾಗಿ ಒಂದು ತಿಂಗಳು ಕಳೆದರೂ ರಾಜ್ಯದ ಕರಾವಳಿ ಜಿಲ್ಲೆಗಳ 1.64 ಲಕ್ಷ ಕುಟುಂಬಗಳ ಐದು ಲಕ್ಷಕ್ಕೂ ಅಧಿಕ ಜನರಿಗೆ ಈಗಿನ್ನೂ ವಿದ್ಯುತ್ ಪೂರೈಕೆ ಇಲ್ಲದೆ ಅವರು ಕತ್ತಲಲ್ಲೇ ಬದುಕು ಸವೆಸುತ್ತಿದ್ದಾರೆ.
ದೇವಳ ನಗರವಾಗಿ ಪ್ರಸಿದ್ಧಿ ಹೊಂದಿರುವ ಪುರಿ ಚಂಡಮಾರುತದ ಹೊಡೆತದಿಂದ ತೀವ್ರವಾಗಿ ಬಾಧಿತವಾಗಿದ್ದು ಇಲ್ಲಿನ ಶೇ.52 ಬಳಕೆದಾರರಿಗೆ (2,91,171 ಮಂದಿ) ಮಾತ್ರವೇ ಈ ತನಕ ವಿದ್ಯುತ್ ಪೂರೈಕೆ ಪುನರ್ ಸ್ಥಾಪನೆಯಾಗಿದೆ.
ಕಳೆದ ಮೇ 3ರಂದು ಪುರಿಗೆ ಅಪ್ಪಳಿಸಿದ್ದ ಫೋನಿ ಚಂಡಮಾರುತಕ್ಕೆ ಪುರಿ ಜಿಲ್ಲೆಯ 39 ಮಂದಿ ಸೇರಿದಂತೆ ಕನಿಷ್ಠ 64 ಮಂದಿ ಸಾವಪ್ಪಿದ್ದರು. ಫೋನಿ ಚಂಡಮಾರುತದಿಂದಾಗಿ ರಾಜ್ಯದ 14 ಜಿಲ್ಲೆಗಳ 1.65 ಕೋಟಿ ಜನರು ತೀವ್ರವಾಗಿ ಬಾಧಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ