ಪನ್ವೆಲ್‌ “ವೈಶಾಲಿ ಸಿಲ್ಕ್ಸ್‌’ನ ಪ್ರಥಮ ವಾರ್ಷಿಕೋತ್ಸವ

"Vaishali Silks" Panvel first anniversary

Team Udayavani, Jun 4, 2019, 12:46 PM IST

0306MUM05B

ಮುಂಬಯಿ: ಪನ್ವೆಲ್‌ ಪರಿಸರದಲ್ಲಿ ಕನ್ನಡಿಗರ ಆಡಳಿತದಲ್ಲಿ ರುವ ಶ್ರೀ ಹರಿ ಓಂ ಸಿಎಚ್‌ಎಸ್‌, ಶಾಪ್‌ ನಂಬರ್‌-03, ಪ್ಲಾಟ್‌ ನಂಬರ್‌ ಎ-4,ಸೆಕ್ಟರ್‌-7 ಖಾಂದಾ ಕಾಲನಿಯ ಲ್ಲಿರುವ “ವೈಶಾಲಿ ಸಿಲ್ಕ್ಸ್‌’ ಶೋ ರೂಮ್‌ನ ಪ್ರಥಮ ವಾರ್ಷಿಕೋ ತ್ಸವವು ಮೇ 27ರಂದು ನಡೆಯಿತು.

ಕಳೆದ ಒಂದು ವರ್ಷದಲ್ಲಿ “ವೈಶಾಲಿ ಸಿಲ್ಕ್ಸ್‌ನ ಶೋರೂಂ ಪರಿಸರದ ತುಳು-ಕನ್ನಡಿಗರು ಮತ್ತು ಇತರ ಭಾಷಿಕರ ಮನ-ಮನೆಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪ್ರಥಮ ವರ್ಷದ ಆಚರಣೆಯನ್ನು ಸಂಭ್ರಮದೊಂದಿಗೆ ನಡೆಸಲಾಯಿತು. ವಿಶೇಷವಾಗಿ ವಾರ್ಷಿಕೋತ್ಸವದ ಅಂಗವಾಗಿ ಗ್ರಾಹಕರಿಗೆ ಶೇ. 20ರಿಂದ ಶೇ. 50ರವರೆಗೆ ವಿವಿಧ ಮಾದರಿಯ ಮತ್ತು ವೈವಿಧ್ಯಮಯ ಸೀರೆಗಳಲ್ಲಿ ರಿಯಾಯಿತಿ ಯನ್ನು ನೀಡಲಾಯಿತು.

ವೈಶಾಲಿ ಸಿಲ್ಕ್$Õ ಶೋರೂಮ್‌ನಲ್ಲಿ ಪ್ಯೂರ್‌ ಸಿಲ್ಕ್ಸ್‌ ಕಾಂಜೀವರಂ, ಹ್ಯಾಂಡ್‌ಲ್ಯೂಮ್‌, ಸಾಫ್ಟ್‌ ಸಿಲ್ಕ್, ಫ್ಯಾನ್ಸಿ, ಕಾಟನ್‌, ಕಾಟನ್‌ ಸಿಲ್ಕ್, ಎಂಬೋಸ್‌, ಡ್ರೆಸ್‌ ಮೆಟಿರಿಯಲ್‌ ಹಾಗೂ ಎಲ್ಲಾ ರೀತಿಯ ಸಂಗ್ರಹಗಳು, ವಿಶಿಷ್ಟ ಮಾದರಿಯ ಸೀರೆಗಳು ಇಲ್ಲಿ ಲಭ್ಯವಿದೆ. ಅಲ್ಲದೆ ಸೀರೆಗಳ ವ್ಯಾಪಾರ ಮಾಡಲು ಇಚ್ಛಿಸುವವರಿಗೆ ಹೋಲ್‌ಸೇಲ್‌ ದರದಲ್ಲಿ ಸೀರೆಗಳನ್ನು ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ 9969950293, 8286734878, 9324818695 ಇವರನ್ನು ಸಂಪರ್ಕಿಸಬಹುದು. ಮೊದಲ ವರ್ಷದ ಸಂಭ್ರಮದಲ್ಲಿ ಗ್ರಾಹಕರು, ಹಿತೈಷಿಗಳು, ಕಾಂದ ಕಾಲೊನಿಯ ತುಳು-ಕನ್ನಡಿಗ ಮಹಿಳೆಯರು ಆಗಮಿಸಿ ಸೀರೆಗಳನ್ನು ಖರೀದಿಸಿ ಸಂಭ್ರಮಿಸಿದರು. ಆಗಮಿಸಿದ ಸರ್ವ ಗ್ರಾಹಕರಿಗೆ, ಹಿತೈಷಿಗಳಿಗೆ, ತುಳು-ಕನ್ನಡ ಬಂಧುಗಳಿಗೆ ಉಮಾ ಕಲಾಧರ ಶೆಟ್ಟಿ ಮತ್ತು ಗೀತಾ ದಿವಾಕರ ಶೆಟ್ಟಿ ಅವರು ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.