ಇರುವುದೊಂದೇ ಭೂಮಿ

ವಿಶ್ವ ಪರಿಸರ ದಿನ

Team Udayavani, Jun 5, 2019, 6:02 AM IST

environment-day

ಪರಿಸರ ಎಂಬುದು ನಮ್ಮ ವಾಸಸ್ಥಳ ಮಾತ್ರವಲ್ಲದೆ, ಜೀವ ವೈವಿಧ್ಯಗಳಿಗೆ ಆಶ್ರಯ ನೀಡುವ ತಾಣವೂ ಹೌದು. ಹಸಿರೇ ಉಸಿರು ಎಂಬ ಧ್ಯೇಯ ಇಟ್ಟು ಕೊಂಡು ಬದುಕುತ್ತಿದ್ದ ಕಾಲಘಟ್ಟವೊಂದಿತ್ತು. ಆಗ ಪರಿಸರದಲ್ಲಿ ಸಸ್ಯಗಳೇ ಅಧಿಕವಾಗಿದ್ದು, ಜೀವ ಸಂಕುಲಗಳೂ ಹಸನಾಗಿದ್ದವು. ಆಹಾರ ಶೃಂಖಲೆಯೂ ನಿರಾಂತಂಕವಾಗಿ ಸಾಗುತ್ತಿತ್ತು. ಮನುಷ್ಯನ ಬುದ್ಧಿ, ಆಸೆಗಳು ಬೆಳೆಯುತ್ತಾ ಹೋದಂತೆ ಪರಿಸರವೂ ನಾಶವಾಗುತ್ತಾ ಹೋಯಿತು. ಮಣ್ಣು, ನೀರು, ಗಾಳಿ – ಹೀಗೆ ಪರಿಸರದ ಎಲ್ಲ ಅಂಶಗಳೂ ಮಾಲಿನ್ಯಕ್ಕೆ ತುತ್ತಾಗುತ್ತಿವೆ. ಇಂದು ಪರಿಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ಎಂದರೆ ಮರಗಳು ತುಂಬಿದ್ದ ಜಾಗದಲ್ಲಿ ಕಟ್ಟಡಗಳು ವಿಜೃಂಭಿಸುತ್ತಿವೆ, ಕಾಡಿನಲ್ಲಿರಬೇಕಾಗಿದ್ದ ಪ್ರಾಣಿಗಳು ನಾಡಿಗೆ ಬಂದು ಮನುಷ್ಯರಿಗೆ ತೊಂದರೆ ನೀಡುತ್ತಿವೆ. ಆಹಾರ ಶೃಂಖಲೆಯೂ ಭಾಗಶಃ ಮುರಿದೇ ಹೋಗಿದೆ. ಈ ಪರಿಸ್ಥಿತಿಯಲ್ಲಿ ಪರಿಸರವನ್ನು ಸಂರಕ್ಷಿಸುವುದು ನಮ್ಮ ಹೊಣೆಯಲ್ಲ: ಇಂದಿನ ಜವಾಬ್ದಾರಿಯಾಗಿದೆ.

ಈ ಸಲದ ಥೀಮ್‌
ಯಾವುದರಿಂದ ಪರಿಸರಕ್ಕೆ ಅತೀ ಹೆಚ್ಚು ಹಾನಿಯಾಗುತ್ತಿದೆ ಎನ್ನುವುದನ್ನು ಮನಗಂಡು, ಅದರ ನಿವಾರಣೆಗೆ ಅನುಗುಣವಾಗಿ ಪ್ರತಿ ವರ್ಷ ಥೀಮ್‌ ರೂಪಿಸಲಾಗುತ್ತದೆ. ಈ ವರ್ಷ “ವಾಯು ಮಾಲಿನ್ಯ ಹೋಗಲಾಡಿಸೋಣ’ ಎಂಬ ಥೀಮ್‌ ಇದೆ. ವಿಶ್ವದೆಲ್ಲೆಡೆ ವಾಯು ಮಾಲಿನ್ಯವು ಗಂಭೀರ ಸಮಸ್ಯೆಯಾಗಿದ್ದು, ಭಾರತದಲ್ಲೂ ಇದರ ಪ್ರಭಾವ ತೀವ್ರವಾಗಿದೆ.

ದಿನದ ಮಹತ್ವ
ಮನುಷ್ಯನ ಅಭಿವೃದ್ಧಿಯಲ್ಲಿ ಪರಿಸರ ಸೊರಗಿ ಹೋಗುತ್ತಿರುವ ವಿಚಾರ ದಶಕಗಳ ಹಿಂದೆಯೇ ತಜ್ಞರ ಗಮನಕ್ಕೆ ಬಂದಿದೆ. ಅಳಿಯುವ ಪರಿಸರವನ್ನು ಹೇಗೆ ಉಳಿಸಬಹುದು, ಅದಕ್ಕಾಗಿ ನಾವು ಕೈಗೊಳ್ಳಬೇಕಾದ ಕಾರ್ಯಗಳ ಬಗೆಗೆ ತೀರ್ಮಾನ ಕೈಗೊಳ್ಳವುದು ಹಾಗೂ ಪರಿಸರ ಸಂರಕ್ಷಣೆಗೆ ಗಿಡಗಳನ್ನು ನೆಟ್ಟು ಬೆಳೆಸಲಾಗುತ್ತದೆ. ಇಂದು ಹೆಚ್ಚಿನ ಎಲ್ಲ ಸಾಮಾಜಿಕ ಸಂಘ ಸಂಸ್ಥೆಗಳೂ ಪರಿಸರ ದಿನವನ್ನಾಚರಿಸುತ್ತವೆ ಆದರೆ ಕೆಲವೊಂದು ಬಾರಿ ಒಂದೇ ದಿನಕ್ಕೆ ಸೀಮಿತವಾಗುವುದಿದೆ. ಹೀಗಾಗಿ, ದಿನಾಚರಣೆ ಅರ್ಥ ಕಳೆದುಕೊಳ್ಳುತ್ತಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.