ಮೃತ್ಯುಕೂಪವಾದ ಹೊಂಡ

ಪವರ್‌ ಸ್ಟೇಷನ್‌ ನಿರ್ಮಾಣಕ್ಕೆ ತೆರೆದಿರುವ ಹೊಂಡದಲ್ಲಿ ಬೀಳುತ್ತಿರುವ ಜಾನುವಾರುಗಳು

Team Udayavani, Jun 5, 2019, 11:37 AM IST

5-June-16

ಮೂಡಿಗೆರೆ: ವಿದ್ಯುತ್‌ ಪವರ್‌ ಸ್ಟೇಷನ್‌ ಕಾಮಗಾರಿ ನಡೆಯುವ ಸ್ಥಳದ ಅಡಿಪಾಯದ ಗುಂಡಿಗಳಿಗೆ ದನಗಳು ಬಿದ್ದಿರುವುದು.

ಮೂಡಿಗೆರೆ: ತಾಲ್ಲೂಕಿನ ಬಣಕಲ್ ಗ್ರಾಮದ ಸುಭಾಷ್‌ನಗರದಲ್ಲಿ ವಿದ್ಯುತ್‌ ಪವರ್‌ ಸ್ಟೇಷನ್‌ ನಿರ್ಮಾಣದ ಕಾಮಗಾರಿಗಾಗಿ ತೆರೆದಿರುವ 10 ಅಡಿಪಾಯದ ಬೃಹತ್‌ ಗುಂಡಿಗಳಲ್ಲಿ ಐದು ದನಗಳು ಬಿದ್ದಿರುವ ಘಟನೆ ಮಂಗಳವಾರ ನಡೆದಿದೆ.

ಮೆಸ್ಕಾಂನಿಂದ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ವಿದ್ಯುತ್‌ ಪವರ್‌ಸ್ಟೇಷನ್‌ ನಿರ್ಮಾಣ ಮಾಡಲು ಆಳವಾದ ಗುಂಡಿ ತೆಗೆದು ಹಾಗೆಯೇ ಬಿಟ್ಟಿದ್ದಾರೆ. ಅದಕ್ಕೆ ಯಾವುದೇ ಸುರಕ್ಷತೆ ಮಾಡದೇ ಬಿಟ್ಟಿರುವುದರಿಂದ ದನಗಳು ನಡೆದುಕೊಂಡು ಹೋಗಿ ರಾತ್ರಿ ಸಮಯದಲ್ಲಿ ಬಿದ್ದಿವೆ. ಗುಂಡಿಗೆ ಬಿದ್ದಿದ್ದ ದನಗಳನ್ನು ನೋಡಿದ ಸ್ಥಳೀಯರು ಅವುಗಳಿಗೆ ಅಪಾಯವಾಗದಂತೆ ಮೇಲೆತ್ತಿ ರಕ್ಷಿಸಿದ್ದಾರೆ.

ಬೃಹತ್‌ ಗುಂಡಿಗಳನ್ನು ತೆಗೆದಾಗ ಅದಕ್ಕೆ ತಡೆಗೋಡೆ ಮಾಡುವ ಅಗತ್ಯವಿದೆ ಎಂದು ದೂರುವ ಗ್ರಾಮಸ್ಥರು, ಪಕ್ಕದಲ್ಲಿಯೇ ಅಂಗನವಾಡಿ ಕೇಂದ್ರವಿದೆ. ಮಕ್ಕಳು ಈ ಭಾಗದಲ್ಲಿ ಓಡಾಡುತ್ತಲೇ ಇರುತ್ತಾರೆ. ಇದರತ್ತ ಗಮನ ಹರಿಸದೆ ಗುಂಡಿ ತೋಡಿ ತಡೆ ನಿರ್ಮಿಸದೆ ಬಿಟ್ಟಿರುವುದು ಸರಿಯಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗುತ್ತಿಗೆದಾರರು ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸುವಾಗ ಸುತ್ತಲೂ ಬೇಲಿ ನಿರ್ಮಿಸಿ ಕೆಲಸ ಮಾಡುವುದು ಅಗತ್ಯ. ಆದರೆ ಸುರಕ್ಷತೆ ಬಗ್ಗೆ ನಿಗಾ ವಹಿಸದೇ ಗುಂಡಿಗೆ 5 ದನಗಳು ಬಿದ್ದು ಮೇಲೆ ಬರಲಾಗದೇ ಒದ್ದಾಡಿದವು. ಕಾಮಗಾರಿ ನಡೆಸಲು 10 ಅಡಿಪಾಯದ ಸುಮಾರು 12 ಗುಂಡಿಗಳನ್ನು ತೆರೆದಿದ್ದು, ಅವು ಅಪಾಯದ ಮೃತ್ಯು ಕೂಪಗಳಾಗಿವೆ. ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಗುತ್ತಿಗೆದಾರರು ಸುರಕ್ಷತೆಯ ಕ್ರಮಗಳನ್ನು ಪಾಲಿಸಿ ಜನರಿಗೆ ತೊಂದರೆಯಾಗದಂತೆ ಕಾಮಗಾರಿ ನಡೆಸುವಂತೆ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ವಿದ್ಯುತ್‌ ಪವರ್‌ ಸ್ಟೇಷನ್‌ ಮಾಡಲು ಕೇವಲ ಅಡಿಪಾಯ ಹಾಕಲಾಗಿದೆ. ನಾವು ಅಡಿಪಾಯ ತೆಗೆದ ಸ್ಥಳದ ಸುತ್ತ ಮುತ್ತ 10 ಅಡಿ ಗುಂಡಿ ತೆಗೆದು ಸುರಕ್ಷತೆ ಮಾಡಲಾಗಿದೆ. ಎಲೆಕ್ಟ್ರಿಕಲ್ ಅರ್ಥಿಂಗ್‌ ವರ್ಕ್‌ ಆದ ನಂತರ ನಾವು ಕಾಮಗಾರಿ ನಡೆಯುವ ಸ್ಥಳದಲ್ಲಿ ಬೇಲಿ ನಿರ್ಮಾಣ ಮಾಡುತ್ತೇವೆ.ಸದ್ಯಕ್ಕೆ ಕಚೇರಿಗೆ ಬರುವ ರಸ್ತೆಯ ಭಾಗದಿಂದ ದನಗಳು ಒಳಪ್ರವೇಶ ಮಾಡುವುದರಿಂದ ಅಲ್ಲಿಗೆ ಸುರಕ್ಷತೆ ಮಾಡಿ ದನಗಳು ಬರದಂತೆ ತಡೆಯುತ್ತೇವೆ ಎಂದು ಬಣಕಲ್ ಮೆಸ್ಕಾಂನ ಕಿರಿಯ ಅಭಿಯಂತರ ಮಂಜುನಾಥ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.