ಬೊರಿವಲಿ ಪೂರ್ವ ಸಾವರ್ಪಾಡ ಶ್ರೀ ಶನಿಮಂದಿರದಲ್ಲಿ ಶ್ರೀ ಶನಿಜಯಂತಿ ಆಚರಣೆ


Team Udayavani, Jun 5, 2019, 4:57 PM IST

0406MUM04

ಮುಂಬಯಿ: ಬೊರಿವಲಿ ಪೂರ್ವದ ಚೌಗ್ಲೇ ನಗರ, ಸಾವರಾ³ಡಾದ ಶ್ರೀ ಶನಿಮಹಾತ್ಮ ಪೂಜಾ ಮಿತ್ರ ಮಂಡಳಿಯ ಸಂಚಾಲಕತ್ವದ ಶ್ರೀ ಶನಿಮಂದಿರದಲ್ಲಿ ಶ್ರೀ ಶನಿಜಯಂತಿ ಆಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜೂ. 3ರಂದು ಅದ್ದೂರಿಯಾಗಿ ನಡೆಯಿತು.

ಶ್ರೀ ಶನಿಮಂದಿರದ ಅರ್ಚಕ ಶ್ರೀ ವಿಷ್ಣು ಅಡಿಗ ಅವರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರಗಿತು. ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 6ರಿಂದ ಶನಿದೇವರಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನೆರವೇರಿತು. ಸಂಜೆ 6.30ರಿಂದ ಮಂಡಳಿಯ ಸದಸ್ಯರಿಂದ ಭಜನ ಕಾರ್ಯಕ್ರಮ, ಅನಂತರ ಕಲಿಯುಗದೊಡೆಯ ಶ್ರೀ ಶನೀಶ್ವರ ದೇವರಿಗೆ ಸರ್ವ ಸೇವೆ, ರಂಗಪೂಜೆ, ತ್ರಿಕಾಲಿಕ ಸೇವೆ, ಪ್ರಸಾದ ಸೇವೆ, ಹೂವಿನ ಪೂಜೆಯು ನೆರವೇರಿತು.

ಭಕ್ತರೊಬ್ಬರ ವತಿಯಿಂದ ಬೆಳಗ್ಗೆಯಿಂದ ರಾತ್ರಿಯವರೆಗೆ ಮಂದಿರದಲ್ಲಿ ಪ್ರಸಾದ ರೂಪದಲ್ಲಿ ಲಡ್ಡು ವಿತರಿಸಲಾಯಿತು. ಶ್ರೀ ಶನಿದೇವರಿಗೆ ಮಲ್ಲಿಗೆಯಿಂದಅಲಂಕರಿಸಲಾಗಿದ್ದು, ಭಕ್ತಾದಿಗಳನ್ನು ಆಕರ್ಷಿಸಿತು. ಕಾರ್ಯಕ್ರಮದ ಯಶಸ್ಸಿಗೆ ಮಂದಿರದ ಉಪಾಧ್ಯಕ್ಷ, ಭುವಾಜಿ ಗಿರೀಶ್‌ ಕರ್ಕೇರ, ಗೌರವ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಜತೆ ಕಾರ್ಯದರ್ಶಿ ಗಿರಿಧರ ಸುವರ್ಣ, ಜತೆ ಕೋಶಾಧಿಕಾರಿ ಸುಧಾಕರ ಸನಿಲ್‌ ಸಹಕರಿಸಿದರು.

ಕಾರ್ಯಕಾರಿ ಸಮಿತಿಯ ತಿಮ್ಮಪ್ಪ ಕೋಟ್ಯಾನ್‌, ನಾಗೇಶ್‌ ಕರ್ಕೇರ, ಮೋನಪ್ಪ ತಿಂಗಳಾಯ, ದಾಮೋದರ ಪುತ್ರನ್‌, ಕೃಷ್ಣ ಅಮೀನ್‌, ಸದಸ್ಯರಾದ ವಿನೋದ್‌ ಸಾಲ್ಯಾನ್‌, ರಾಮ ಕರ್ಕೇರ, ಯಶ್‌ ಶೆಟ್ಟಿ, ಗಂಗಾಧರ ಸುವರ್ಣ, ವಾಮನ್‌ ಸುವರ್ಣ, ಮಹಿಳಾ ವಿಭಾಗದ ಸದಸ್ಯೆಯರುಗಳಾದ ಭವಾನಿ ಸಾಲ್ಯಾನ್‌, ವಿದ್ಯಾ ಸಾಲ್ಯಾನ್‌, ಲಕ್ಷ್ಮೀ ಕಾಂಚನ್‌, ಲಕ್ಷ್ಮೀ ಕರ್ಕೇರ, ಪೂಜಾ ಪುತ್ರನ್‌, ಉಷಾ ಮೆಂಡನ್‌ ಹಾಗೂ ಸರ್ವ ಭಕ್ತಾದಿಗಳು ಸಹಕರಿಸಿದರು. ಭಕ್ತಾದಿಗಳು ಬೆಳಗ್ಗೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.