ಮುಂದಿದೆ ರಾಹುಕಾಲ ಗುಳಿಗ ಕಾಲ


Team Udayavani, Jun 6, 2019, 6:00 AM IST

0406mlr29-rahukala-guligakala

ಮನೋಜ್‌ ಕುಮಾರ್‌ ಪ್ರಸ್ತುತಿಯ ಸೂರಜ್‌ ಬೋಳಾರ್‌, ಪ್ರೀತಂ ನಿರ್ಮಾಣದ “ರಾಹು ಕಾಲ ಗುಳಿಗ ಕಾಲ’ ಶೂಟಿಂಗ್‌ ಎಲ್ಲ ಪೂರ್ಣಗೊಳಿಸಿ ಈಗ ಡಬ್ಬಿಂಗ್‌ ಪೂರ್ಣಗೊಳಿಸಿದೆ. ಫೈನಲ್‌ ಟ್ರೈಂಡಿಂಗ್‌ ನಡೆಯುತ್ತಿದೆ.

ಮಣಿಕಾಂತ್‌ ಕದ್ರಿ ಸಂಗೀತದ ಜವಾಬ್ದಾರಿ ನಿರ್ವಹಿಸಿದ್ದಾರೆ. ಅರ್ಜುನ್‌ ಕಾಪಿಕಾಡ್‌, ನವ್ಯತಾ ರೈ, ಅರವಿಂದ ಬೋಳಾರ್‌, ವಿಸ್ಮಯ ವಿನಾಯಕ್‌, ಚಂದ್ರಹಾಸ್‌ ಉಳ್ಳಾಲ್‌ ಮುಂತಾದವರು ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಮಾಸ್‌ ಮಾದ ಸಾಹಸದಲ್ಲಿ ಕೈ ಜೋಡಿಸಿದ್ದಾರೆ. ಸಿದ್ದು ಜಿ.ಎಸ್‌. ಛಾಯಾಗ್ರಹಣ ಹಾಗೂ ಸುರೇಶ್‌ ಸಂಕಲನದಲ್ಲಿ ತೊಡಗಿಸಿದ್ದಾರೆ. ಈಗಾಗಲೇ “ಪತ್ತೀಸ್‌ ಗ್ಯಾಂಗ್‌’ ಎಂಬ ಸಿನೆಮಾ ಮಾಡಿದ ಚಿತ್ರತಂಡ ಎರಡನೇ ಸಿನೆಮಾವಾಗಿ ರಾಹು ಕಾಲವನ್ನು ಸಿದ್ಧಪಡಿಸುತ್ತಿದೆ. ಪತ್ತೀಸ್‌ ಗ್ಯಾಂಗ್‌ ಶೂಟಿಂಗ್‌ ಆದ ಕಾಲದಲ್ಲಿಯೇ ರಾಹುಕಾಲದ ಶೂಟಿಂಗ್‌ ಕೂಡ ಮಾಡಲಾಗಿದೆ. ಒಬ್ಬ ವ್ಯಕ್ತಿಗೆ ಒಂದು ಟೈಮ್‌ ಎದುರಾದರೆ ಆತನ ಕಥೆಯೇ ಬೇರೆ ಆಗುತ್ತದೆ. ಕೆಲವೊಂದು ಸಮಯ ಕೆಲವರ ಜೀವನವೇ ಏನೇನೋ ಆಗಿಬಿಡುತ್ತದೆ. ಅಂತಹ ಕಾಲದಲ್ಲಿ ಸಮಯವಲ್ಲದ ಜಾಗದಲ್ಲಿ ಯಾರ್ಯಾರೋ ಬಂದು ಮತ್ತೇನೋ ಆಗಿ ಬಿಡುವ ಸಾಧ್ಯತೆ ಇದೆ.

ಯಾರು ಹೇಗೆ? ಏನು? ಎಂದು ಯೋಚಿಸುವ ಕಾಲಕ್ಕೆ ಇನ್ನೇನೋ ಆಗುವ ಸಾಧ್ಯತೆಯೂ ಇದೆ. ಬಹುತೇಕ ಜನರ ಜೀವನದಲ್ಲಿ ಇವೆಲ್ಲ ನಡೆದಿರುವ ಲಕ್ಷಣವೂ ಇದೆ. ಹೀಗೆ ಕಾಲವಲ್ಲದ ಕಾಲದಲ್ಲಿ ಎದುರಾಗುವ ಒಂದೊಂದು ಸನ್ನಿವೇಶವನ್ನು ರಾಹುಕಾಲ- ಗುಳಿಗ ಕಾಲದಲ್ಲಿ ಬಿಂಬಿಸುವ ವಿನೂತನ ಪ್ರಯತ್ನ ನಡೆದಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.