ಕುತೂಹಲದ ಪ್ರವೇಶ


Team Udayavani, Jun 6, 2019, 6:00 AM IST

Untitled-1aaaa

ಕರಾವಳಿಯ ಒಂದು ನೈಜ ಘಟನೆಯನ್ನೇ ಆಧರಿಸಿಕೊಂಡು ಕಥೆಯಾಗಿ ಮಾಡಿ ಸಿನೆಮಾ ರೂಪದಲ್ಲಿ ಹೊರ ತರುವ ಚೇತನ್‌ ಮುಂಡಾಡಿ ಅವರ “ಪ್ರವೇಶ’ ಸಿನೆಮಾವು ತುಳು ಸಹಿತ ಎರಡು ಭಾಷೆಯಲ್ಲಿ ಹೊರ ಬರಲಿದೆ. ಚೇತನ್‌ ಮುಂಡಾಡಿ ಅವರು ಈ ಹಿಂದೆ ತನ್ನ “ಮದಿಪು’ ಚಿತ್ರಕ್ಕಾಗಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವ ಪ್ರತಿಭಾವಂತ. ಆದ್ದರಿಂದಲೇ ಇವ ರ ಈ ಪ್ರವೇಶ ಸಿನೆಮಾದ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿದೆ. ಕುಂದಾಪುರ ಕನ್ನಡ, ಮಂಗಳೂರು ಕನ್ನಡ, ಬೆಂಗಳೂರು ಕನ್ನಡ ಮುಂತಾದ ಪ್ರಾದೇಶಿಕ ಮಟ್ಟದ ಕನ್ನಡವನ್ನು ಈ ಸಿನೆಮಾದಲ್ಲಿ ಬಳಸಿಕೊಳ್ಳಲಾಗಿದ್ದು, ಆ ಮೂಲಕ ಒಂದು ನೈಜತೆಯನ್ನು ತರುವ ಪ್ರಯತ್ನವನ್ನೂ ನಿರ್ದೇಶಕರು ಮಾಡಿದ್ದಾರೆ.

ಚೇತನ್‌ ಅವರೇ ಬರೆದಿರುವ ಮೂಲಕಥೆಯನ್ನು ಖ್ಯಾತ ಸಿನೆಮಾ ಪತ್ರಕರ್ತ ಜೋಗಿ ಅವರು ವಿಸ್ತರಿಸಿದ್ದಾರೆ. ವಿ. ಮನೋಹರ್‌ ಅವರ ಸಂಗೀತವಿರುವ ಈ ಸಿನೆಮಾವು ಒಂದು ಧಾರ್ಮಿಕ ಭಾವನೆಯ ವಿಷಯವು ಕೋಮು ಸಾಮರಸ್ಯದಿಂದಿದ್ದ ಗ್ರಾಮದ ಸ್ವರೂಪವನ್ನು ಹೇಗೆ ಬದಲಾಯಿಸುತ್ತದೆ ಎಂಬುದನ್ನು ಬಿಚ್ಚಿಡುತ್ತದೆ. ಕೆಜಿಎಫ್‌ ಸಿನೆಮಾದ ಎಡಿಟಿಂಗ್‌ ಮಾಡಿದ್ದ ಶ್ರೀಕಾಂತ್‌ ಅವರೇ ಪ್ರವೇಶವನ್ನೂ ಸಂಕಲನ ಮಾಡುತ್ತಿದ್ದಾರೆ. ಚೇತನ್‌ ಅವರ ಈ ಹಿಂದಿನ ಮದಿಪು ಸಿನೆಮಾವನ್ನು ಕೂಡ ಶ್ರೀಕಾಂತ್‌ ಎಡಿಟಿಂಗ್‌ ಮಾಡಿದ್ದರು. ಚಿತ್ರದ ನಾಯಕನಾಗಿ ಪೃಥ್ವಿ ಅಂಬಾರ್‌ ಮತ್ತು ನಾಯಕಿಯಾಗಿ ಬಿಂದು ರಕ್ಷಿದಿ ಅವರು ನಟಿಸಿದ್ದಾರೆ. ಖ್ಯಾತ ರಂಗಭೂಮಿ ನಟ ಚಂದ್ರಹಾಸ್‌ ಉಳ್ಳಾಲ್‌ ಅವರು ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.