ಏಕಪತ್ನಿ ವ್ರತಸ್ಥ ಮನುಷ್ಯನೊಬ್ಬನೇ ಅಲ್ಲ…


Team Udayavani, Jun 6, 2019, 6:10 AM IST

eka-patni

“ಏಕಪತ್ನಿವ್ರತಸ್ಥ’ ಎಂಬ ಪದದ ಬಳಕೆಯನ್ನು ನೀವೆಂದಾದರೂ ಕೇಳಿದ್ದೀರಾ? ಕೇಳಿದ್ದರೂ, ಕೇಳದೇ ಇದ್ದರೂ ಅರ್ಥವನ್ನೊಮ್ಮೆ ತಿಳಿದುಕೊಂಡು ಬಿಡುವುದು ಒಳ್ಳೆಯದು. ಹಿಂದೂ ಸಂಸ್ಕೃತಿಯ ಪ್ರಕಾರ ಗಂಡು ಹೆಣ್ಣು ಒಮ್ಮೆ ಮದುವೆಯಾಗಿಬಿಟ್ಟರೆ ಸಾಯುವವರೆಗೂ ಅವರಿಬ್ಬರು ಜೊತೆಗಿರಬೇಕು. ಒಬ್ಬಳೇ ಪತ್ನಿಯೊಡನೆ ಸಂಸಾರ ನಡೆಸುವುದು ಪತಿಗೆ ಭೂಷಣ ಮತ್ತು ಅದೇ ಆದರ್ಶಮಯ ಜೀವನ ಎನ್ನುವ ಕಲ್ಪನೆ ನಮ್ಮ ಸಮಾಜದಲ್ಲಿದೆ. ಅದನ್ನು ನಮ್ಮಲ್ಲಿ ಅದೆಷ್ಟು ಮಂದಿ ಪಾಲಿಸುತ್ತಿದ್ದಾರೋ ಗೊತ್ತಿಲ್ಲ, ಆದರೆ ವಾನರ ಪ್ರಭೇದಕ್ಕೆ ಸೇರಿದ “ಗೂಬೆ ಕೋತಿ’ ಅದನ್ನು ವ್ರತದಂತೆ ಪಾಲಿಸುತ್ತಿದೆ. ಅಂದಹಾಗೆ ಗೂಬೆ ಕೋತಿಗಳು ರಾತ್ರಿ ಹೊತ್ತು ಹೆಚ್ಚು ಕಾರ್ಯಶೀಲವಾಗುವುದರಿಂದ ಅವುಗಳಿಗೆ “ಗೂಬೆ’ಯ ವಿಶೇಷಣ ಅಂಟಿಕೊಂಡಿದೆ. ಗೂಬೆ ಕೋತಿಗಳ ಏಕಪತ್ನಿàವ್ರತಸ್ಥ ವರ್ತನೆಯನ್ನು ಸಂಶೋಧನೆಗೆ ಗುರಿಪಡಿಸಿದಾಗ ಅಚ್ಚರಿ ವಿಚಾರವೊಂದು ಬೆಳಕಿಗೆ ಬಂದಿತ್ತು.

ಅವುಗಳ ಪ್ರಭೇದದಲ್ಲಿ ಗಂಡು ಕೋತಿಗಳು ತಮ್ಮ ಮರಿಗಳನ್ನು ಅತೀವವಾಗಿ ಪ್ರೀತಿಸುತ್ತಿದ್ದವು. ಅಲ್ಲದೆ ಅವುಗಳ ಲಾಲನೆ ಪಾಲನೆಯಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದವು. ಒಂದೇ ಸಂಗಾತಿಯೊಂದಿಗೆ ಜೀವಮಾನ ಕಳೆಯಲು ಇದೇ ಕಾರಣ. ನಮ್ಮಲ್ಲಿ ಸಂಸಾರದಲ್ಲಿ ಬಿರುಕು ಮೂಡಿ ವಿಚ್ಛೇದನ ತೆಗೆದುಕೊಳ್ಳಲು ಇಚ್ಚಿಸುವ ದಂಪತಿಗಳು ಕೂಡಾ ಮಕ್ಕಳ ಕಾರಣದಿಂದ ಒಂದಾಗಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಉದಾಹರಣೆಯನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.