ಕಾರಿಗೆ ಕಲ್ಲೆಸೆದು ಹಾನಿ: ನಾಲ್ವರ ವಿರುದ್ಧ ಕೇಸು

ರಂಜಾನ್‌ ಪ್ರಾರ್ಥನೆಗೆ ತೆರಳುತ್ತಿದ್ದಾಗ ಕೃತ್ಯ

Team Udayavani, Jun 6, 2019, 9:28 AM IST

karu

ಸೋಮವಾರಪೇಟೆ: ರಂಜಾನ್‌ ಪ್ರಾರ್ಥನೆಗೆ ತೆರಳುತ್ತಿದ್ದಾಗ ಗಲಾಟೆ ನಡೆದು ಕಾರಿಗೆ ಹಾನಿ ಮಾಡಿದ ಪರಿಣಾಮ ನಗರದಲ್ಲಿ ಸ್ವಲ್ಪಹೊತ್ತು ಬಿಗುವಿನ ವಾತಾವರಣ ನೆಲೆಸಿತ್ತು.

ಚೌಡ್ಲು ಗ್ರಾ.ಪಂ.ನ ಗಾಂಧಿನಗರದ ಈದ್ಗಾ ಮೈದಾನಕ್ಕೆ ಪ್ರಾರ್ಥನೆಗೆ ತೆರಳುತ್ತಿದ್ದಾಗ ಕಾರಿನಲ್ಲಿ ಬರುತ್ತಿದ್ದ ಗಾಂಧಿನಗರದ ಪ್ರವೀಣ್‌ ಅವರು ಹಾರನ್‌ ಮಾಡಿದ ವಿಷಯದಲ್ಲಿ ವಾಗ್ವಾದವಾಗಿತ್ತು.

ಬಳಿಕ ಕರೀಂ ಬೇಗ್‌, ಅಜೀಂ ಬೇಗ್‌, ಹುಮಾಯೂನ್‌ ಬೇಗ್‌ ಹಾಗೂ ಚಾಂದು ಮತ್ತಿತರರು ಜಾತಿ ನಿಂದನೆ ಮಾಡಿ ಕಲ್ಲು ತೂರಿ ಕಾರಿನ ಗಾಜುಗಳನ್ನು ಪುಡಿ ಮಾಡಿದ್ದಾರೆ ಎಂದು ಹಲ್ಲೆಗೂಳಗಾದ ಪ್ರವೀಣ್‌ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ವಿವಿಧ ಸೆಕ್ಷನ್‌ಗಳಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ. ಆರೋಪಿ ಗಳ ಬಂಧನಕ್ಕೆ ಶೋಧ ಮುಂದುವರಿದಿದೆ. ಘಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಠಾಣೆ ಎದುರು ಜಮಾಯಿಸಿದ್ದು, ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದರು.

ಕೆಲವರು ರೌಡಿ ಶೀಟರ್‌ಗಳು
ಸ್ಥಳಕ್ಕೆ ಭೇಟಿ ನೀಡಿದ ಕೊಡಗು ಎಸ್‌ ಪಿ ಸುಮನ್‌ ಡಿ. ಪನ್ನೇಕರ್‌ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಪ್ರಕರಣದಲ್ಲಿ ಭಾಗಿದವರಲ್ಲಿ ಕೆಲವರು ರೌಡಿಶೀಟರ್‌ಗಳು ಎಂಬುದು ಗಮನಕ್ಕೆ ಬಂದಿದೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಚುನಾವಣೆ ಸಂದರ್ಭ ಆರೋಪಿಯೊಬ್ಬನ ಗಡೀಪಾರಿಗೆ ಅದೇಶವಿತ್ತು ಎಂದು ತಿಳಿಸಿದರು.

ಡಿವೈಎಸ್‌ಪಿ ದಿನಕರ್‌ ಶೆಟ್ಟಿ, ಸಿಐ ನಂಜುಂಡೇ ಗೌಡ, ಎಸ್‌ಐ ಶಿವಶಂಕರ್‌ ಮತ್ತಿತರರು ಎಸ್‌ಪಿ ಜತೆಗಿದ್ದರು. ಕೆಎಸ್‌ಆರ್‌ಪಿ ತುಕಡಿ, ತಾಲೂಕಿನ ವಿವಿಧ ಠಾಣೆಗಳ ಅಧಿಕಾರಿಗಳು ಪಟ್ಟಣದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ: ದಂಪತಿ ವಿರುದ್ಧ ಕೇಸು ದಾಖಲು
ಸೋಮವಾರಪೇಟೆ: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ.
ರಂಜಾನ್‌ ಸಂದರ್ಭದ ಗಲಾಟ ಸಂಬಂಧಿಸಿ ವಿಚಾರಣೆ ನಡೆಸುತ್ತಿದ್ದ ಸಂದರ್ಭ, ಆರೋಪಿ ಕರೀಂ ಬೇಗ್‌ ಅಲಿಯಾಸ್‌ ಅಂಬು ಹಾಗೂ ಆತನ ಪತ್ನಿ ಶಾಹಿನಾ ಅವರು ಸಿಐ ನಂಜುಂಡೇ ಗೌಡರೊಡನೆ ವಾಗ್ವಾದ ನಡೆಸಿದರು. ಬಳಿಕ ಅವರ ಎದೆಗೆ ಕೈ ಹಾಕಿ ಎಳೆದು ಹಲ್ಲೆ ನಡೆಸಿದ ಪರಿಣಾಮ ಸಮವಸ್ತ್ರ ಹರಿದಿದೆ. ದಂಪತಿ ವಿರುದ್ಧ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.