ಕುಕ್ಕೆ ದೇಗುಲದ ಆದಾಯ ಇಳಿಕೆ

ಶ್ರೀಮಂತ ದೇಗುಲ ಸ್ಥಾನ ಅಬಾಧಿತ * ವಾರ್ಷಿಕ 92.09 ಕೋ.ರೂ. ಸಂಗ್ರಹ

Team Udayavani, Jun 6, 2019, 10:04 AM IST

kukke-temple

ಸುಬ್ರಹ್ಮಣ್ಯ: ಏಳು ವರ್ಷಗಳಲ್ಲಿ ಗಣನೀಯ ಏರಿಕೆ ಕಂಡು 100 ಕೋಟಿ ರೂ. ತಲುಪುವ ನಿರೀಕ್ಷೆಯಲ್ಲಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಈ ಸಾಲಿನ ವಾರ್ಷಿಕ ಆದಾಯ 92.09 ಕೋ.ರೂ.ಗೆ ಇಳಿದಿದೆ. ಆದರೂ ಮುಜರಾಯಿ ದೇಗುಲಗಳ ಪೈಕಿ ಅತಿ ಶ್ರೀಮಂತ ಪಟ್ಟವನ್ನು ಉಳಿಸಿಕೊಂಡಿದೆ.

ಕಳೆದ ವರ್ಷ 95.92 ಕೋ.ರೂ. ಸಂಗ್ರಹವಾಗಿತ್ತು. ಈ ಬಾರಿ ಆದಾಯದಲ್ಲಿ ಸುಮಾರು 3.83 ಕೋ.ರೂ. ಕುಸಿತವಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಹಣ ಮೀಸಲಿಟ್ಟಿದ್ದರಿಂದ ಠೇವಣಿ ಹಣಕ್ಕೆ ಬಡ್ಡಿ ಸಿಗದೆ ಇರುವುದು, ಶಿರಾಡಿ ಘಾಟಿ ರಸ್ತೆ 2ನೇ ಹಂತದ ಅಭಿವೃದ್ಧಿ ಮತ್ತು ಪ್ರಾಕೃತಿಕ ಅನಾಹುತಗಳಿಂದ ಸಂಚಾರ ವ್ಯತ್ಯಯಗೊಂಡು ಯಾತ್ರಾರ್ಥಿಗಳ ಕೊರತೆ ಆದಾಯ ಕುಸಿತಕ್ಕೆ ಮುಖ್ಯ ಕಾರಣ.

ಈ ಬಾರಿ ಸರ್ಪಸಂಸ್ಕಾರ ಹರಕೆ, ಬ್ರಹ್ಮರಥ – ಆಶ್ಲೇಷಾ ಬಲಿ ಸೇವೆಗಳ ಜತೆಗೆ ತುಲಾಭಾರ, ಶೇಷಸೇವೆ, ಪಂಚಾಮೃತ, ಮಹಾಭಿಷೇಕ ಇತ್ಯಾದಿ ಸೇವೆ ಏರಿಕೆಯಾಗಿತ್ತು. ಹರಕೆ, ಸೇವೆಗಳು, ಕಾಣಿಕೆ ಹುಂಡಿ, ಛತ್ರ ಮತ್ತು ಕಟ್ಟಡಗಳ ಬಾಡಿಗೆ ಮತ್ತು ಕೃಷಿ ಮುಖ್ಯ ಆದಾಯ ಮೂಲಗಳು.

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ 180 ಕೋ.ರೂ. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ರಸ್ತೆ ಅಭಿವೃದ್ಧಿಗೆ 68 ಕೋ.ರೂ. ಹಣವನ್ನು ಲೋಕೋಪಯೋಗಿ ಇಲಾಖೆಯಲ್ಲಿ ಠೇವಣಿ ಇರಿಸಲಾಗಿದೆ. ಇದು ಸೇರಿದಂತೆ ಭಕ್ತರ ಅನುಕೂಲತೆಗಾಗಿ 73 ಕೋ.ರೂ. ಅನ್ನು ಆಡಳಿತ ಮಂಡಳಿ ಠೇವಣಿಯಾಗಿ ಹೊಂದಿದೆ. ಈ ಹಣಕ್ಕೆ ಬಡ್ಡಿ ದೊರಕುತ್ತಿದ್ದರೆ ವಾರ್ಷಿಕ ಆದಾಯದಲ್ಲಿ ಹೆಚ್ಚಳವಾಗುತ್ತಿತ್ತು.

ಸಂಪರ್ಕ ಕಡಿತ ಪರಿಣಾಮ
ನಮ್ಮ ಆಡಳಿತ ಮಂಡಳಿ ಅಧಿಕಾರಕ್ಕೆ ಬಂದ ಅನಂತರ ಭಕ್ತರ ಹಿತದೃಷ್ಟಿಯಿಂದ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ರಸ್ತೆ ಸಂಪರ್ಕ ಕಡಿತ ಆದಾಯದ ಮೇಲೆ ಪರಿಣಾಮ ಬೀರಿದೆ.
-ನಿತ್ಯಾನಂದ ಮುಂಡೋಡಿ, ಕುಕ್ಕೆ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.