ಒಂಟಿ ಸಲಗ ಯಾವತ್ತಿಗೂ ಡೇಂಜರ್!; ಸಿದ್ದರಾಮಯ್ಯ ಟಾಂಗ್
Team Udayavani, Jun 6, 2019, 12:31 PM IST
ಬೆಂಗಳೂರು: ಆನೆಗಳು ಗುಂಪಿನಲ್ಲಿ ಇದ್ದರೆ ಅಪಾಯ ವಿಲ್ಲ, ಆದರೆ ಒಂಟಿ ಸಲಗ ಯಾವತ್ತಿಗೂ ಡೇಜಂರ್.ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧಿಗಳಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಪರಿ.
ಬೆಂಗಳೂರಿನ ಗವಿಪುರ ಗುಟ್ಟಳ್ಳಿಯ ಬಂಡೆ ಮಹಾಕಾಳಿ ದೇವಾಲಯದಲ್ಲಿ ಗುರುವಾರ ದುನಿಯಾ ವಿಜಯ್ ಅವರು ಅಭಿನಯಿಸುತ್ತಿರುವ ಸಲಗ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಆನೆ ನಡೆದಿದ್ದೇ ದಾರಿ ಎನ್ನುತ್ತಾರೆ, ಯಾವತ್ತೂ ಆನೆಗಳು ಒಟ್ಟಾಗಿದ್ದರೆ ನಮಗೆ ಅಪಾಯ ಉಂಟು ಮಾಡುವುದಿಲ್ಲ.ಆದರೆ ಒಂಟಿಯಾಗಿರುವ ಸಲಗಕ್ಕೆ ಭಯ ಜಾಸ್ತಿ, ಅದೆಕ್ಕೇನಾದರೂ ಅಪಾಯವಾಗುತ್ತದೆ ಎಂದು ನಮ್ಮ ಮೇಲೆ ದಾಳಿ ನಡೆಸಲು ಮುಂದಾಗುತ್ತದೆ ಎಂದರು.
ಇದೇ ವೇಳೆ ದುನಿಯಾ ವಿಜಯ್ ಅವರು ಒಳ್ಳೆಯ ನಟ, ಚಿತ್ರದ ಕಥೆ ನನಗೆ ಗೊತ್ತಿಲ್ಲ, ತೆರೆಯ ಮೇಲೆ ನೋಡುತ್ತೇನೆ ಎಂದರು.
ಪರೋಕ್ಷ ಟಾಂಗ್?
ಸಿದ್ದರಾಮಯ್ಯ ವಿರುದ್ದ ಕಾಂಗ್ರೆಸ್ನ ಹಿರಿಯ ನಾಯಕರು ಬಹಿರಂಗ ಅಸಮಾಧಾನ ಹೊರ ಹಾಕಿ ತೀವ್ರ ಟೀಕೆಗಳನ್ನು ಮಾಡಿದ್ದರು. ಶಾಸಕರಾದ ರೋಷನ್ ಬೇಗ್, ರಾಮಲಿಂಗಾ ರೆಡ್ಡಿ ಅವರು ಅಸಮಾಧಾನವನ್ನುಹೊರ ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ