ಕುದಿಯುವ ಸಾಂಬಾರಿನಲ್ಲಿ ಬಿದ್ದು ಬಾಲಕ ಸಾವು


Team Udayavani, Jun 6, 2019, 3:01 PM IST

Udayavani Kannada Newspaper

ಕೊಪ್ಪಳ: ಕುದಿಯುವ ಸಾಂಬಾರಿನಲ್ಲಿ ಬಿದ್ದು ಬಾಲಕನೊಬ್ಬ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಹುಲಿಗೆಮ್ಮ ದೇವಿ ದೇವಸ್ಥಾನದ ನದಿ ದಂಡೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಆಂಧ್ರದ ಹೂಳಗುಂದಿ ಗ್ರಾಮದ ರಾಜು(3) ಎಂದು ಗುರುತಿಸಲಾಗಿದೆ. ಮೃತ ಬಾಲಕನ ಕುಟುಂಬವು ಹುಲಿಗೆಮ್ಮ ದೇವಸ್ಥಾನಕ್ಕೆ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿತ್ತು. ನದಿ ದಂಡೆಯ ಪಕ್ಕದಲ್ಲಿ ಕುಟುಂಬದವರು ಅಡುಗೆ ಮಾಡುತ್ತಿದ್ದ ವೇಳೆ ರಾಜು ಆಟವಾಡುತ್ತ ಹೋಗಿ ಕುದಿಯುವ ಸಾಂಬಾರಿನ ಪಾತ್ರೆಯಲ್ಲಿ ಬಿದ್ದಿದ್ದಾನೆ. ತೀವ್ರ ಗಾಯಗೊಂಡ ಮಗುವನ್ನು ಕುಟುಂಬಸ್ಥರು ಹೊಸಪೇಟೆ ಖಾಸಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುತ್ತಿದ್ದ ದಾರಿ ಮಧ್ಯದಲ್ಲೇ ಮೃತಪಟ್ಟಿದೆ. ಮುನಿರಾಬಾದ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

ಕರ್ನಾಟಕಕ್ಕೆ ಬೇಕಿದೆ ಕೇರಳ ಮಾದರಿ ಶಿಕ್ಷಣ: ಶಾಸಕ ಹಿಟ್ನಾಳ

6-gangavathi-1

ಗಂಗಾವತಿ: ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಯಮಮೀರಿ ಮಹಿಳಾ ಸದಸ್ಯರ ಪತಿರಾಯರು,ಸಂಬಂಧಿಗಳು ಭಾಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.