ಮಾನವ ಜೀವ ಉಳಿಬೇಕಾದರೆ ಪರಿಸರ ಅಗತ್ಯ


Team Udayavani, Jun 6, 2019, 3:20 PM IST

Udayavani Kannada Newspaper

ಚಿಂತಾಮಣಿ: ತಾಲೂಕಿನ ಜಂಗಮಶೀಗೆಹಳ್ಳಿ ಗ್ರಾಮದಲ್ಲಿ ಜೆಎಂಡಿ ಚಾರಿಟಬಲ್ ಟ್ರಸ್ಟ್‌ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ 3ನೇ ವರ್ಷದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಮಾತನಾಡಿದರು.

ಮೂವತ್ತು ವರ್ಷಗಳ ಹಿಂದೆ ಎಲ್ಲಿ ನೋಡಿದರೂ ದಟ್ಟವಾದ ಕಾಡು ಇತ್ತು. ಬಾವಿಗಳಲ್ಲಿ ಯಥೇಚ್ಛವಾದ ನೀರು ಸಿಗುತ್ತಿತ್ತು. ಸುತ್ತಲಿನ ಪರಿಸರವನ್ನು ಜೋಪಾನವಾಗಿ ನೋಡಿಕೊಳ್ಳುತ್ತಿದ್ದರು. ಬಿಡುವಿನ ವೇಳೆಯಲ್ಲಿ ನೀರನ್ನು ಹಾಕಿ ಮರಗಳನ್ನು ಪೋಷಣೆ ಮಾಡುತ್ತಿದ್ದರು. ಕುಂಟೆಗಳ ನೀರನ್ನು ಬಳಸಿ ತೋಪುಗಳನ್ನು ನಿರ್ಮಿಸಿದ್ದರು. ಆದರೆ ನಮ್ಮೂರಿನ ಹಲವು ಹಳೆಯ ಮರಗಳು ಇಂದು ಕಾಣುತ್ತಿಲ್ಲ. ಇದಕ್ಕೆ ಕಾರಣ ನಮ್ಮ ಜೀವನ ಶೈಲಿಯಲ್ಲಿನ ಬದಲಾವಣೆ. ಪ್ರತಿಯೊಬ್ಬರೂ ಮರಗಳನ್ನು ಬೆಳೆಸುವ ಅನಿವಾರ್ಯತೆ ಇದೆ.

ಉಳಿಮೆ ಮಾಡುವ ಉದ್ದೇಶದಿಂದ ಕಾಡನ್ನು ಕಡಿದು ನಾಶ ಮಾಡಲಾಗಿದೆ. ಅಂರ್ತಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ಇಂತಹ ಸನ್ನಿವೇಶದಲ್ಲಿ ಪ್ರತಿದಿನವೂ ಮರಗಳನ್ನು ನೆಟ್ಟು ಬೆಳೆಸಬೇಕಾಗಿದೆ. ಇಲ್ಲವಾದರೆ ನಾವೂ ಉಳಿಯುವುದು ಕಷ್ಟ ಎಂದರು.

ಹಿರಿಯ ಮುಖಂಡ ನಂಜುಂಡಸ್ವಾಮಿ ಮಾತನಾಡಿ, ಗಿಡ ನೆಡುವ ಕಾರ್ಯ ಪ್ರತಿಯೊಬ್ಬರ ಜೀವನದ ಭಾಗವಾಗಬೇಕು. ಮನೆತನದ ಹೆಸರನ್ನು ಹೇಳುವ 80 ವರ್ಷದ ಮರಗಳಿದ್ದವು. ಈ ರೀತಿಯ ಮರಗಳು ಇಂದಿಲ್ಲ. ಹಿರಿಯರ ಪರಿಸರ ಪ್ರೇಮ ನಮಗೆ ಬೇಕಾಗಿದೆ. ಇಂದಿನ ಯುವ ಪೀಳಿಗೆಗೆ ಜೀವನಕ್ಕೆ ಅವಶ್ಯಕವಿಲ್ಲದ ಅಂಶಗಳು ಆದರ್ಶವಾಗುತ್ತವೆ. ಆದರೆ ಮರಗಳು ನೆಡುವ ಮತ್ತು ದೇವರಂತೆ ಅವುಗಳನ್ನು ಗೌರವಿಸುವ ಆದರ್ಶಗಳನ್ನು ಅವರಲ್ಲಿ ಬಿತ್ತಬೇಕು. ಮಾನವನಿಗೆ ಜೀವ ತುಂಬುವ ಮರಗಳನ್ನು ಜೀವನದ ಕಾಯಕವನ್ನಾಗಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಅರ್ತಜಲವನ್ನು ಹೆಚ್ಚು ಬಳಸುತ್ತಿರುವ ಪರಿಣಾಮವಾಗಿ ಬಿಸಿಲಿನ ತಾಪ ಹೆಚ್ಚಾ ಗಿದೆ. ತಂಪಾದ ಗಾಳಿಯ ಬದಲಾಗಿ ಬಿಸಿ ಗಾಳಿಯನ್ನು ಸೇವಿಸುವ ಸನ್ನಿವೇಶ ಉಂಟಾಗಿದೆ. ದಿನೇ ದಿನೆ ಭೂ ತಾಪ ಮಾನ ಹೆಚ್ಚಾಗುತ್ತಿದೆ. ಮನುಷ್ಯನೊಂದಿ ಗೆ ಪ್ರಾಣಿಗಳು ನೀರಿಗಾಗಿ ಪರದಾಡು ತ್ತಿದ್ದಾರೆ. ಕಾಡಿನಲ್ಲಿ ಜೀವಿಸಬೇಕಾದ ಪ್ರಾಣಿಗಳು ಮುಖ್ಯವಾಗಿ ಮಂಗಗಳು ನಾಡಿಗೆ ಬಂದು ಮನುಷ್ಯನ ಬದುಕಿಗೆ ಸವಾಲಾಗಿವೆ. ಹೀಗೆ ಮುಂದುವರೆದರೆ ಮನುಷ್ಯ ತನ್ನ ಜೀವ ಉಳಿಸಿಕೊಳ್ಳಲು ನೀರಿನ ಯುದ್ಧ ಮಾಡಬೇಕಾಗುತ್ತದೆ. ದುಸ್ಥಿತಿ ಯಿಂದ ಹೊರ ಬರಲು ಕಾಡನ್ನು ಬೆಳೆಸುವುದೇ ಪರಿಹಾರ ಎಂದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.