ನಾಗಮಂಗಲದಲ್ಲಿ ಮಾರಾಮಾರಿ ; ಹಲವರು ಆಸ್ಪತ್ರೆಗೆ ; 13 ಸೆರೆ
ಚೆಲುವರಾಯಸ್ವಾಮಿ ಮತ್ತು ಜೆಡಿಎಸ್ ಶಾಸಕರ ಮಧ್ಯೆ ಭಾರೀ ಹೊಡೆದಾಟ
Team Udayavani, Jun 6, 2019, 4:30 PM IST
ನಾಗಮಂಗಲ: ಇಲ್ಲಿನ ಮುಳ್ಳುಕಟ್ಟಮ್ಮ ದೇಗುಲದಪೂಜೆ ವಿಚಾರಕ್ಕೆ ಸಂಬಂಧಿಸಿ 2 ಗುಂಪುಗಳ ನಡುವೆ ಗುರುವಾರ ಮಾರಾಮಾರಿ ನಡೆದಿದ್ದು, ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಚೆಲುವರಾಯ ಸ್ವಾಮಿ ಮತ್ತು ಜೆಡಿಎಸ್ ಶಾಸಕ ಸುರೇಶ್ ಗೌಡ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ ಎಂದು ವರದಿಯಾಗಿದೆ.
ದೇಗುಲದ ಪೂಜೆ ವಿಚಾರದಲ್ಲಿ 2 ಕುಟುಂಬಗಳ ನಡುವೆ ವಿವಾದ ಉಂಟಾಗಿತ್ತು. ಬುಧವಾರ ಸಂಜೆ 13 ಮಂದಿ ಯುವಕರು ದೇವಸ್ಥಾನಕ್ಕೆ ಬಾಗಿಲು ಹಾಕಿ ದಾಂಧಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ನಾಗಮಂಗಲದಲ್ಲಿ ಉದ್ವಿಗ್ನ ವಾತಾವಾರಣ ನಿರ್ಮಾಣವಾಗಿದ್ದು , ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ನಾಗಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ