ಪಂಜಾಬ್: ಸಚಿವ ಸಿಧು ಖಾತೆ ಬದಲು
Team Udayavani, Jun 7, 2019, 6:10 AM IST
ಚಂಡೀಗಢ: ಪಂಜಾಬ್ನಲ್ಲಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಜತೆಗೆ ಮುನಿಸಿಕೊಂಡಿರುವ ಸ್ಥಳೀಯಾಡಳಿತ ಖಾತೆ ಸಚಿವ ನವ್ಜೋತ್ ಸಿಂಗ್ ಸಿಧು ಅವರ ಖಾತೆ ಬದಲು ಮಾಡಲಾಗಿದೆ. ಅವರಿಗೆ ಈಗ ಇಂಧನ, ಹೊಸ ಮಾದರಿಯ ಇಂಧನ ಖಾತೆ ಸಚಿವಾಲ ಯವನ್ನು ನೀಡಲಾಗಿದೆ. ಅದಕ್ಕೆ ಪೂರಕವಾಗಿ ಸಿಧು ಗುರು ವಾರ ನಡೆದಿದ್ದ ಸಂಪುಟ ಸಭೆಗೆ ಗೈರು ಹಾಜರಾಗಿ ದ್ದರು. ಮುಖ್ಯಮಂತ್ರಿ ಮತ್ತು ಸಚಿವ ಸಿಧು ನಡುವೆ ಲೋಕಸಭೆ ಚುನಾವಣೆ ಪ್ರಚಾರ ಮತ್ತು ಫಲಿತಾಂಶದ ಬಳಿಕ ಟೀಕಾ ಪ್ರಹಾರಗಳು ನಡೆದಿತ್ತು. ಈ ಸಂದರ್ಭದಲ್ಲಿಯೇ ನವ್ಜೋತ್ ಸಿಧು ಖಾತೆ ಬದಲಿಸುವ ಮಾತುಗಳನ್ನಾಡಿದ್ದರು.
ನನಗೆ ಗುಂಡು ಹಾರಿಸಿ: ಹರ್ಯಾಣದಲ್ಲಿಯೂ ಕೂಡ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ನನಗೆ ಗುಂಡು ಹಾರಿಸಿ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ತನ್ವರ್ ಹೇಳಿದ್ದಾರೆ. ಮಂಗಳವಾರ ನಡೆದಿದ್ದ ಸೋಲಿನ ಪುನರ್ ವಿಮರ್ಶೆ ಸಭೆಯಲ್ಲಿ ಅವರು ಈ ಮಾತುಗಳನ್ನು ಹೇಳಿದ್ದಾರೆ ಎಂದು ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. ಇದರ ಜತೆಗೆ ಹರ್ಯಾಣದಲ್ಲಿ ಕಾಂಗ್ರೆಸ್ ನಾಯಕತ್ವ ಬದಲಿಗೂ ಶಾಸಕರು ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
MUST WATCH
ಹೊಸ ಸೇರ್ಪಡೆ
Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ
UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು