ಪಾಕ್‌-ಲಂಕಾ ಪಂದ್ಯ ರದ್ದು

ಬ್ರಿಸ್ಟಲ್‌ನಲ್ಲಿ ಭಾರೀ ಮಳೆ

Team Udayavani, Jun 8, 2019, 6:00 AM IST

rain

ಬ್ರಿಸ್ಟಲ್: ಬ್ರಿಸ್ಟಲ್‌ನಲ್ಲಿ ಎಡೆಬಿಡದೆ ಸುರಿದ ಭಾರೀ ಮಳೆಯಿಂದ ಶುಕ್ರವಾರದ ಬಹು ನಿರೀಕ್ಷೆಯ ಪಾಕಿಸ್ಥಾನ-ಶ್ರೀಲಂಕಾ ನಡುವಿನ ವಿಶ್ವಕಪ್‌ ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ. ಇದರಿಂದ ಎರಡೂ ತಂಡಗಳಿಗೆ ಒಂದೊಂದು ಅಂಕವನ್ನು ಹಂಚಲಾಯಿತು.

ಏಶ್ಯದ ಈ ಎರಡು ಪ್ರಮುಖ ತಂಡಗಳ ನಡುವಿನ ಪಂದ್ಯವನ್ನು ಕಾಣಲು ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿತ್ತು. ಕಳೆದ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡನ್ನೇ ಬಗ್ಗುಬಡಿದ ಪಾಕಿಸ್ಥಾನವಂತೂ ಇನ್ನೊಂದು ಜಯದ ನಿರೀಕ್ಷೆಯಲ್ಲಿತ್ತು. ಈವರೆಗೆ ವಿಶ್ವಕಪ್‌ನಲ್ಲಿ ಲಂಕಾ ವಿರುದ್ಧ ಸತತವಾಗಿ ಗೆಲ್ಲುತ್ತ ಹೋದ ದಾಖಲೆಗೆ ಮತ್ತೂಂದು ಗೆಲುವನ್ನು ಸೇರಿಸುವ ತವಕ ಪಾಕ್‌ನದ್ದಾಗಿತ್ತು.

ಇನ್ನೊಂದೆಡೆ ಅಷ್ಟೇನೂ ಬಲಿಷ್ಠವಲ್ಲದ ಶ್ರೀಲಂಕಾಕ್ಕೆ ಇದರಿಂದ ಹೆಚ್ಚಿನ ಲಾಭವಾಗಿರಬಹುದಾದ ಸಾಧ್ಯತೆ ಇದೆ. ನ್ಯೂಜಿಲ್ಯಾಂಡ್‌ ವಿರುದ್ಧ ಎಡವಿದ ಕರುಣರತ್ನೆ ಪಡೆ ಅಫ್ಘಾನ್‌ ವಿರುದ್ಧ ಕಷ್ಟದಿಂದ ಜಯ ಸಾಧಿಸಿತ್ತು.

ಅಪರಾಹ್ನದ ಬಳಿಕ 3 ಸಲ ಮೈದಾನವನ್ನು ಪರಿಶೀಲಿಸಿದ ಅಂಪಾಯರ್‌ಗಳು ಅಂತಿಮವಾಗಿ 3.45ಕ್ಕೆ ಪಂದ್ಯವನ್ನು ಕೈಬಿಡಲು ನಿರ್ಧರಿಸಿದರು. ಆಗ ಸ್ಟೇಡಿಯಂನಲ್ಲಿ ಬೆರಳೆಣಿಕೆಯಷ್ಟು ವೀಕ್ಷಕರಿದ್ದರು.

ಕಾಕತಾಳೀಯವೆಂಬಂತೆ, 1992ರ ವಿಶ್ವಕಪ್‌ನಲ್ಲಿ ಪಾಕಿಸ್ಥಾನ ಮೊದಲ 3 ಪಂದ್ಯಗಳಲ್ಲಿ ಇದೇ ಫ‌ಲಿತಾಂಶ ಕಂಡಿತ್ತು. ಮೊದಲ ಪಂದ್ಯದಲ್ಲಿ ಸೋತ ಬಳಿಕ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಮೂರನೇ ಪಂದ್ಯ ಮಳೆಯಿಂದ ಕೊಚ್ಚಿ ಹೋಗಿತ್ತು!

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.