ಬಿರುಗಾಳಿ ಮಳೆಗೆ ಬಾಳೆ ನಾಶ


Team Udayavani, Jun 9, 2019, 3:00 AM IST

birugali

ನಂಜನಗೂಡು: ಶುಕ್ರವಾರ ರಾತ್ರಿ ಸುರಿದ ಮಳೆ ಹಾಗೂ ಬೀಸಿದ ಬಿರುಗಾಳಿಗೆ ತಾಲೂಕಿನ ಕೃಷಿ ವಲಯ ತತ್ತರಿಸುವಂತಾಗಿದೆ. ಮಳೆಗಾಗಿ ಕಾತರಿಸುತ್ತಿದ್ದ ತಾಲೂಕಿನ ಜನತೆ ಗುರುವಾರ ಹಾಗೂ ಶುಕ್ರವಾರ ಸುರಿದ ಮಳೆಯಿಂದಾಗಿ ನೆಮ್ಮದಿ ಕಾಣುವಂತಾದರೂ ಅಲ್ಲಲ್ಲಿ ಸಾಕಷ್ಟು ಹಾನಿಯಾಗಿದೆ.

ಶುಕ್ರವಾರದ ಮಳೆ ಗಾಳಿಗೆ ತಾಲೂಕಿನ ಶಿರಮಳ್ಳಿ ರಾಂಪುರ ಕಸುನಹಳ್ಳಿ ಏಲಚಗೆರೆ ಮುಂತಾದ ಗ್ರಾಮಗಳಲ್ಲಿನ ಬಾಳೆ, ಹತ್ತಿ, ಕಬ್ಬು ಸಂಪೂರ್ಣ ನಾಶವಾಗಿವೆ. ಗ್ರಾಮದಲ್ಲಿ ನಾಲ್ಕಾರು ಮನೆಗಳು ಕುಸಿದು ಬಿದ್ದಿದ್ದು ಆ ಕುಟುಂಬಗಳು ಬೀದಿಗೆ ಬಂದಿವೆ.

ಶನಿವಾರ ಬೆಳಗ್ಗೆ ತಹಶೀಲ್ದಾರ್‌ ಮಹೇಶಕುಮಾರ್‌ ನೇತೃತ್ವದಲ್ಲಿ ತಾಲೂಕಿನ ಅಧಿಕಾರಿಗಳ ತಂಡ ಈ ಎಲ್ಲಾ ಗ್ರಾಮಗಳಿಗೆ ತೆರಳಿ ಸರ್ಕಾರ ನಿಮ್ಮೊಂದಿಗೆದೆ ಎಂದು ಧೈರ್ಯ ತುಂಬಿದರು.

ಬಿರುಗಾಳಿ ಮಳೆಗೆ ತಾಲೂಕಿನ 100ಕ್ಕೂ ಹೆಚ್ಚು ಎಕರೆ ಪ್ರದೇಶಗಳಲ್ಲಿನ ಫ‌ಸಲಿಗೆ ಹಾನಿಯಾಗಿದ್ದು ಅವುಗಳ ನಷ್ಟದ ಅಂದಾಜಿನ ಲೆಕ್ಕ ಹಾಕಲಾಗುತ್ತಿದೆ ಎಂದ ಅವರು ಬೆಳೆ ನಷ್ಟವನ್ನು ಸ್ಥಳ ಪರೀಕ್ಷೆ ಮೂಲಕ ತಿಳಿದು ನಂತರ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ಕಳಿಸಲಾಗುವದು ಎಂದರು.

ತಾಲೂಕಿನ ಬೆಳಲೆ ಹಾಗೂ ಶಿರಮಳ್ಳಿಯಲ್ಲಿ ನಾಲ್ಕು ಗುಡಿಸಲುಗಳು ಭಾಗಶಃ ಕುಸಿದಿದೆ ಎಂದು ಮಹೇಶ್‌ ತಿಳಿಸಿದರು.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.