ಉಗ್ರ ಚಟುವಟಿಕೆ ನಿಲ್ಲಿಸಿದರೆ ಮಾತು
Team Udayavani, Jun 9, 2019, 6:00 AM IST
ವಾಷಿಂಗ್ಟನ್: ಭಾರತದಲ್ಲಿ ನರೇಂದ್ರ ಮೋದಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿದ್ದಂತೆಯೇ ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಪತ್ರ ಬರೆದು ಮಾತುಕತೆಗೆ ಆಹ್ವಾನಿಸಿ ದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತ, ಉಗ್ರ ಚಟುವಟಿಕೆಯನ್ನು ಪಾಕಿಸ್ಥಾನ ನಿಲ್ಲಿಸುವವರೆಗೂ ಮಾತುಕತೆಯಿಲ್ಲ ಎಂಬ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಶುಕ್ರವಾರ ಎರಡನೇ ಬಾರಿಗೆ ಪತ್ರ ಬರೆದಿರುವ ಇಮ್ರಾನ್, ಕಾಶ್ಮೀರ ವಿಷಯ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆಯೂ ಮಾತನಾಡಲು ಬಯಸಿದ್ದೇವೆ. ಉಭಯ ದೇಶಗಳ ಸಮಸ್ಯೆಯನ್ನು ಬಗೆಹರಿಸುವುದು ಮಾತುಕತೆಯಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.
ಆದರೆ ಭಾರತ ಇದನ್ನು ತಿರಸ್ಕರಿಸಿದೆ. ಅಷ್ಟೇ ಅಲ್ಲ, ಜೂನ್ 13-14 ರಂದು ಕಿರ್ಗಿಸ್ಥಾನದಲ್ಲಿ ನಡೆಯಲಿರುವ ಎಸ್ಸಿಒ ಸಮ್ಮೇಳನದಲ್ಲಿ ಇಬ್ಬರೂ ನಾಯಕರು ಭೇಟಿ ಮಾಡುವುದಿಲ್ಲ ಎಂದೂ ಭಾರತದ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನೊಂದೆಡೆ ಅಮೆರಿಕ ಕೂಡ, ಪಾಕಿಸ್ಥಾನದಲ್ಲಿ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ