ಬಂಗಾಳದಲ್ಲಿ ಹಿಂಸಾಚಾರ;ನಾಲ್ವರು ಬಿಜೆಪಿ ಕಾರ್ಯಕರ್ತರ ಹತ್ಯೆ
ಮುಂದುವರಿದ ರಾಜಕೀಯ ಘರ್ಷಣೆ; ಓರ್ವ ಟಿಎಂಸಿ ಕಾರ್ಯಕರ್ತನೂ ಬಲಿ
Team Udayavani, Jun 9, 2019, 9:14 AM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದಬಸೀರ್ ಹಾಟ್ನ ಸಂದೇಶ್ ಕಾಲಿ ಪ್ರದೇಶದಲ್ಲಿ ಶನಿವಾರ ಬಿಜೆಪಿ ವಿಜಯೋತ್ಸವ ಹಿಂಸಾಚಾರಕ್ಕೆ ತಿರುಗಿದ್ದು ನಾಲ್ವರು ಬಿಜೆಪಿ ಮತ್ತು ಓರ್ವ ಟಿಎಂಸಿ ಕಾರ್ಯಕರ್ತನ ಹತ್ಯೆಯಾಗಿದೆ.
ಉಭಯ ಪಕ್ಷಗಳ ಕಾರ್ಯಕರ್ತರು ಧ್ವಜಗಳನ್ನು ನೆಡುವ ವಿಚಾರದಲ್ಲಿ ಘರ್ಷಣೆಗಿಳಿದಿದ್ದು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪಪೊಲೀಸರನ್ನು ಕರೆಸಿಕೊಂಡು ಭದ್ರತೆ ಕೈಗೊಳ್ಳಲಾಗಿದೆ.
ಬಿಜೆಪಿ ನಾಯಕ ಮುಕುಲ್ ರಾಯ್ ಅವರು ನಮ್ಮ ನಾಲ್ವರು ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಉಗ್ರವಾದವನ್ನ ಬಿತ್ತುತ್ತಿದ್ದಾರೆ. ನಾವು ಗೃಹ ಸಚಿವ ಅಮಿತ್ ಶಾ ಅವರಿಗೆ ಪರಿಸ್ಥಿತಿ ಕುರಿತಾಗಿ ಸಂದೇಶ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.
Mukul Roy, BJP: TMC goons attacked BJP workers and 4 of our workers were shot dead in Sandeshkhali, Basirhat. Their leader & CM is indulging in a reign of terror, we have sent a message to Home Minister Amit Shah ji, Kailash Vijayvargiya ji, & our state leaders. (8.6.19) pic.twitter.com/dp5ZhsUON2
— ANI (@ANI) June 9, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ