ಭಕ್ತಿಗೆ ಭಗವಂತ ಒಲಿಯುತ್ತಾನೆ: ಪಲಿಮಾರು ಶ್ರೀ


Team Udayavani, Jun 9, 2019, 9:36 AM IST

PALIMAR

ಉಡುಪಿ: ಭಕ್ತಿಯ ಯೋಗದಿಂದ ಭಗವಂತನನ್ನು ಒಲಿಸಿಕೊಳ್ಳಬಹುದು. ದಿನನಿತ್ಯ ಶ್ರೀಕೃಷ್ಣ ಸ್ತೋತ್ರವನ್ನು ಮಾಡಿದರೆ ಮನೆಯಲ್ಲೇ ಆತ ನೆಲೆಯೂರುತ್ತಾನೆ ಎಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ನುಡಿದರು.

ಸುವರ್ಣ ಗೋಪುರ ಸಮರ್ಪಣೋತ್ಸವದ ಪ್ರಯುಕ್ತ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿದ ಧರ್ಮಗೋಪುರಮ್‌ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಬೆಲೆ ಕಳೆದುಕೊಳ್ಳದ ವಸ್ತು ಎಂದರೆ ಬಂಗಾರ ಮಾತ್ರ. ಇದನ್ನು ಶ್ರೀಕೃಷ್ಣನ ಗೋಪುರದ ಮೇಲೆ ಹಾಕಿ ದಿನನಿತ್ಯ ಆರಾಧನೆ ಮಾಡುತ್ತೇವೆ. ಆ ಮೂಲಕ ಆ ಗೋಪುರ ಶ್ರೀಕೃಷ್ಣನಲ್ಲಿ ನಿರಂತರವಾಗಿ ಇರುತ್ತದೆ ಎಂದರು.

ಹಿರಿಯ ಪ್ರವಚನಕಾರ ಶ್ರೀ ಸುವಿದ್ಯೆ0ದ್ರತೀರ್ಥ ಶ್ರೀಪಾದರು ಮಾತನಾಡಿ, ಧರ್ಮದಲ್ಲಿ ಸಾಮಾನ್ಯ ಮತ್ತು ವಿಶೇಷ ಎಂಬ ಎರಡು ವಿಧಗಳಿವೆ. ಭಕ್ತಿಯಿಂದ ಪುಂಡರೀಕಾಕ್ಷನಿಗೆ ಸ್ತೋತ್ರಗಳಿಂದ ಅರ್ಚನೆ ಮಾಡುವುದು ವಿಶೇಷ ಧರ್ಮ ಎಂದು ಭೀಷ್ಮಾಚಾರ್ಯರೇ ಹೇಳಿದ್ದಾರೆ.

ಸಹಸ್ರನಾಮದಿಂದ ಭಗವಂತನನ್ನು ಒಲಿಸಿಕೊಳ್ಳಲು ಸಾಧ್ಯ. ಸಾಮಾನ್ಯ ಧರ್ಮದಲ್ಲಿ ಇನ್ನೊಬ್ಬರನ್ನು ಅಪಹಾಸ್ಯಗೈಯದೆ ಪ್ರೋತ್ಸಾಹ, ಪ್ರಶಂಸೆ ಮಾಡಬೇಕು. ಸ್ವರ್ಣ ಗೋಪುರವನ್ನು ಶ್ರೀಕೃಷ್ಣನೇ ಮೆಚ್ಚಿಕೊಂಡಿದ್ದಾನೆ ಎಂದರು. ಅದಮಾರು ಕಿರಿಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಮಾಯಿಪ್ಪಾಡಿ ಅರಸರಾದ ಶ್ರೀ ದಾನ ಮಾರ್ತಾಂಡವರ್ಮ ರಾಜ, ವಿದ್ವಾನ್‌ ರಾಮ ವಿಟಲ ಆಚಾರ್ಯ, ಅದಾನಿ ಗ್ರೂಪ್‌ ಅಧ್ಯಕ್ಷ ಕಿಶೋರ್‌ ಆಳ್ವ ಉಪಸ್ಥಿತರಿದ್ದರು. ವೆಂಕಟೇಶ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಇಂದು ಬ್ರಹ್ಮಕಲಶ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಸುವರ್ಣಗೋಪುರ ಸಮರ್ಪಣೆ ಅಂಗವಾಗಿ ರವಿವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಬ್ರಹ್ಮಕಲಶೋತ್ಸವವನ್ನು ವಿವಿಧ ಮಠಾಧೀಶರು ನಡೆಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಧಾರ್ಮಿಕ ಸಭೆ ಜರಗಲಿದೆ. ಮೇ 31ರಂದು ಆರಂಭಗೊಂಡ ವಿವಿಧ ಕಾರ್ಯಕ್ರಮಗಳ ಸಮಾರೋಪ ಜೂ. 10ರಂದು ಜರಗಲಿದೆ.

ಟಾಪ್ ನ್ಯೂಸ್

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.