ಕೋಟೇಶ್ವರ: ಸಂಪೂರ್ಣ ತುಕ್ಕು ಹಿಡಿದ ಹಿಂದೂ ರುದ್ರಭೂಮಿಯ ಸಿಲಿಕಾನ್‌ ಚೇಂಬರ್‌


Team Udayavani, Jun 10, 2019, 6:10 AM IST

rudrabhoomi

ಕೋಟೇಶ್ವರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಸನಿಹದ ಪಾರ್ಶ್ವದಲ್ಲಿರುವ ಹಿಂದೂ ರುದ್ರ ಭೂಮಿಯ ಶವ ಸಂಸ್ಕಾರದ ಬಳಕೆಯ ಸಿಲಿಕಾನ್‌ ಚೇಂಬರ್‌ ತುಕ್ಕು ಹಿಡಿದು ಸಂಪೂರ್ಣವಾಗಿ ಹಾಳಾಗಿದ್ದು ಬಳಕೆಗೆ ಅಯೋಗ್ಯವಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಕೋಟೇಶ್ವರ ಸಹಿತ ಆಸುಪಾಸಿನವರಿಗೆ ಈ ರುದ್ರಭೂಮಿಯ ಸಿಲಿಕಾನ್‌ ಚೇಂಬರ್‌ ನಿರ್ಮಾಣಕ್ಕಾಗಿ ಈ ಹಿಂದೆ ಹಣ ಒದಗಿಸಲಾಗಿತ್ತು. ಅಂತೆಯೇ ದಾನಿಗಳೂ ಧನ ಸಹಾಯ ಮಾಡುವುದರ ಮೂಲಕ ಕೈ ಜೋಡಿಸಿದ್ದರು. ಈ ನಡುವೆ ಕಳೆದ ಕೆಲವು ತಿಂಗಳಿಂದೀಚೆ ಶವ ಸಂಸ್ಕಾರಕ್ಕೆ ಅಡ್ಡಿಯಾಗುತ್ತಿರುವ ದುರಸ್ತಿಯಾಗದ‌ ಎರಡು ಪ್ರತ್ಯೇಕ ಸಿಲಿಕಾನ್‌ ಚೇಂಬರ್‌ ಬಳಕೆಗೆ ಯೋಗ್ಯವಾಗಿಲ್ಲದೇ ಹಾಳಾಗಿದ್ದು ಶವ ಸಂಸ್ಕಾರಕ್ಕಾಗಿ ಬರುವವರ ಪಾಡು ಶಿವನಿಗೇ ಪ್ರೀತಿ ಎಂಬಂತಾಗಿದೆ.

ದಾರಿದೀಪದ ಕೊರತೆ
ರಾ. ಹೆದ್ದಾರಿಯ ಎದುರಿನ ಪ್ರದೇಶದಲ್ಲಿ ದಾರಿದೀಪ ಇಲ್ಲದಿರುವುದರಿಂದ ರುದ್ರಭೂಮಿಗೆ ರಾತ್ರಿ ಹೊತ್ತಿ¤ನಲ್ಲಿ ಸಾಗುವುದು ಹರಸಾಹಸವೇ ಸರಿ. ಅಲ್ಲಿನ ಎರಡು ಪ್ರತ್ಯೇಕ ಸಿಲಿಕಾನ್‌ ಚೇಂಬರ್‌ಗಳ ಆಸುಪಾಸಿನ ದೀಪಗಳು ಬೆಳಗದಿರುವುದು ಇನ್ನಷ್ಟು ಸಮಸ್ಯೆಗೆ ಎಡೆಮಾಡಿದ್ದು ಸಂಬಂಧಿಸಿದವರು ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ವಿಲೇವಾರಿಯಾಗದ ತ್ಯಾಜ್ಯ
ಶವವನ್ನು ಹೊತ್ತು ಸಾಗುವ ಮಾರ್ಗದ ಇಕ್ಕೆಲಗಳಲ್ಲಿ ಮೂಟೆಗಟ್ಟಲೆ ತ್ಯಾಜ್ಯ ಎಸೆಯಲಾಗಿದೆ. ಅವುಗಳ ವಿಲೇವಾರಿ ಆಗದಿರುವುದು ಆ ಮಾರ್ಗವಾಗಿ ರುದ್ರಭೂಮಿಗೆ ಸಾಗುವವರಿಗೆ ಕಿರಿಕಿರಿ ಉಂಟುಮಾಡಿದೆ.

ಒಟ್ಟಾರೆ ಹಿಂದೂ ರುದ್ರಭೂಮಿಯು ನಾನಾ ಸಮಸ್ಯೆಯಿಂದ ನಲುಗುತ್ತಿದ್ದು ಇದಕ್ಕೊಂದು ಪರಿಹಾರ ಒದಗಿಸುವಲ್ಲಿ ಗ್ರಾ.ಪಂ. ಕ್ರಮ ಕೈಗೊಳ್ಳಬೇಕಾಗಿದೆ.

ಭರವಸೆ ನೀಡಿದ್ದಾರೆ
ವಿಧಾನ ಪರಿಷತ್‌ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಸರಕಾರದ ವಿಶೇಷ ಅನುದಾನದಡಿ ಹೊಸ ತಾಂತ್ರಿಕ ವ್ಯವಸ್ಥೆಯ ಯೋಜನೆ ರೂಪಿನಿ ಕಾರ್ಯಗತಗೊಳಿಸುವ ಭರವಸೆ ನೀಡಿದ್ದಾರೆ.
-ತೇಜಪ್ಪ ಕುಲಾಲ್‌, ಪಿಡಿಒ, ಗ್ರಾ.ಪಂ. ಕೋಟೇಶ್ವರ

ತಾತ್ಕಾಲಿಕ ಪರಿಹಾರ
ಮುಂದಿನ ಕ್ರಿಯಾ ಯೋಜನೆಯಲ್ಲಿ ಎರಡು ಹೊಸ ಪ್ರತ್ಯೇಕ ಸಿಲಿಕಾನ್‌ ಚೇಂಬರ್‌ಗಳನ್ನು ಅಳವಡಿಸುವ ಬಗ್ಗೆ ಸಿದ್ಧತೆ ಮಾಡಲಾಗುವುದು. ಅದಕ್ಕೆ ಒಂದೆರೆಡು ತಿಂಗಳು ಕಾಲಾವಧಿ ಬೇಕಾಗಿರುವುದರಿಂದ ತತ್‌ಕ್ಷಣ ತಾತ್ಕಾಲಿಕ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಲಾಗಿದೆ.
-ಉದಯ ನಾಯ್ಕ, ಪ್ರಭಾರ ಅಧ್ಯಕ್ಷರು, ಗ್ರಾ.ಪಂ. ಕೋಟೇಶ್ವರ

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.