ಬ್ರಹ್ಮನ ಕೆರೆಯ ಹೂಳಿನಲ್ಲಿ ಹೂತ ಜಿಂಕೆ ರಕ್ಷಣೆ


Team Udayavani, Jun 10, 2019, 6:10 AM IST

jinke

ಸಿದ್ದಾಪುರ: ಕಾಡಿನಿಂದ ಕುಡಿಯಲು ನೀರನ್ನು ಅರಸಿ ಬಂದು ಕೆರೆಯ ಹೂಳಿನಲ್ಲಿ ಹೂತುಹೋದ ಜಿಂಕೆಯನ್ನು ರಕ್ಷಿಸಿದ ಘಟನೆಯು ಜೂ. 9ರಂದು ನಡೆದಿದೆ.

ಸೂರಾಲು ಕಾಡಿಗೆ ಹೊಂದಿಕೊಂಡಿರುವ ಸಿದ್ದಾಪುರ ಪುರಣಾ ಪ್ರಸಿದ್ಧ 6 ಕೆರೆಗಲಲ್ಲಿ ಒಂದಾದ ಬ್ರಹ್ಮನ ಕೆರೆಯಲ್ಲಿ ನೀರಿನ ಒರತೆ ಇದ್ದ ಪರಿಣಾಮ ದಿನ ನಿತ್ಯ ಕಾಡು ಪ್ರಾಣಿಗಳು ನೀರು ಕುಡಿಯಲು ಬರುತ್ತವೆ. ಹಾಗೆಯೇ ನೀರು ಕುಡಿಯಲು ಬಂದ ಗಂಡು ಜಿಂಕೆಯೊಂದು ಕೆರೆಯ ಹೂಳಿನಲ್ಲಿ ಹೂತುಹೊದ ಘಟನೆಯ ನಡೆಯಿತು. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಇಲಾಖೆಯವರು ಸ್ಥಳೀಯರ ಸಹಕಾರದಿಂದ ಜಿಂಕೆಗೆ ಹಗ್ಗ ಹಾಕಿ ಮೇಲಕ್ಕೆ ಎತ್ತಿ ಕಾಡಿಗೆ ಬಿಟ್ಟರು.

ಹೂಳು ಎತ್ತುವಂತೆ ಆಗ್ರಹ:
ನೂರಾರೂ ಎಕರೆಗಳ ವಿಸ್ತೀಣ ಹೊಂದಿರುವ ಸೂರಾಲು ಕಾಡಿನಲ್ಲಿ ಕಾಡುಕೋಣ, ಚಿರತೆ ಹಾಗೂ ಜಿಂಕೆಗಳು ಸೇರಿದಂತೆ ನೂರಾರೂ ಕಾಡು ಪ್ರಾಣಿಗಳು ಇವೆ. ಕಾಡಿನಲ್ಲಿ ನೀರಿನ ಆಶ್ರಯ ಇಲ್ಲದ ಕಾರಣ ಈ ಪ್ರಾಣಿಗಳಿಗಳು ಪ್ರತಿನಿತ್ಯ ನೀರು ಕುಡಿಯಲು ಬ್ರಹ್ಮನ ಕೆರೆಗೆ ಬರುತ್ತವೆ. ಹೀಗೆ ಬರುವ ಕೆಲವು ಪ್ರಾಣಿಗಳು ಆಗಾಗ ಕೆರೆಯ ಹೂಳಿನಲ್ಲಿ ಹೂತು ಹೋಗುತ್ತವೆ. ಕಾಡು ಪ್ರಾಣಿಗಳಿಗೆ ನೀರಿನ ಆಶ್ರಯವಾಗಿರುವ ಬ್ರಹ್ಮನ ಕೆರೆಯನ್ನು ಅರಣ್ಯ ಇಲಾಖೆಯ ವತಿಯಿಂದ ಹೂಳು ಎತ್ತುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಕಾರ್ಯಚರಣೆಯಲ್ಲಿ ಅರಣ್ಯ ಪಾಲಕ ಹರೀಶ್‌ ಕೆ, ವೀರಣ್ಣ ಮಾಯಾಚಾರ್‌, ಅರಣ್ಯ ರಕ್ಷಕ ಆನಂದ ಬಳೆಗಾರ, ಗುರುರಾಜ, ಕೃಷ್ಣಮೂರ್ತಿ ಹೆಬ್ಟಾರ್‌, ಶಿವು, ಶಿವಣ್ಣ ಭಾಗವಹಿಸಿದರು. ಸ್ಥಳೀಯರಾದ ಕೃಷ್ಣ ಪೂಜಾರಿ ಮತ್ತು ಪ್ರಶಾಂತ ಅವರು ಕೆರೆಗೆ ಇಳಿದು ಜಿಂಕೆಗೆ ಹಗ್ಗ ಹಾಕಿ ಮೇಲಕ್ಕೆ ಎತ್ತುವಲ್ಲಿ ಸಹಕರಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.