“ಕೃಷಿ ಅನುಭವ ಯುವ ತಲೆಮಾರಿಗೆ ಪ್ರೇರಣೆ ನೀಡಲಿ’


Team Udayavani, Jun 10, 2019, 6:10 AM IST

krishi-anubhava

ಏತಡ್ಕ: ಸಾಧಕ ಹಿರಿಯ ಕೃಷಿಕರನ್ನು ಸಮ್ಮಾನಿಸುವ ಕಾರ್ಯಕ್ರಮ ಅನುಕರಣೀಯ. ಅವರ ಅನುಭವ ಯುವ ತಲೆಮಾರಿಗೆ ಪ್ರೇರಣೆ ನೀಡಲಿ ಎಂಬುದಾಗಿ ಕೇರಳ ರಾಜ್ಯ ಗ್ರಂಥಾಲಯ ಕೌನ್ಸಿಲ್‌ ಸದಸ್ಯ ಇ.ಜನಾರ್ದನನ್‌ ಹೇಳಿದರು.

ಅವರು ವಿಶ್ವ ಪರಿಸರ ದಿನದಂದು ಏತಡ್ಕದ ಕುಂಬಾxಜೆ ಗ್ರಾಮ ಸೇವಾ ಸಂಘ ಗ್ರಂಥಾಲಯದ ವತಿಯಿಂದ ಹಿರಿಯ ಕೃಷಿಕರಾದ ನಾಂದ್ರೋಡು ಮಹಾಲಿಂಗೇಶ್ವರ ಭಟ್‌ ಅವರನ್ನು ಅವರ ಸ್ವಗೃಹದಲ್ಲಿ ಸಮ್ಮಾನಿಸಿ ಮಾತನಾಡಿದರು.

ಕಾರ್ಯಕಾರಿ ಸಮಿತಿ ಸದಸ್ಯ ಡಾ| ವೇಣುಗೋಪಾಲ್‌ ಕಳೆಯತ್ತೋಡಿ ಅವರುಅಭಿನಂದನ ಭಾಷಣ ಮಾಡಿ ಸಮ್ಮಾನಿತರ ಸಾಧನೆಗಳನ್ನು ಪರಿಚಯಿಸಿದರು.

ಸ್ಥಳೀಯ ವಾರ್ಡ್‌ ಸದಸ್ಯೆ ಎಲಿಜಬೆತ್‌ ಕ್ರಾಸ್ತ, ಹಿರಿಯ ಕೃಷಿಕ ಪತ್ತಡ್ಕ ಗಣಪತಿ ಭಟ್‌, ಎ.ವಿ.ಭಟ್‌ ಅಜ್ಜಿಮೂಲೆ ಶುಭಾಶಂಸನೆಗೈದರು. ಸಮ್ಮಾನಿತರ ಪರವಾಗಿ ಅವರ ಸಹೋದರನ ಮಗ ಗಿರೀಶ್‌ ನಾಂದ್ರೋಡು ಉತ್ತರಿಸಿ ಕೃತಜ್ಞತೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ ಗ್ರಂಥಾಲಯದ ಅಧ್ಯಕ್ಷ ಕೆ.ನರಸಿಂಹ ಭಟ್‌ ಮಾತನಾಡಿ ಗ್ರಂಥಾಲಯದ ವೈವಿಧ್ಯಮಯ ಚಟುವಟಿಕೆಗಳ ವಿವರ ನೀಡಿದರು. ಸಮ್ಮಾನಿತರನ್ನು ಅಭಿವಂದಿಸಿದರು.

ವೈಷ್ಣವಿ, ಅತ್ರೇಯಿ ಪ್ರಾರ್ಥನೆ ಹಾಡಿದರು. ಉಪಾಧ್ಯಕ್ಷ ವೈ.ಕೆ.ಗಣಪತಿ ಭಟ್‌ ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಸುಬ್ರಹ್ಮಣ್ಯ ಭಟ್‌ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಗಣರಾಜ ಕೆ. ಸಮ್ಮಾನ ಪತ್ರ ವಾಚಿಸಿದರು. ಇನ್ನೋರ್ವ ಸದಸ್ಯ ಸುಧೀರ್‌ ಕೃಷ್ಣ ಪಿ.ಎಲ್‌. ವಂದಿಸಿದರು.

ಅಕ್ಕಿ ಗಿರಣಿ ವಿಕ್ಷಣೆ
ಸಭಾ ಕಾರ್ಯಕ್ರಮದ ಪೂರ್ವ ಭಾವಿಯಾಗಿ ಮಹಾಲಿಂಗೇಶ್ವರ ಭಟ್‌ ಅವರ ಅಕ್ಕಿ ಗಿರಣಿ ಮತ್ತು ಅವರು ಆವಿಷ್ಕಾರ ಮಾಡಿದ ಕೃಷಿ ಯಂತ್ರೋಪಕರಣಗಳನ್ನು ವೀಕ್ಷಿಸಲಾ ಯಿತು. ವಿವಿಧ ಸಂದೇಹಗಳಿಗೆ ಅವರು ಸಮರ್ಪಕ ಉತ್ತರಗಳನ್ನು ನೀಡಿದರು. ಕೃಷಿ ನಮ್ಮ ಸಂಸ್ಕೃತಿ. ಕೃಷಿ ಇಲ್ಲದೆ ಜೀವನವಿಲ್ಲ ಎಂಬುದನ್ನು ಸ್ವಾನುಭವದೊಂದಿಗೆ ಅತಿಥಿಗಳು ಅವರು ನಿರೂಪಿಸಿದರು.

ಗಿಡಗಳನ್ನು ಬೆಳೆಸಿ ಪರಿಸರ ಪ್ರೇಮಿಗಳಾಗುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.